
ಉಪ್ಪಳ: ಮನೆ ಹಿತ್ತಿಲಲ್ಲಿರುವ ಬಾವಿಗೆ ಬಿದ್ದ ಕಾಡು ಹಂದಿಯನ್ನು ಅಗ್ನಿಶಾಮಕದಳ ಮೇಲಕ್ಕೆತ್ತಿ ಅದರ ಪ್ರಾಣ ಉಳಿಸಿದೆ. ಆದರೆ ಬಾವಿ ಯಿಂದ ಮೇಲಕ್ಕೆ ಬಂದ ತಕ್ಷಣ ಹಂದಿ ಓಡಿ ಪರಾರಿಯಾಗಿದೆ. ಬಂದ್ಯೋಡು ಬಳಿ ಶಿರಿಯಾ ಪೆಟ್ರೋಲ್ ಬಂಕ್ ಪರಿಸರದಲ್ಲಿ ವ್ಯಕ್ತಿಯೊಬ್ಬರ ಹಿತ್ತಿಲಲ್ಲಿರುವ ಆವರಣ ರಹಿತ ಬಾವಿಗೆ ನಿನ್ನೆ ಕಾಡುಹಂದಿ ಬಿದ್ದಿತ್ತು. ಬಾವಿಯಿಂದ ಶಬ್ದ ಕೇಳಿ ಬಂದು ಮನೆಯವರು ನೋಡಿದಾಗ ಹಂದಿ ಪತ್ತೆಯಾಗಿತ್ತು. ಈ ಬಗ್ಗೆ ಲಭಿಸಿದ ಮಾಹಿತಿಯಂತೆ ಉಪ್ಪಳ ಅಗ್ನಿಶಾಮಕದಳದ ಫಯರ್ ಮೆನ್ಗಳಾದ ರಫೀಕ್, ಪಶುಪತಿ, ಅಭಿಜಿತ್, ಹೋಂಗಾರ್ಡ್ …
Read more “ಬಾವಿಗೆ ಬಿದ್ದ ಕಾಡುಹಂದಿಯ ಪ್ರಾಣ ರಕ್ಷಿಸಿದ ಅಗ್ನಿಶಾಮಕದಳ”
ಕುಂಬಳೆ: ಬಸ್ಗಳ ಸಂಚಾರ ಸಮಯದ ಹೆಸರಲ್ಲಿ ನಿನ್ನೆ ಸಂಜೆ ಕುಂಬಳೆ ಬಸ್ ತಂಗುದಾಣ ಬಳಿ ಖಾಸಗಿ ಬಸ್ ಕಾರ್ಮಿಕರ ನಡುವೆ ಮಾರಾಮಾರಿ ನಡೆದು ಓರ್ವ ಚಾಲಕ ಗಾಯಗೊಂಡ ಘಟನೆ ನಡೆದಿದೆ. ಕಾಸರಗೋಡು-ತಲಪ್ಪಾಡಿ ರೂಟ್ನಲ್ಲಿ ಸಂಚರಿಸುವ ಖಾಸಗಿ ಬಸ್ಸೊಂದರ ಚಾಲಕ ನೀರ್ಚಾಲು ಕನ್ಯಪ್ಪಾಡಿಯ ಅಮೀರ್ ಎನ್ (30) ಎಂಬವರು ಈ ಘರ್ಷಣೆಯಲ್ಲಿ ಗಾಯಗೊಂಡಿದ್ದಾರೆ. ಅವರು ನೀಡಿದ ದೂರಿನಂತೆ ಇದೇ ರೂಟ್ನಲ್ಲಿ ಸಂಚರಿಸುವ ಎರಡು ಖಾಸಗಿ ಬಸ್ಗಳ ಕಾರ್ಮಿಕರಾದ ಸಹದ್, ನಿಶಾದ್, ಬಾದಿಶಾ ಹಾಗೂ ಅಮೀನ್ ಎಂಬವರ ವಿರುದ್ದ ಕುಂಬಳ …

ನವದೆಹಲಿ: ಕೇರಳದಲ್ಲಿ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಿರುವ ಚರ್ಚೆಗಳು ಬಿರುಸಿನಿಂದ ನಡೆಯುತ್ತಿರುವಂತೆಯೇ ಮುಖ್ಯಮಂತ್ರಿ ಸ್ಥಾನ ವಿ.ಡಿ. ಸತೀಶನ್ರಿಗೆ ಲಭಿಸುವ ಸಾಧ್ಯತೆ ಇದೆಯೆಂದು ಸಂಬಂಧಪಟ್ಟ ವರದಿಗಳು ಸೂಚಿಸುತ್ತಿವೆ. ಹೆಚ್ಚಿನ ಶಾಸಕರು ಕೆ.ಸಿ. ವೇಣುಗೋಪಾಲ್ರ ಪರ ಬೆಂಬಲ ವ್ಯಕ್ತಪಡಿಸಿದ್ದರೂ

ಬೆಳ್ಳೂರು: ಬಸ್ತಿ ಭೂತಕೊಟ್ಯ ನಿವಾಸಿ ನಾರಾಯಣ ಗೌಡ (60) ನಿಧನ ಹೊಂದಿದರು. ಇವರು ಬೆಳ್ಳೂರು ಗ್ರಾಮ ದೈವದ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಇಂದಿರ, ಮಕ್ಕಳಾದ ಭರತ್ , ಅಜಿತ್, ಕವಿತ, ಅಳಿಯ

ಕುಂಬಳೆ: ಕುಂಟಂಗೇರಡ್ಕ ಲಕ್ಷ್ಯಂವೀಡುನಲ್ಲಿ ವಾಸಿಸುತ್ತಿದ್ದ ಯುವತಿ ಅಸೌಖ್ಯ ತಗಲಿ ನಿಧನ ಹೊಂದಿದರು. ದಿ| ಮೊಹಮ್ಮದ್ ಕುಂಞಿ- ಮುತ್ತು ಬೀವಿ ದಂಪತಿ ಪುತ್ರಿ ನೂರ್ಜಹಾನ್ (40) ನಿಧನ ಹೊಂದಿದವರು. ಅಸೌಖ್ಯ ತಗಲಿ ಕುಂಬಳೆ ಜಿಲ್ಲಾ ಸಹಕಾರಿ

ಇಡುಕ್ಕಿ: ನೆಡುಂಕಂಡಂನಲ್ಲಿ ತಾಯಿ ಹಾಗೂ ಸಹೋದರನನ್ನು ಕೊಂದು ಹೂತುಹಾಕಿದ ಘಟನೆಯಲ್ಲಿ ಸೆರೆಯಾದ ಸಜಿಯ ಮನೆ ಪರಿಸರದಿಂದ ಇತ್ತೀಚೆಗೆ ಮಣ್ಣು ತೆಗೆದು ನಡೆಸಿದ ತಪಾಸಣೆಯಲ್ಲಿ ಜೀರ್ಣಗೊಂಡ ಅಸ್ತಿಪಂಜರ ಹಾಗೂ ಬಟ್ಟೆಬರೆಗಳನ್ನು ಪತ್ತೆಹಚ್ಚಲಾಗಿದೆ. ೮ ವರ್ಷದ ಹಿಂದೆ

ನವದೆಹಲಿ: ಕೇರಳದಲ್ಲಿ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಿರುವ ಚರ್ಚೆಗಳು ಬಿರುಸಿನಿಂದ ನಡೆಯುತ್ತಿರುವಂತೆಯೇ ಮುಖ್ಯಮಂತ್ರಿ ಸ್ಥಾನ ವಿ.ಡಿ. ಸತೀಶನ್ರಿಗೆ ಲಭಿಸುವ ಸಾಧ್ಯತೆ ಇದೆಯೆಂದು ಸಂಬಂಧಪಟ್ಟ ವರದಿಗಳು ಸೂಚಿಸುತ್ತಿವೆ. ಹೆಚ್ಚಿನ ಶಾಸಕರು ಕೆ.ಸಿ. ವೇಣುಗೋಪಾಲ್ರ ಪರ ಬೆಂಬಲ ವ್ಯಕ್ತಪಡಿಸಿದ್ದರೂ

ತಿರುವನಂತಪುರ: ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಷಯದ ಬಗ್ಗೆ ಕಾಂಗ್ರೆಸ್ ಶಾಸಕರ ಅಭಿಪ್ರಾಯಗಳನ್ನೊಳಗೊಂಡ ವರದಿಯನ್ನು ಕಾಂಗ್ರೆಸ್ ಕೇಂದ್ರ ಸಮಿತಿಯ ವೀಕ್ಷಕರಾದ ಅಜಯ್ ಮಾಖಾನ್ ಮತ್ತು ಮುಕುಲ್ ವಾಸ್ನಿಕ್ ಇಂದು ಕಾಂಗ್ರೆಸ್ ಹೈಕಮಾಂಡ್ಗೆ ಸಲ್ಲಿಸುವರು. ಈ ವರದಿಯನ್ನು

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page