
ಕಾಸರಗೋಡು: ಮನೆಯೊಳಗೆ ಆಹಾರ ತಯಾರಿಸುತ್ತಿದ್ದ ಯುವತಿಯ ಕುತ್ತಿಗೆಯಿಂದ ಚಿನ್ನದ ಸರ ಕಸಿದೆಳೆಯಲು ವ್ಯಕ್ತಿಯೋರ್ವ ಯತ್ನ ವಿಫಲಗೊಂಡಿದೆ. ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಪರಪ್ಪ ಕ್ಲಾಯಿಕೋಡ್ ಮುಂಡಿಯಾನ ಎಂಬಲ್ಲಿ ಘಟನೆ ನಡೆದಿದೆ. ಪರಪ್ಪದಲ್ಲಿ ಕೋಳಿ ಅಂಗಡಿ ನಡೆಸುತ್ತಿರುವ ಅಬ್ದುಲ್ಲ ಎಂಬವರ ಮಗಳ ಕುತ್ತಿಗೆಯಿಂದ ಸರ ಅಪಹರಿಸಲು ಯತ್ನ ನಡೆದಿದೆ. ನಿನ್ನೆ ರಾತ್ರಿ ೯ ಗಂಟೆ ವೇಳೆ ಯುವತಿ ಅಡುಗೆ ಕೋಣೆಯಲ್ಲಿ ಆಹಾರ ತಯಾರಿಸುತ್ತಿದ್ದ ವೇಳೆ ಅಲ್ಲಿಗೆ ಅತಿಕ್ರಮಿಸಿ ನುಗ್ಗಿದ ವ್ಯಕ್ತಿ ಸರ ಅಪಹರಿಸಲು ಯತ್ನಿಸಿದ್ದನು. ಈ ವೇಳೆ ಯುವತಿ …
Read more “ಮನೆಯೊಳಗೆ ನುಗ್ಗಿದ ವ್ಯಕ್ತಿ ಯುವತಿಯ ಕುತ್ತಿಗೆಯಿಂದ ಮಾಲೆ ಅಪಹರಿಸಲೆತ್ನ”
ಕೊಚ್ಚಿ: ಮೆಟ್ರೋ ರೈಲ್ವೇ ಸೇತುವೆ ಮೇಲಿಂದ ಜಿಗಿದು ಯುವಕ ಸಾವಿಗೀಡಾದ ಘಟನೆ ನಡೆದಿದೆ. ಮಲಪ್ಪುರಂ ಚುಳ್ಳಿಪ್ಪಾರ ವೀರಾಶೇರಿ ಕುಂಞುಮೊಯ್ದೀನ್ ಎಂಬವರ ಪುತ್ರ ನಿಸಾರ್ ಸಾವಿಗೀಡಾದ ಯುವಕನಾಗಿದ್ದಾನೆ. ತೃಪುಣಿತ್ತುರ ವಡಕ್ಕೇಕೋಟ- ಎಸ್.ಎನ್. ಜಂಕ್ಷನ್ನ ಮೆಟ್ರೋ ನಿಲ್ದಾಣದ ಮಧ್ಯೆ ಘಟನೆ ನಡೆದಿದೆ. ವಡಕ್ಕೇಕೋಟದಿಂದ ತೃಪುಣಿತ್ತುರಕ್ಕೆ ಟಿಕೆಟ್ ಪಡೆದ ಬಳಿಕ ನಿಸಾರ್ ಪ್ಲಾಟ್ಫಾಮ್ಗೆ ತಲುಪಿದ್ದನು. ಬಳಿಕ ಪ್ಲಾಟ್ಫಾಮ್ ದಾಟಿ ಹೊರಗೆ ಓಡಿದ್ದು, ಅದನ್ನು ಕಂಡ ಮೆಟ್ರೋ ಅಧಿಕಾರಿಗಳು ವಿದ್ಯುತ್ ಸಂಪರ್ಕ ವಿಚ್ಚೇಧಿಸಿ ರೈಲು ಸಂಚಾರಕ್ಕೆ ತಡೆಯೊಡ್ಡಿದರು. ಅನಂತರ ನಿಸಾರ್ನನ್ನು ಸಮಾಧಾನಪಡಿಸಿ ಕೆಳಕ್ಕಿಳಿಸಲು …

ಕಾಸರಗೋಡು: ಇಂದು ಬೆಳಿಗ್ಗೆ ಮನೆಯಿಂದ ನಾಪತ್ತೆಯಾಗಿ ಬಳಿಕ ಮೊಗ್ರಾಲ್ ಕಡವತ್ ಹೊಳೆಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಬಿಎಲ್ಒ (ಬೂತ್ ಲೆವೆಲ್ ಆಫೀಸರ್) ಮೃತಪಟ್ಟ ಘಟನೆ ನಡೆದಿದೆ. ಮೊಗ್ರಾಲ್ ಪುತ್ತೂರು ನಿವಾಸಿ ಶಾಫಿ ಎಂಬವರ ಪುತ್ರನೂ

ಮಂಜೇಶ್ವರ: ಯುವಕನೋರ್ವ ಮನೆಯೊಳಗೆ ನೇಣುಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಂಜೇಶ್ವರ ನ್ಯೂಮಜಲ್ ನಿವಾಸಿ ಉದ್ಯಾವರ ಮಾಡದಲ್ಲಿ ವ್ಯಾಪಾರಿಯಾಗಿರುವ ಮುಹಮ್ಮದ್ ಅಶ್ರಫ್ರ ಪುತ್ರ ಮುಹಮ್ಮದ್ ತಾಹ (22) ಮೃತಪಟ್ಟ ಯುವಕನಾಗಿದ್ದಾನೆ. ನಿನ್ನೆ ರಾತ್ರಿ 9.45ರ

ಉಪ್ಪಳ: ಅಸೌಖ್ಯ ಬಾಧಿಸಿ ಮನೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಸ್ ಕಂಡಕ್ಟರ್ ಮೃತಪಟ್ಟರು. ವರ್ಕಾಡಿ ಧರ್ಮನಗರ ನಿವಾಸಿ ಬಾಬು ಪೂಜಾರಿ-ದಿ| ಕೃಷ್ಣಮ್ಮ ದಂಪತಿಯ ಪುತ್ರ ಸುಕುಮಾರ (51) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ತಲಪ್ಪಾಡಿ-ಆನೆಕಲ್ಲು, ಉಪ್ಪಳ-ಕನ್ಯಾನ-ಬಾಯಾರು ರೂಟ್ನಲ್ಲಿ ಸಂಚರಿಸುವ

ಪುತ್ತಿಗೆ: ನೂತನ ಮನೆಯ ಗೃಹ ಪ್ರವೇಶಕ್ಕೆ ಕೆಲವೇ ಗಂಟೆಗಳ ಮುಂಚೆ ಮನೆಯೊಡೆಯ ಹೃದಯಾಘಾತ ದಿಂದ ಮೃತಪಟ್ಟ ಘಟನೆ ನಡೆದಿದೆ. ಮುಗು ಉರ್ಮಿ ಜುಮಾ ಮಸೀದಿ ಸಮೀಪದ ದಿ| ಕುಂಞಿಮಾಹಿನ್ ಕುಟ್ಟಿ-ಬೀಫಾತಿಮ ದಂಪತಿಯ ಪುತ್ರ ಮುಹಮ್ಮದ್

ಕಾಸರಗೋಡು: ಇಂದು ಬೆಳಿಗ್ಗೆ ಮನೆಯಿಂದ ನಾಪತ್ತೆಯಾಗಿ ಬಳಿಕ ಮೊಗ್ರಾಲ್ ಕಡವತ್ ಹೊಳೆಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಬಿಎಲ್ಒ (ಬೂತ್ ಲೆವೆಲ್ ಆಫೀಸರ್) ಮೃತಪಟ್ಟ ಘಟನೆ ನಡೆದಿದೆ. ಮೊಗ್ರಾಲ್ ಪುತ್ತೂರು ನಿವಾಸಿ ಶಾಫಿ ಎಂಬವರ ಪುತ್ರನೂ

ಕೊಚ್ಚಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ ನಡೆಸಿದ 18ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 7ರಂದು ರಾತ್ರಿ ಈತ ಕಲ್ಲೆಸೆದಿದ್ದನು. ಘಟನೆಯ ಬಳಿಕ ಪೊಲೀಸರು ನಡೆಸಿದ ತನಿಖೆಯಲ್ಲಿ ಎರಡು ವಾರಗಳ ಬಳಿಕ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page