
ಕುಂಬಳೆ: ಅನಧಿಕೃತವಾಗಿ ಹೊಳೆಯಿಂದ ಹೊಯ್ಗೆ ಸಾಗಿಸುವ ಮಾಹಿತಿಯನ್ನು ಪೊಲೀಸರಿಗೆ ತಿಳಿಸಲಾಯಿತೆಂದು ಆರೋಪಿಸಿ ಮೊಗ್ರಾಲ್ನಲ್ಲಿ ಮನೆಗೆ ಅತಿಕ್ರಮಿಸಿ ನುಗ್ಗಿ ಯುವಕನನ್ನು ಕೊಲೆಗೈಯ್ಯಲೆತ್ನಿಸ ಲಾಯಿತೆಂಬ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಗ್ರಾಲ್ ಕೆ.ಕೆ. ಪುರಂ ನಿವಾಸಿಗಳಾದ ಸನದ್ (31), ಗಫೂರ್ (34), ತನ್ಸೀಫ್ (27) ಎಂಬಿವರನ್ನು ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್ ಬೈಜು ಕೆ ಥೋಮಸ್ರ ನಿರ್ದೇಶ ಪ್ರಕಾರ ಎಸ್ಐ ಅನಂತಕೃಷ್ಣನ್ ಆರ್. ಮೆನೋನ್ ನೇತೃತ್ವದ ತಂಡ ಬಂಧಿಸಿದೆ. ಆರೋಪಿಗಳು ವಯ ನಾಡ್ನ ಸುಲ್ತಾನ್ ಬತ್ತೇರಿಯಲ್ಲಿ ತಲೆಮರೆಸಿ ಕೊಂಡು …
ಕಾಸರಗೋಡು: ಕಳವುಗೈದ ಸ್ಕೂಟರ್ನಲ್ಲಿ ಸುತ್ತಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ನಾಯಮ್ಮಾರ ಮೂಲೆಯ ಕ್ವಾರ್ಟ ರ್ಸ್ನಲ್ಲಿ ವಾಸಿಸುವ ಕೋಟ್ಟಯಂ ಕಾಂಞಿರಪ್ಪಳ್ಳಿ ಪುನ್ನತ್ತಾನದ ಇಸಾಮಾಮುಲ್ಹಕ್ (29) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಕಣ್ಣೂರು ಸಿಟಿ ಪೊಲೀಸ್ನ ಎಸ್ಐ ಬಿ. ಜಿಷ್ಣು ನೇತೃತ್ವದ ಪೊಲೀಸರು ಪಾರಕಂಡಿಯಲ್ಲಿ ವಾಹನ ತಪಾಸಣೆ ನಡೆಸಿತ್ತಿದ್ದ ವೇಳೆ ಕಳವು ಆರೋಪಿ ಸಿಕ್ಕಿಬಿದ್ದಿದ್ದಾನೆ. ವಾಹನದ ದಾಖಲೆಗಳನ್ನು ಪೊಲೀಸರು ಕೇಳಿದಾಗ ಯುವಕ ತದ್ವಿರುದ್ಧ ಹೇಳಿಕೆ ನೀಡಿದ್ದಾನೆ. ಇದರಿಂದ ಈ-ಫೋಸ್ ಮೆಶಿನ್ ಉಪಯೋಗಿಸಿ ವಾಹನದ ಮಾಹಿತಿ ಗಳನ್ನು ಸಂಗ್ರಹಿಸಿದಾಗ ಸ್ಕೂಟರ್ ಎಡಕ್ಕಾಡ್ …





ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪೆರಿಯಾಟಡ್ಕದಲ್ಲಿ ಕಂಟೈನರ್ ಲಾರಿ ಅಪಘಾತಕ್ಕೀಡಾಗಿದೆ. ಹೆದ್ದಾರಿಯ ಆವರಣ ಗೋಡೆಗೆ ಲಾರಿಯ ಹಿಂಭಾಗ ಸಿಲುಕಿ ನಿಂತಿರುವುದರಿಂದ ಅದು ಕೆಳಗೆ ಉರುಳದೆ ಭಾರೀ ದೊಡ್ಡ ಅಪಾಯ ತಪ್ಪಿಹೋಗಿದೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿ 10

ಕುಂಬಳೆ: ಹೊಳೆಯಿಂದ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಅಲ್ಲಿಗೆ ತಲುಪಿದ ಪೊಲೀಸರನ್ನು ಕಂಡು ದೋಣಿಯಿಂದ ಹೊಳೆಗೆ ಹಾರಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹಿಂ (35) ಎಂಬವರ ಮೃತದೇಹವನ್ನು

ಉಪ್ಪಳ: ಉಪ್ಪಳ ಭಗವತೀ ಕ್ಷೇತ್ರ ಬಳಿಯ ನಿವಾಸಿ, ಉಪ್ಪಳ ದಲ್ಲಿ ಕಾರ್ಯಾಚರಿಸುತ್ತಿರುವ ಬಿ.ಆರ್ ಬೇಕರಿ ಮಾಲಕ ದಿ| ರಾಜೀವ. ಬಿ ಅವರ ಪತ್ನಿ ಸರಸ್ವತಿ (87) ಸ್ವ-ಗಹದಲ್ಲಿ ನಿಧನ ಹೊಂ ದಿದರು. ಇವರು ವಿಶ್ವಹಿಂದೂ

ಉಪ್ಪಳ: ಯುವಕನೋರ್ವ ಸರಕಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಪ್ಪಳ ಕೋಡಿಬೈಲು ಎಸ್.ಸಿ ಉನ್ನತಿಯ ಮಂಜುನಾಥ (45) ಮೃತಪಟ್ಟ ವ್ಯಕ್ತಿ. ನಿನ್ನೆ ಮಧ್ಯಾಹ್ನ ಉನ್ನತಿಯಲ್ಲಿರುವ ಪಂಚಾಯತ್ ಬಾವಿಯ ಸಮೀಪ ಚಪ್ಪಲಿ ಕಂಡುಬಂದಿತ್ತು. ಇದರಿಂದ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪೆರಿಯಾಟಡ್ಕದಲ್ಲಿ ಕಂಟೈನರ್ ಲಾರಿ ಅಪಘಾತಕ್ಕೀಡಾಗಿದೆ. ಹೆದ್ದಾರಿಯ ಆವರಣ ಗೋಡೆಗೆ ಲಾರಿಯ ಹಿಂಭಾಗ ಸಿಲುಕಿ ನಿಂತಿರುವುದರಿಂದ ಅದು ಕೆಳಗೆ ಉರುಳದೆ ಭಾರೀ ದೊಡ್ಡ ಅಪಾಯ ತಪ್ಪಿಹೋಗಿದೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿ 10

ತಿರುವನಂತಪುರ: ರಾಜ್ಯ ಎದು ರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಗೆ ಸದ್ಯ ಪರಿಹಾರ ಉಂಟಾಗದು. ಇದರಿಂ ದಾಗಿ ರಾಜ್ಯದಲ್ಲಿ ಕಠಿಣ ವಿದ್ಯುತ್ ನಿಯಂತ್ರಣ ಏರ್ಪಡಿಸಲಾಗಿದೆ. ಸದ್ಯ ಹೊರಗಿನಿಂದ ಅಗತ್ಯದಷ್ಟು ವಿದ್ಯುತ್ ಖರೀದಿಸಲು ಯಾವುದೇ ಸಾಧ್ಯತೆಗಳು ಇಲ್ಲವಾಗಿದ್ದು,

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page