
ಕಾಸರಗೋಡು: ಎಸ್ಐಆರ್ ಜ್ಯಾರಿಗೊಳಿಸಿದುದರಿಂದ ಸಿಪಿಎಂ ಕೇಂದ್ರಗಳಲ್ಲಿ ಸಹಿತ ಇತರೆಡೆಗಳಲ್ಲಿ ನಕಲಿ ಮತಗಳನ್ನು ತೆಗೆದುಹಾಕಲು ಸಾಧ್ಯವಾಯಿತು ಎಂಬ ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಕೆ. ಫೈಸಲ್ರ ಹೇಳಿಕೆ ಸ್ವಾಗತಾರ್ಹವೆಂದು ಬಿಜೆಪಿ ಕಲ್ಲಿಕೋಟೆ ವಲಯ ಅಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ತಿಳಿಸಿ ದ್ದಾರೆ. ಇದುವರೆಗೆ ಕೇಂದ್ರ ಚುನಾವಣಾ ಆಯೋಗದ ಎಸ್ ಐಆರ್ ಕ್ರಮವನ್ನು ತೀವ್ರವಾಗಿ ವಿರೋಧಿಸುತ್ತಿದ್ದ ಕಾಂಗ್ರೆಸ್ ಈಗ ತನ್ನ ನಿಲುವನ್ನು ಬದಲಾಯಿಸಿದೆ. ಇದರಿಂದ ಎಸ್ಐಆರ್ ಕುರಿತು ಕಾಂಗ್ರೆಸ್ ನಡೆಸಿದ ಅಪಪ್ರಚಾರ ತಪ್ಪು ಎಂದು ಸಾಬೀತು ಗೊಂಡಿದೆ. ಆದ್ದರಿಂದ ಯುಡಿಎಫ್ ಮಾಡಿದ …
Read more “ಎಸ್ಐಆರ್ನ್ನು ಸ್ವಾಗತಿಸಿದ ಡಿಸಿಸಿ ಅಧ್ಯಕ್ಷಯುಡಿಎಫ್ ಕ್ಷಮೆಯಾಚಿಸಬೇಕು-ಕೆ.ಶ್ರೀಕಾಂತ್”
ಕಾಸರಗೋಡು: ಕಿರುಕುಳಕ್ಕೊಳ ಗಾಗುವವರೊಂದಿಗೆ ಸರಕಾರ ಹಾಗೂ ಕಾಮ್ರೇಡ್ಗಳು ಇದ್ದಾರೆಂದು ಪದೇ ಪದೇ ತಿಳಿಸುತ್ತಿರುವಾಗ ವಿವಾಹಿ ತೆಯೂ ಪ್ರಬುದ್ಧರಾದ ಮಕ್ಕಳಿರುವ 50ರ ಹರೆಯದ ಗೃಹಿಣಿಯನ್ನು ಓರ್ವ ಕಾಮ್ರೇಡ್ 30 ವರ್ಷಗಳಿಂದ ಹಿಂಬಾಲಿಸಿ ಲೈಂಗಿಕ ಸಂಬಂಧಕ್ಕೆ ಒತ್ತಾಯಿಸುತ್ತಿರುವುದಾಗಿ ಕಾಸರಗೋಡಿನ ಗೃಹಿಣಿ ರಾಜ್ಯ ಪೊಲೀಸ್ ಡೈರೆಕ್ಟರ್ ಜನರಲ್ಗೆ ದೂರು ನೀಡಿದ್ದಾರೆ. ದೂರಿನೊಂದಿಗೆ ಎದುರು ಕಕ್ಷಿಯ ಲೈಂಗಿಕ ಚೇಷ್ಠೆಗಳು ಒಳಗೊಂಡ ವೀಡಿಯೋ ಹಾಗೂ ಶಬ್ದ ಸಂದೇಶ ಒಳಗೊಂಡ ಪೆನ್ಡ್ರೈವ್ ನೀಡಿರುವುದಾಗಿ ತಿಳಿಸಲಾಗಿದೆ. 2025 ಡಿಸೆಂಬರ್ 31ರಂದು ತಿರುವನಂತಪುರ ಪೊಲೀಸ್ ಹೆಡ್ ಕ್ವಾರ್ಟರ್ಸ್ನ ಅಧಿಕಾರಿಗಳು …




ಕೊಚ್ಚಿ: ಬೈಕ್ ಖರೀದಿಗೆಂದು ತಲುಪಿದ ಯುವಕ ಸೆಕೆಂಡ್ ಸೇಲ್ ಶೋರೂಂನಿಂದ ಒಂದೂವರೆ ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಬೈಕ್ನೊಂದಿಗೆ ಪರಾರಿಯಾಗಿದ್ದಾನೆ. ಆಲುವಾ ಅಸೀಸ್ ಜಂಕ್ಷನ್ನ ಫೋರ್ ವ್ಹೀಲ್ ಡ್ರೈವ್ ಎಂಬ ಸಂಸ್ಥೆಯಿಂದ ಕಳವು ನಡೆಸಲಾಗಿದೆ. ಟೆಸ್ಟ್ರೈಡ್ಗೆಂದು

ತಲಪಾಡಿ: ಮಸೀದಿಗೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ಹೊರಟ ಉಸ್ತಾದ್ರ ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ. ಕೋಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜನಾಡಿ, ಮಂಗಳಂದಿಯ ಮೊಹಮ್ಮದ್ ಅಶ್ರಫ್ ಮಾಲಿಕಿ (45)ರ ಮೃತದೇಹ ಗುರುಪುರ ಹೊಳೆಯಲ್ಲಿ ಪತ್ತೆಯಾಗಿದೆ. ಮಸೀದಿಗೆ

ಬದಿಯಡ್ಕ: ಮಸೀದಿಗೆ ನಮಾಜಿಗೆಂದು ತೆರಳುತ್ತಿದ್ದ ವೇಳೆ ಕುಸಿದುಬಿದ್ದು ಮುಸ್ಲಿಂ ಲೀಗ್ ಮುಖಂಡ ಮೃತಪಟ್ಟ ಘಟನೆ ನಡೆದಿದೆ. ಚೆಂಗಳ ಪಂಚಾಯತ್ ಮಾಜಿ ಸದಸ್ಯ, ಪಂಚಾಯತ್ ಮುಸ್ಲಿಂ ಲೀಗ್ ಕಾರ್ಯಕಾರಿ ಸಮಿತಿ ಸದಸ್ಯ, ನೆಕ್ರಾಜೆ ನಿವಾಸಿ ಕೆ.ಎನ್.

ಬಾಯಾರು: ಮುಳಿಗದ್ದೆ-ಬೆರಿಪದವು ರಸ್ತೆಯ ಬದಿಯಾರ್ನಲ್ಲಿ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬ ಹಾನಿಗೊಂಡಿದ್ದು, ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಟೋರಿಕ್ಷಾಕ್ಕೆ ಹಾನಿ ಉಂಟಾದ ಘಟನೆ ನಡೆದಿದೆ. ನಿನ್ನೆ ಬೆಳಿಗ್ಗೆ ಸುಮಾರು 10.45ರವೇಳೆ ರಸ್ತೆ

ಕೊಚ್ಚಿ: ಬೈಕ್ ಖರೀದಿಗೆಂದು ತಲುಪಿದ ಯುವಕ ಸೆಕೆಂಡ್ ಸೇಲ್ ಶೋರೂಂನಿಂದ ಒಂದೂವರೆ ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಬೈಕ್ನೊಂದಿಗೆ ಪರಾರಿಯಾಗಿದ್ದಾನೆ. ಆಲುವಾ ಅಸೀಸ್ ಜಂಕ್ಷನ್ನ ಫೋರ್ ವ್ಹೀಲ್ ಡ್ರೈವ್ ಎಂಬ ಸಂಸ್ಥೆಯಿಂದ ಕಳವು ನಡೆಸಲಾಗಿದೆ. ಟೆಸ್ಟ್ರೈಡ್ಗೆಂದು

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page