
ಪೈವಳಿಕೆ: ಇಲ್ಲಿಗೆ ಸಮೀಪದ ಮಾಸಿಕುಮೇರಿ ನಿವಾಸಿ ಬೀಡಿ ಕಾರ್ಮಿಕೆ, ಸಿಪಿಎಂ ಹಿತೈಷಿ ಗುಲಾಬಿ (59) ನಿಧನಹೊಂದಿದರು. ಇವರ ಪತಿ ಕೃಷ್ಣ, ಓರ್ವ ಪುತ್ರ ಚಂದ್ರ ಈ ಹಿಂದೆ ನಿಧನಹೊಂದಿದ್ದಾರೆ. ಮೃತರು ಪುತ್ರ ಹರೀಶ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಮನೆಗೆ ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ಸದಸ್ಯ ಅಬ್ದುಲ್ ರಜಾಕ್ ಚಿಪ್ಪಾರು, ಪೈವಳಿಕೆ ಲೋಕಲ್ ಕಾರ್ಯದರ್ಶಿ ಚಂದ್ರ ನಾಯ್ಕ್ ಮಾನಿಪ್ಪಾಡಿ, ಮುಖಂಡರಾದ ಹಾರಿಸ್ ಪೈವಳಿಕೆ, ಖಲೀಲ್ ಚಿಪ್ಪಾರು, ರಫೀಕ್, ಜಗದೀಶ್ ಶೆಟ್ಟಿ, ನಾರಾಯಣ ಶೆಟ್ಟಿ, ಸೀತಾರಾಮ …
ಚೆನ್ನೈ: ಕಾಂಜೀಪುರದ ಹೆದ್ದಾರಿಯಲ್ಲಿ ಕಾರು ತಡೆದು ನಿಲ್ಲಿಸಿ 4.5 ಕೋಟಿ ರೂ. ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಐದು ಮಂದಿ ಕೇರಳೀಯರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಕಳೆದ ಆಗಸ್ಟ್ನಲ್ಲಿ ದರೋಡೆ ನಡೆಸಿರುವುದಾಗಿ ದೂರಲಾಗಿದೆ. ಈ ಸಂಬಂಧ ಕೊಲ್ಲಂ, ಪಾಲಕ್ಕಾಡ್, ತೃಶೂರು ನಿವಾಸಿಗಳಾದ ಸಂತೋಷ್, ಸುಜಿತ್ಲಾಲ್, ಜಯನ್, ಮುರುಗನ್, ಕುಂಞುಮೊಹಮ್ಮದ್ ಎಂಬಿವರನ್ನು ಸೆರೆ ಹಿಡಿದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.




ಕಾಸರಗೋಡು: ಭಾರತೀಯ ಮಜ್ದೂರ್ ಸಂಘದ ಕಾಸರಗೋಡು ಜಿಲ್ಲಾ ಕಾರ್ಯಾಲಯಕ್ಕೆ ಕರಂದಕ್ಕಾಡ್ ಶಿವಾಜಿನಗರದಲ್ಲಿ ಎ. 3ರಂದು ಭೂಮಿಪೂಜೆ ಹಾಗೂ ಶಿಲಾನ್ಯಾಸ ನಡೆಸಲಾಗುವುದು. ಅಂದು ಬೆಳಿಗ್ಗೆ 9.30ಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಕ್ಷೇತ್ರ ಪ್ರಚಾರಕ್

ಕಾಸರಗೋಡು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಶೇಷ ಪ್ರಶಸ್ತಿ ಛಾಯಾಗ್ರಾಹಕ ಶ್ರೀಕಾಂತ್ ಕಾಸರಗೋಡುರಿಗೆ ಲಭಿಸಿದೆ. ಎಪ್ರಿಲ್ 11, 12ರಂದು ಬೀದರ್ನಲ್ಲಿ ನಡೆಯಲಿರುವ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.
ತಿರುವನಂತಪುರ: ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ನಿನ್ನೆ ಬಿಡುಗಡೆಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಬಿನ್ ನವೀನ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಹಾಗೂ ಪಕ್ಷದ ಹಿರಿಯ ನಾಯಕರ ಸಮಕ್ಷಮದಲ್ಲಿ

ಕಾಸರಗೋಡು: ಕಾಸರಗೋಡು ವಿಧಾನಸಭಾ ಮಂಡಲದ ಐಕ್ಯರಂಗದ ಅಭ್ಯರ್ಥಿ ಕಲ್ಲಟ್ರ ಮಾಹಿನ್ರವರ ಮೂರನೇ ಹಂತದ ಚುನಾವಣಾ ಪ್ರಚಾರ ಇಂದು ಆರಂಭಗೊಂಡಿತು. ಬೆಳಿಗ್ಗೆ ಬೆಳ್ಳೂರು ಪಂಚಾಯತ್ನ ಕಿನ್ನಿಂಗಾರಿನಲ್ಲಿ ಕಾರ್ನರ್ ಸಭೆಯನ್ನು ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಿದರು. ಬಳಿಕ
ಕಾಸರಗೋಡು: ಭಾರತೀಯ ಮಜ್ದೂರ್ ಸಂಘದ ಕಾಸರಗೋಡು ಜಿಲ್ಲಾ ಕಾರ್ಯಾಲಯಕ್ಕೆ ಕರಂದಕ್ಕಾಡ್ ಶಿವಾಜಿನಗರದಲ್ಲಿ ಎ. 3ರಂದು ಭೂಮಿಪೂಜೆ ಹಾಗೂ ಶಿಲಾನ್ಯಾಸ ನಡೆಸಲಾಗುವುದು. ಅಂದು ಬೆಳಿಗ್ಗೆ 9.30ಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಕ್ಷೇತ್ರ ಪ್ರಚಾರಕ್

ತಿರುವನಂತಪುರ: ಮಾರ್ಚ್ 5ರಂದು ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ ಇಂದು ಕೊನೆಗೊಳ್ಳಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಎಪ್ರಿಲ್ 16ರಂದು ಆರಂಭಗೊಳ್ಳಲಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಫಲಿತಾಂಶ ಪ್ರಕಟಗೊಳ್ಳುವಲ್ಲಿ ಅಲ್ಪ ವಿಳಂಬವಾಗುವ ಸಾಧ್ಯತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page