
ಉಪ್ಪಳ: ಮಣ್ಣಂಗುಳಿ ಮೈದಾನ ಸಮೀಪದ ಅಂಗನವಾಡಿಗೆ ನುಗ್ಗಿ ಹಲವಾರು ಸಾಮಗ್ರಿಗಳನ್ನು ಕಳವುಗೈದ ಪ್ರಕರಣದಲ್ಲಿ ಓರ್ವನನ್ನು ದೂರು ಲಭಿಸಿದ 24 ಗಂಟೆಗಳೊಳಗೆ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಕರ್ನಾಟಕ ನೆಲ್ಯಾಡಿ ಕೊಕ್ಕಡ ನಿವಾಸಿ, ಪ್ರಸ್ತುತ ಮಣ್ಣಂಗುಳಿ ಪರಿಸರದಲ್ಲಿ ಬಾಡಿಗೆ ಕ್ವಾರ್ಟರ್ಸ್ನಲ್ಲಿ ವಾಸವಾಗಿರುವ ಅಶ್ರಫ್ (55)ನನ್ನು ನಿನ್ನೆ ಸಂಜೆ ಉಪ್ಪಳದಿಂದ ಮಂಜೇಶ್ವರ ಪೊಲೀಸರು ಸೆರೆಹಿಡಿದಿದ್ದಾರೆ. ಈತನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಈತನ ವಿರುದ್ಧ ಮಂಜೇಶ್ವರ ಠಾಣೆಯಲ್ಲಿ ೩ ಹಾಗೂ ಕುಂಬಳೆ ಠಾಣೆಯಲ್ಲಿ ಒಂದು ಕಳವುಕೇಸು ದಾಖಲಾಗಿದೆ. 2025 ಮೇ ತಿಂಗಳಲ್ಲಿ …
Read more “ಅಂಗನವಾಡಿಯಿಂದ ಕಳವುಗೈದ ಆರೋಪಿ ಮಂಜೇಶ್ವರ ಪೊಲೀಸರಿಂದ ಬಂಧನ: ಇಂದು ನ್ಯಾಯಾಲಯಕ್ಕೆ”
ಚೆನ್ನೈ: ಯುವ ನಟಿ ಅಂಜು ಕೃಷ್ಣ ಹಾಗೂ ಸಹಾಯಕ ನಿರ್ದೇಶಕ ವಿನ್ಸಿ ನಿವೇದ್ ಸಹಿತದ 8 ಮಂದಿ ಚೆನ್ನೈಯಲ್ಲಿ ಮಾದಕಪದಾರ್ಥ ದೊಂದಿಗೆ ಸೆರೆಯಾಗಿದ್ದಾರೆ. ಚೆನ್ನೈ ಪೊಲೀಸರ ಆಂಡ್ ನಾರ್ಕೋ ಟಿಕ್ ಇಂಟೆಲಿಜೆನ್ಸ್ ಘಟಕ ನಡೆಸಿದ ಕಾರ್ಯಾಚರಣೆಂiiಲ್ಲಿ ತಂಡ ಸೆರೆಯಾಗಿದೆ. ಮೆಥಾಫೆಟಾ ಮಿನ್, ಎಲ್ಎಸ್ಡಿ ಸ್ಟ್ಯಾಂಪ್ ಗಳು, ಗಾಂಜಾ ಮೊದಲಾದ ಮಾದಕಪದಾ ರ್ಥಗಳು ಇವರ ಕೈವಶವಿತ್ತೆಂದು ಆಂಟಿ ನಾರ್ಕೋಟಿಕ್ ಇಂಟೆಲಿಜೆನ್ಸ್ ಘಟಕ ತಿಳಿಸಿದೆ. ನೆಶಪ್ಪಾಕಂ ನಿವಾಸಿ ವಿಘ್ನೇಶ್ವರನ್ ಎಂಬಾತನನ್ನು ಮಾದಕಪದಾರ್ಥ ದೊಂದಿಗೆ ಪ್ರಥಮವಾಗಿ ಸೆರೆಹಿಡಿಯಲಾಗಿತ್ತು. ಈತನನ್ನು ಪ್ರಶ್ನಿಸಿದಾಗ ನಟಿ …
Read more “ಯುವ ನಟಿ ಅಂಜುಕೃಷ್ಣ ಸಹಿತ ಎಂಟು ಮಂದಿ ಮಾದಕಪದಾರ್ಥದೊಂದಿಗೆ ಸೆರೆ”

ಕಾಸರಗೋಡು: ಕಾಸರಗೋಡು ಜಿಲ್ಲಾ ಪೊಲೀಸ್ ನೇತೃತ್ವದಲ್ಲಿ ನಡೆದ ಆಪರೇಶನ್ ತೂಫಾನ್ ದಿ ನಾರ್ಕೋ ಹಂಟ್ ಜಾಗರಣ್ ಇದರ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ನಾಯಮ್ಮಾರಮೂಲೆಯ ತನ್ಬೀಹುಲ್ ಇಸ್ಲಾಂ ಹೈಯರ್ ಸೆಕಂಡರಿ ಶಾಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ

ಬಂದಡ್ಕ: ಬೇತೂರುಪಾರದಲ್ಲಿ ಗೃಹಿಣಿ ಶೆಡ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವಿ. ನಾರಾಯಣನ್ರ ಪತ್ನಿ ಎನ್. ಶೋಭಾ (50) ಮೃತಪಟ್ಟವರು. ನಿನ್ನೆ ಬೆಳಿಗ್ಗೆ ೬ ಗಂಟೆಗೆ ಮನೆ ಸಮೀಪದ ಶೆಡ್ನಲ್ಲಿ ನೇಣು ಬಿಗಿದ

ಕುಂಬಳೆ: ೧೬ರ ಹರೆಯದ ಬಾಲಕಿಗೆ ಫೋನ್ನಲ್ಲಿ ಸಂದೇಶಗಳನ್ನು ಕಳುಹಿಸಿ, ಅನಂತರ ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ನೀಡಿದ ದೂರಿನಂತೆ

ಕಲ್ಲಿಕೋಟೆ: ಎಂಡಿಎಂಎ ಮಾರಾಟ ಹಾಗೂ ಆರ್ಥಿಕ ವ್ಯವಹಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಧ್ಯಾಪಿಕೆ ಯರನ್ನು ರಾಜ್ಯಶಿಕ್ಷಣ ಇಲಾಖೆ ಹುದ್ದೆಯಿಂದ ತಕ್ಷಣ ವಜಾಗೈದಿದೆ. ಪೇರಾಂಬ್ರ ಮರುತ್ತೊರಗದ ನಿವಾಸಿ ಕೀರ್ತನ (28) ಮತ್ತು ಕೂರಾಚುಂಡು ಚೆರುಕ್ಕಾಡಿನ

ಕಾಸರಗೋಡು: ಕಾಸರಗೋಡು ಜಿಲ್ಲಾ ಪೊಲೀಸ್ ನೇತೃತ್ವದಲ್ಲಿ ನಡೆದ ಆಪರೇಶನ್ ತೂಫಾನ್ ದಿ ನಾರ್ಕೋ ಹಂಟ್ ಜಾಗರಣ್ ಇದರ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ನಾಯಮ್ಮಾರಮೂಲೆಯ ತನ್ಬೀಹುಲ್ ಇಸ್ಲಾಂ ಹೈಯರ್ ಸೆಕಂಡರಿ ಶಾಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ

ಕಲ್ಲಿಕೋಟೆ: ಎಂಡಿಎಂಎ ಮಾರಾಟ ಹಾಗೂ ಆರ್ಥಿಕ ವ್ಯವಹಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಧ್ಯಾಪಿಕೆ ಯರನ್ನು ರಾಜ್ಯಶಿಕ್ಷಣ ಇಲಾಖೆ ಹುದ್ದೆಯಿಂದ ತಕ್ಷಣ ವಜಾಗೈದಿದೆ. ಪೇರಾಂಬ್ರ ಮರುತ್ತೊರಗದ ನಿವಾಸಿ ಕೀರ್ತನ (28) ಮತ್ತು ಕೂರಾಚುಂಡು ಚೆರುಕ್ಕಾಡಿನ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page