
ಕಾಸರಗೋಡು: ಚುನಾವಣೆಯ ಹಿನ್ನೆಲೆಯಲ್ಲಿ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ ನಡೆಸಿದ ಸ್ಪೆಷಲ್ ಡ್ರೈವ್ ಕಾರ್ಯಾಚರಣೆಯಲ್ಲಿ ಕರ್ನಾಟಕ ರಾಜ್ಯ ನೋಂದಾವಣೆ ಹೊಂದಿರುವ ಕಾರಿನಲ್ಲಿ ಸಾಗಿಸುತ್ತಿದ್ದ 1.25ಲೀಟರ್ ಗೋವಾ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.ಇದಕ್ಕೆ ಸಂಬಂಧಿಸಿ ದಕ್ಷಿಣಕನ್ನಡ ಜಿಲ್ಲೆ ನಿವಾಸಿ ಲತೀಶ್ ಪೂಜಾರಿ ಮತ್ತು ಬೆದ್ರಡ್ಕ ನಿವಾಸಿ ಸುರೇಶ್ ಬಿ.ಪಿ ಎಂಬವರನ್ನು ಸೆರೆಹಿಡಿದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೊಸದುರ್ಗ ಸಮುದ ಕಿನಾರೆ ಬಳಿ ಅಬಕಾರಿ ಸ್ಪೆಶಲ್ ಸ್ಕ್ವಾಡ್ನ ಪ್ರಿವೆಂಟೀವ್ ಆಫೀಸರ್ ಕೆ.ವಿ. ರಂಜಿತ್ ನೇತೃತ್ವದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್ …
Read more “ಕಾರಿನಲ್ಲಿ ಸಾಗಿಸುತ್ತಿದ್ದ 1.25 ಲೀಟರ್ ಗೋವಾ ಮದ್ಯ ಪತ್ತೆ: ಇಬ್ಬರ ಸೆರೆ”
ಕಾಸರಗೋಡು: ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರದ ಪರಾಕಾಷ್ಠೆಗೆ ಇಂದು ಸಂಜೆ ಬ್ರೇಕ್ ಬೀಳಲಿದೆ.ಇದರಂತೆ ಅಭ್ಯರ್ಥಿಗಳು ಮತಯಾಚನೆಗಾಗಿ ಆರಂಭಿಸಿರುವ ಅಭಿಯಾನ ಇಂದು ಸಂಜೆ ಆರು ಗಂಟೆಗೆ ಕೊನೆಗೊಳ್ಳಲಿದೆ. ಈ ಅವಧಿಯೊಳಗಾಗಿ ತಮ್ಮ ಗರಿಷ್ಠ ಮತಗಳನ್ನು ಸೆಳೆದುಕೊಳ್ಳುವ ಅಂತಿಮ ಪ್ರಯತ್ನದಲ್ಲಿ ಇಂದು ಬೆಳಿಗ್ಗಿನಿಂದಲೇ ಅಭ್ಯರ್ಥಿಗಳು, ಒಕ್ಕೂಟಗಳ ನೇತಾರರು ತೊಡಗಿದ್ದಾರೆ. ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ನಿನ್ನೆ ಬದಿಯಡ್ಕ ಪಂಚಾಯತ್ನ ಮಾನ್ಯದಿಂದ ಪ್ರಚಾರ ಆರಂಭಿಸಿದ ಬಳಿಕ ವಿವಿಧೆಡೆಗಳಿಗೆ ಪ್ರಚಾರ ಪರ್ಯಟನೆ ನಡೆಸಿದರು. ಹಲವರು ನೇತಾರರು, ಕಾರ್ಯಕರ್ತರು ಭಾಗವಹಿಸಿದರು.ಯುಡಿಎಫ್ಅಭ್ಯರ್ಥಿ …
Read more “ಚುನಾವಣಾ ಪ್ರಚಾರದ ಪರಾಕಾಷ್ಠೆಗೆ: ಇಂದು ಸಂಜೆ 6 ಗಂಟೆಗೆ ಬ್ರೇಕ್”

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವ ವಿಷಯ ದಲ್ಲಿ ಸರಕಾರದ ನಿಲುವಿಗೆ ಹೊಂದಿ ಕೊಂಡು ಮುಂದಿನ ಕ್ರಮ ಕೈಗೊಳ್ಳುವು ದಾಗಿ ನೂತನ ಜಿಲ್ಲಾಧಿಕಾರಿಯಾಗಿ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದ ಶ್ರೀಧನ್ಯಾಸುರೇಶ್ ಹೇಳಿದ್ದಾರೆ. ಸಪ್ತಭಾಷಾ ಸಂಗಮ

ಉಪ್ಪಳ: ಒಂದೇ ರಿಜಿಸ್ಟರ್ ನಂಬ್ರ ಹೊಂದಿರುವ ಎರಡು ಥಾರ್ ಜೀಪುಗಳನ್ನು ಮಂಜೇಶ್ವರ ಪೊಲೀಸರು ಕಸ್ಟಡಿಗೆ ತೆಗೆದು ತನಿಖೆ ನಡೆಸುತ್ತಿದ್ದಾರೆ. ಕೆ.ಎಲ್. 14ಎಜೆ3008 ನಂಬ್ರದ ಎರಡು ಥಾರ್ ಜೀಪುಗಳು ಉಪ್ಪಳ ಕೈಕಂಬದಲ್ಲಿ ಕಂಡುಬಂದಿದ್ದು, ಈ ಮಾಹಿತಿಯನ್ನು

ಮಂಜೇಶ್ವರ: ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಪೊಲೀಸರ ಆದೇಶ ಉಲ್ಲಂ ಘಿಸಿ ಮುಂದಕ್ಕೆ ಸಾಗಿದ ಇಬ್ಬರ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ. ತಿರುವನಂತ ಪುರ ಕುಂಜೀರಂಕುಳಂ ಕಲ್ಲುವಿಳ ಪುತ್ತನ್ ವೀಡ್ನ

ಪೈವಳಿಕೆ: ಕಟೀಲು, ಧರ್ಮಸ್ಥಳ ಸಹಿತ ವಿವಿಧ ಯಕ್ಷಗಾನ ಮೇಳಗಳಲ್ಲಿ ಆರು ದಶಕಗಳ ಕಾಲ ಕಲಾವಿಧರಾಗಿ ತಿರುಗಾಟ ನಡೆಸಿದ್ದ ಮುಳಿಗದ್ದೆ ತಾಳ್ತಜೆ ನಿವಾಸಿ ಸುಂದರ ಕುಲಾಲ್ (79) ನಿಧನ ಹೊಂದಿದರು. ಬೇಡಗುಡ್ಡೆಯ ಲ್ಲಿರುವ ಸ್ವ-ಗೃಹದಲ್ಲಿ ನಿನ್ನೆ

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವ ವಿಷಯ ದಲ್ಲಿ ಸರಕಾರದ ನಿಲುವಿಗೆ ಹೊಂದಿ ಕೊಂಡು ಮುಂದಿನ ಕ್ರಮ ಕೈಗೊಳ್ಳುವು ದಾಗಿ ನೂತನ ಜಿಲ್ಲಾಧಿಕಾರಿಯಾಗಿ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದ ಶ್ರೀಧನ್ಯಾಸುರೇಶ್ ಹೇಳಿದ್ದಾರೆ. ಸಪ್ತಭಾಷಾ ಸಂಗಮ

ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page