
ಸೀತಾಂಗೋಳಿ: ಪುತ್ತಿಗೆ ಪಂಚಾಯತ್ ಮಟ್ಟದಲ್ಲಿ ಮಾ. 8 ರಂದು ಸೂರಂಬೈಲಿನ ಶ್ರೀ ಸಾಯಿರಾಮ್ ಭಟ್ ನಗರದಲ್ಲಿ ಜರಗಲಿರುವ ವಿರಾಟ್ ಹಿಂದೂ ಸಂಗಮದAಗವಾಗಿ ನಿನೆ ಧ್ವಜ ದಿನಾಚರಣೆ ಮತ್ತು ಬೈಕ್ ರ್ಯಾ ಲಿ ನಡೆಯಿತು.ಧರ್ಮತ್ತಡ್ಕದಿಂದ ಆರಂಭಗೊAಡ ಬೈಕ್ ರಾಲಿಯನ್ನು ವನವಾಸಿ ಕಲ್ಯಾಣ ಯೋಜನೆಯ ಕಾರ್ಯಕರ್ತ ಸುಕುಮಾರನ್ ಅನಂತಪುರ ಓಂಕಾರ ಧ್ವಜವನ್ನು ಕಾರ್ಯಕ್ರಮದ ರಕ್ಷಾಧಿಕಾರಿ, ಪುತ್ತಿಗೆ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಸುಬ್ರಹ್ಮಣ್ಯ ಭಟ್ ಚಕ್ಕಣಿಕೆ ಅವರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಲಾಯಿತು. ಪ್ರಸಾದ್ ಮಾಸ್ತರ್ ಮುಗು, ಬಾಲಕೃಷ್ಣ ರೈ …
Read more “ಪುತ್ತಿಗೆ ವಿರಾಟ್ ಹಿಂದೂ ಸಂಗಮ: ಬೈಕ್ ರ್ಯಾಲಿ, ಧ್ವಜ ದಿನಾಚರಣೆ”
ಕುಂಬಳೆ: ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಹಕ್ಕು ಸಂರಕ್ಷಣೆಗಾಗಿ ರಾಜಕೀಯ, ಮತ ಭೇದಗಳಿಲ್ಲದೆ ಒಗ್ಗಟ್ಟಿನಿಂದ ಪ್ರತಿಭಟಿಸಬೇಕಾಗಿರುವುದು ಆsದ್ಯ ಕರ್ತವ್ಯವಾಗಿದೆ. ಮಲೆಯಾಳ ಭಾಷಾ ಮಸೂದೆಯ ಹೆಸರಲ್ಲಿ ಅಲ್ಪಸಂಖ್ಯಾತ ಕನ್ನಡಿಗರ ಸಾಂವಿಧಾನಿಕ ಹಕ್ಕಿಗಾಗುವ ಚ್ಯುತಿಯ ಬಗ್ಗೆ ಸರ್ಕಾರದೊಂದಿಗೆ ಇನ್ನಷ್ಟು ಚರ್ಚೆ ನಡೆಸುವ ಮೂಲಕ ಪರಿಹಾರ ಕಾಣುವ ನಿಟ್ಟಿನಲ್ಲಿ ಎಲ್ಲರ ಬೆಂಬಲ ಅಗತ್ಯ ಎಂದು ಜಿ.ಪಂ.ಸದಸ್ಯ ಸೋಮಶೇಖರ ಜೆ.ಎಸ್. ತಿಳಿಸಿದರು.ಮಲೆಯಾಳ ಭಾಷಾ ಮಸೂದೆಯ ತಿದ್ದುಪಡಿಗೆ ಒತ್ತಾಯಿಸಿ ಕುಂಬಳೆ ಹಳೆ ಬಸ್ ನಿಲ್ದಾಣ ಪರಿಸರದಲ್ಲಿ ಆಯೋಜಿಸಲಾದ ಪ್ರತಿಭಟನಾ ಧರಣಿ ಉದ್ಘಾಟಿಸಿ ಅವರು ಮಾತನಾಡಿದರು.ಈಗಾಗಲೇ …
Read more “ಮಲೆಯಾಳಂ ಭಾಷಾ ಮಸೂದೆ ತಿದ್ದುಪಡಿಗೆ ಆಗ್ರಹಿಸಿ ಪ್ರತಿಭಟನೆ”





ಕಾಸರಗೋಡು: ತಂದೆ ಹಾಗೂ ಪ್ಲಸ್ಟು ವಿದ್ಯಾರ್ಥಿನಿಯಾದ ಪುತ್ರಿ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆಯಲ್ಲಿ ನಿಗೂಢತೆ ಮುಂದುವರಿದಿದೆ. ತಂದೆ ಹಾಗೂ ಮಗಳು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿಲ್ಲ. ಈ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ.

ಪುತ್ತಿಗೆ: ಬಾಡೂರಿನಲ್ಲಿ ಮಧ್ಯವಯಸ್ಕನೋರ್ವ ಅಂಗಡಿ ವರಾಂಡದಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಂಗಡಿಮೊಗರು ದೇಲಂಪಾಡಿಯ ವಿಠಲ ಆಳ್ವ (50) ಮೃತ ವ್ಯಕ್ತಿ ಯಾಗಿದ್ದಾರೆ. ನಿನ್ನೆ ಅಪರಾಹ್ನ ಬಾಡೂರಿನ ಉಪೇಕ್ಷಿತ ಕಟ್ಟಡ ಪರಿಸರದಲ್ಲಿ ದುರ್ನಾತ ಬೀರುತ್ತಿದ್ದ ಹಿನ್ನೆಲೆಯಲ್ಲಿ

ಕುಂಬಳೆ: ವಿದ್ಯಾರ್ಥಿ ನಾಪತ್ತೆ ಯಾದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಪುತ್ತಿಗೆ ಮುಹಿಮ್ಮತ್ ನಗರದಲ್ಲಿರುವ ಮುಹಿ ಮ್ಮತ್ ಮುಸ್ಲಿಮಿನ್ ಎಜ್ಯುಕೇಶನ್ ಸೆಂಟರ್ನಲ್ಲಿ ಕಲಿಯುತ್ತಿರುವ ಕೂಡ್ಲು ಎರಿಯಾಲ್ ಬ್ಲಾರ್ಕೋಡ್ ಹೌಸ್ನ ಮೊಯ್ದೀನ್ ಎಂಬವರ ಪುತ್ರ

ಕಾಸರಗೋಡು: ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಗಳಾದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ನಿವಾಸಿಗಳಾದ ರಿಸ್ವಾನ್ (೨೩), ಮುಹಮ್ಮದ್ ಸ್ವಾದ್(19) ಎಂಬಿವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. 14 ಹಾಗೂ 19ರ ಹರೆಯದ ಇಬ್ಬರು ಬಾಲಕಿಯರಿಗೆ ಕಿರುಕುಳ ನೀಡಿದ

ಕಾಸರಗೋಡು: ತಂದೆ ಹಾಗೂ ಪ್ಲಸ್ಟು ವಿದ್ಯಾರ್ಥಿನಿಯಾದ ಪುತ್ರಿ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆಯಲ್ಲಿ ನಿಗೂಢತೆ ಮುಂದುವರಿದಿದೆ. ತಂದೆ ಹಾಗೂ ಮಗಳು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿಲ್ಲ. ಈ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ.

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page