
ಕಾಸರಗೋಡು: ಕೆಎಸ್ಆರ್ಟಿಸಿ ಬಸ್ಗೆ ಮಾರ್ಗತಡೆ ಸೃಷ್ಟಿಸಿ ಗಂಟೆಗಳ ಕಾಲ ಕಾರು ಚಾಲಕ ಅಪಾಯಕರವಾದ ರೀತಿಯಲ್ಲಿ ಪ್ರಯಾಣಿಸಿದ ಬಗ್ಗೆ ದೂರಲಾಗಿದೆ. ಕಾಸರಗೋಡಿನಿಂದ ಕೋಟಯಂಗೆ ಹೊರಟ ಸ್ವಿಪ್ಟ್ ಬಸ್ಗೆ ಓವರ್ಟೇಕ್ ಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಕಾರನ್ನು ಚಲಾಯಿಸಿ ಈತ ಮಾರ್ಗತಡೆ ಸೃಷ್ಟಿಸಿದ್ದಾನೆನ್ನಲಾಗಿದೆ. ಇದರ ದೃಶ್ಯಗಳು ಬಹಿರಂಗಗೊಂಡಿರುವುದರೊಂದಿಗೆ ಟೀಕೆಗಳು ವ್ಯಕ್ತವಾಗಿವೆ. ಬಸ್ ಕಾರನ್ನು ಓವರ್ಟೇಕ್ ಮಾಡಲು ಯತ್ನಿಸಿರುವುದೇ ಕಾರುಚಾಲಕನಿಗೆ ದ್ವೇಷ ಉಂಟಾಗಲು ಕಾರಣವೆನ್ನಲಾಗಿದೆ. ಉದುಮದಿಂದ 7 ಕಿಲೋ ಮೀಟರ್ವರೆಗೆ ಬಸ್ಗೆ ಮುಂದಕ್ಕೆ ಚಲಿಸಲು ಈತ ಅವಕಾಶ ನೀಡಲಿಲ್ಲ. ನಿರಂತರ ಹಾರ್ನ್ ಮೊಳಗಿಸಿದರೂ …
Read more “ಕೆಎಸ್ಆರ್ಟಿಸಿ ಬಸ್ಗೆ ಸಂಚಾರ ತಡೆ ಸೃಷ್ಟಿಸಿ ಕಾರು ಚಾಲಕನ ಅಪಾಯಕರ ಸಂಚಾರ”
ಉಪ್ಪಳ: ತಂದೆಯ ಇರಿತದಿಂದ ಮುದ್ದಿನ ಮಗಳು ಸಾವಿಗೀಡಾದ ಘಟನೆಯಿಂದ ನಾಡು ಶೋಕಸಾಗರದಲ್ಲಿ ಮುಳುಗಿರುವಂತೆಯೇ ಇರಿತದಿಂದ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಸಂಬಂಧಿಕನೂ ಮೃತಪಟ್ಟ ಘಟನೆ ನಡೆದಿದೆ. ಒಟ್ಟಾರೆಯಾಗಿ ಅವಳಿ ಕೊಲೆ ನಡೆದ ತೂಮಿನಾಡು ಹಾಗೂ ಪರಿಸರ ಪ್ರದೇಶಗಳಲ್ಲಿ ಶೋಕಸಾಗರ ಸೃಷ್ಟಿಯಾಗಿದೆ. ಘಟನೆ ಸ್ಥಳಕ್ಕೆ ಸಂಬಂಧಿಕರು, ನಾಗರಿಕರು ಸಹಿತ ಭಾರೀ ಸಂಖ್ಯೆಯಲ್ಲಿ ಜನರು ತಲುಪುತ್ತಿದ್ದು ಇಡೀ ನಾಡೇ ದುಃಖದಲ್ಲಿ ಮುಳುಗಿದೆ. ಮಂಜೇಶ್ವರ ತೂಮಿನಾಡು ಹಿಲ್ಟಾಪ್ ನಗರದಲ್ಲಿ ನಿನ್ನೆ ಸಂಜೆ ಈ ಭೀಕರ ಘಟನೆ ನಡೆದಿದೆ. ಈ ಸಂಬಂಧ ಮೂಲತಃ …





ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ಮುಳ್ಳೇರಿಯ: ಮದುವೆಗೆ ಅಡ್ಡಿಪಡಿಸುತ್ತಿರುವುದಾಗಿ ಆರೋ ಪಿಸಿ ಯುವತಿ ನೀಡಿದ ದೂರಿನಂತೆ ಆದೂರು ಪೊಲೀಸರು ಓರ್ವನ ವಿರುದ್ಧ ಕೇಸು ದಾಖಲಿಸಿಕೊಂ ಡಿದ್ದಾರೆ. ಮಿದ್ಲಾಜ್ ಎಂಬಾತನ ವಿರುದ್ಧ ಕೇಸು ದಾಖಲಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಿದ್ಲಾಜ್

ಕುಂಬಳೆ: ಫುಟ್ಬಾಲ್ ಆಟದ ಮಧ್ಯೆ ರೆಫರಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉಳುವಾರು ಬದ್ರಿಯ ಮಂಜಿಲ್ನ ಅಬ್ದುಲ್ಲ-ಖದೀಜ ದಂಪತಿಯ ಪುತ್ರ ಹಸನ್ ಉಳುವಾರು (46) ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ 6 ಗಂಟೆ ವೇಳೆ

ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page