
ಘಾಸಿಯಾಬಾದ್: ಆನ್ಲೈನ್ ಮೂಲಕದ ಕೊರಿಯರ್ ಲವ್ಗೇಮ್ ವೀಕ್ಷಿಸುವುದನ್ನು ಹೆತ್ತವರು ವಿರೋಧಿಸಿ ದಾಗ ಮನನೊಂದು ಮೂವರು ಸಹೋದರಿಯರು 9 ಅಂತಸ್ತಿನ ಅಪಾರ್ಟ್ ಮೆಂಟ್ನಿಂದ ಕೆಳಕ್ಕೆ ಧುಮುಕಿ ಆತ್ಮಹತ್ಯೆ ಗೈದ ಘಟನೆ ಇಂದು ಮುಂಜಾನೆ ನಡೆದಿದೆ. ಉತ್ತರ ಪ್ರದೇಶದ ಘಾಸಿಯಾ ಬಾದ್ನ ಅಪಾರ್ಟ್ಮೆಂಟೊಂದರಲ್ಲಿ ವಾಸಿಸುತ್ತಿರುವ ಫಖಿ (12), ಪ್ರಾಚಿ (14), ವಿಶಿಕ (19) ಎಂಬವರು ಆತ್ಮಹತ್ಯೆಗೈದ ಸಹೋದರಿಯರು. ಇವರು ಪ್ರತಿದಿನ ಮೊಬೈಲ್ನಲ್ಲಿ ಆನ್ಲೈನ್ ಮೂಲಕ ಕೊರಿಯರ್ ಲವ್ ಗೇಮ್ ವೀಕ್ಷಿಸುತ್ತಿದ್ದರು. ಅದನ್ನು ಗಮನಿಸಿದ ಮನೆಯವರು ಆಕ್ಷೇಪ ವ್ಯಕ್ತಪಡಿಸಿದಾಗ ಆ ಮೂವರು …
Read more “ಕೊರಿಯರ್ ಲವ್ ಗೇಮ್ ವಿರೋಧಿಸಿದ ಹೆತ್ತವರು: ಸಹೋದರಿಯರು ಆತ್ಮಹತ್ಯೆ”
ಮಂಜೇಶ್ವರ: ತೂಮಿನಾಡಿನಲ್ಲಿ ತಂದೆಯ ಇರಿತಕ್ಕೆ ಬಲಿಯಾದ ಪುತ್ರಿ ಹಾಗೂ ಸಂಬಂಧಿಕನ ಮೃತದೇಹಗಳನ್ನು ನಿನ್ನೆ ನೂರಾರು ಮಂದಿಯ ಅಂತಿಮ ನಮನದ ಬಳಿಕ ಅಂತ್ಯಸಂಸ್ಕಾರ ನಡೆಸಲಾಯಿತು. ತೂಮಿನಾಡು ಹಿಲ್ಟಾಪ್ ನಗರದ ಶೇಕುಂಞಿ 63) ಹಾಗೂ ಇವರ ಪತ್ನಿಯ ಸಹೋದರಿಯ ಪುತ್ರಿ ಮರಿಯಂ ಜುಮೈಲ (18) ಎಂಬಿವರ ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಹಿಲ್ಟಾಪ್ ನಗರದ ಮನೆಗೆ ತಲುಪಿಸುವಾಗ ನಾಡಿನ ವಿವಿಧೆಡೆಗಳಿಂದ ಸಂಬಂಧಿಕರ ಸಹಿತ ನೂರಾರು ಮಂದಿ ಅಲ್ಲಿ ಸೇರಿದ್ದು ಪ್ರತಿಯೊಬ್ಬರ ಮುಖದಲ್ಲೂ ದುಃಖ ಉಮ್ಮಳಿಸುತ್ತಿತ್ತು. …
Read more “ತಂದೆಯ ಇರಿತಕ್ಕೆ ಬಲಿಯಾದ ಪುತ್ರಿ, ಸಂಬಂಧಿಕನ ಮೃತದೇಹ ನೂರಾರು ಮಂದಿಯ ಅಂತಿಮ ನಮನದ ಬಳಿಕ ಅಂತ್ಯಸಂಸ್ಕಾರ”

ಬಂದಡ್ಕ: ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಆತ್ಮಹತ್ಯಾ ಯತ್ನ ನಡೆದಿದೆ. ಉನ್ನತಿಯಲ್ಲಿ ವಾಸ ಮಾಡುತ್ತಿದ್ದ 16ರ ಹರೆಯದ ಬಾಲಕ ಇಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಕಾಸರಗೋಡು: ಕಾಸರಗೋಡು ಬಳಿಯ ಚೇರಂಗೈಯಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿದ್ದು ಇದರಿಂದ ಸಮೀಪದ ರಸ್ತೆ ಸಮುದ್ರಪಾಲಾಗಿದೆ. ಮಾತ್ರವಲ್ಲದೆ ಈ ಪರಿಸರದ ಹಲವು ತೆಂಗಿನ ಮರಗಳೂ ಬುಡಸಹಿತ ಮಗುಚಿ ಬಿದ್ದಿವೆ. ಸಿಪಿಸಿಆರ್ಐ ಪಕ್ಕದ ಸಮುದ್ರ ಕಿನಾರೆಯ ರಸ್ತೆಯನ್ನೂ

ಉಪ್ಪಳ: ಒಂದು ವಾರದ ಹಿಂದೆ ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ವರ್ಕಾಡಿ ದೇವಂದಪಡ್ಪು ನಿವಾಸಿ ಕಿಶನ್ ಕುಮಾರ್ ಶೆಟ್ಟಿ (32) ನಾಪತ್ತೆಯಾದ ವ್ಯಕ್ತಿ. ಇವರು ದೇವಂದಪಡ್ಪಿನಲ್ಲಿ ಕೆಂಪು ಕಲ್ಲು ಕ್ವಾರೆಯ ರೈಟರ್

ಬಂದಡ್ಕ: ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಆತ್ಮಹತ್ಯಾ ಯತ್ನ ನಡೆದಿದೆ. ಉನ್ನತಿಯಲ್ಲಿ ವಾಸ ಮಾಡುತ್ತಿದ್ದ 16ರ ಹರೆಯದ ಬಾಲಕ ಇಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷ

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page