
ಮಂಜೇಶ್ವರ: ನಿರ್ಮಾಣ ಕಾರ್ಮಿಕರ ಒಕ್ಕೂಟ ಮಂಜೇಶ್ವರ ಮಂಡಲ ಸಮಾವೇಶ ಮಜಿಬೈಲ್ ಸೇವಾ ಸಹಕಾರಿ ಬ್ಯಾಂಕ್ ಸಭಾಂಗ ಣದಲ್ಲಿ ನಡೆಯಿತು. ನಿರ್ಮಾಣ ಕಾರ್ಮಿಕರ ಕ್ಷೇಮನಿಧಿ ಬೋರ್ಡ್ ನಿಂದ 2025 ಎಪ್ರಿಲ್ನಿಂದ ಕಾರ್ಮಿ ಕರಿಗೆ ಲಭಿಸದ ಪಿಂಚಣಿ ಮತ್ತು ನಿವೃತ್ತಿ ಸೌಲಭ್ಯಗಳನ್ನು ಕೂಡಲೇ ಪಾವತಿಸಲು ಸರಕಾರ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಲಾ ಯಿತು. ನಿರ್ಮಾಣ ಕಾರ್ಮಿಕರ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಬಿಜು ಉಣ್ಣಿತ್ತಾನ್ ಉದ್ಘಾಟಿಸಿದರು. ಮಂಡಲ ಅಧ್ಯಕ್ಷ ಚಂದ್ರಶೇಖರ ಸಿಂತಾಜೆ ಅಧ್ಯಕ್ಷತೆ ವಹಿಸಿದರು. ಹಿರಿಯ ನಾಯಕ ಸಂಜೀವ ಶೆಟ್ಟಿಯವರನ್ನು ಒಕ್ಕೂಟದ ಜಿಲ್ಲಾ …
Read more “ನಿರ್ಮಾಣ ಕಾರ್ಮಿಕರ ನಿವೃತ್ತಿ ಸವಲತ್ತು, ಪಿಂಚಣಿ ಲಭ್ಯಗೊಳಿಸಲು ಎಐಟಿಯುಸಿ ಒತ್ತಾಯ”
ಕಾಸರಗೋಡು: ಸರಕಾರಿ ರಕ್ಷಿತಾ ರಣ್ಯಕ್ಕೆ ನುಗ್ಗಿ ವನ್ಯ ಜೀವಿಗಳನ್ನು ಬೇಟೆಯಾಡುತ್ತಿದ್ದ ಮೂವರನ್ನು ಅರಣ್ಯ ಇಲಾಖೆಯ ತಂಡ ಬಂಧಿಸಿದೆ. ಇದಕ್ಕೆ ಸಂಬಂಧಿಸಿ ಬಳಾಲ್ ಕೊನ್ನಕ್ಕಾಡ್ ಚೆರುಂಬಕ್ಕೋಡ್ ಚಾಪೆಯಿಲ್ ಹೌಸ್ನ ಆರ್. ರಾಮಕೃಷ್ಣನ್ (49), ಮೈಕಯಂ ಕಳತ್ತಿಲ್ ಪರಂಬಿಲ್ ಹೌಸ್ನ ಕೆ.ಕೆ. ರತೀಶ್ (42) ಮತ್ತು ಮಾಲೋತ್ತ್ ಪಳಯಂಕಾಲ್ನ ಆರ್ ರಾಜೇಶ್ ಯಾನೆ ಮಧು (42) ಎಂಬವರನ್ನು ಬಂಧಿಸಲಾಗಿದೆ. ಬಳಾಲ್ ಪಂಚಾಯ ತ್ನ ರಕ್ಷಿತಾರಣ್ಯಕ್ಕೆ ಸೇರಿದ ಪ್ರದೇಶವಾದ ಮಂಜುಚ್ಚಾಲ್ ಎಂಬಲ್ಲಿಂದ ಈ ಮೂವರನ್ನು ಬಂಧಿಸಲಾಗಿದೆ. ಬಂಧಿತರ ಕೈವಶವಿದ್ದ ಬಂದೂಕು, ಗುಂಡುಗಳು …
Read more “ಕಾಡಿನಲ್ಲಿ ಬೇಟೆ: ಮೂವರ ಸೆರೆ; ಕಾಡುಹಂದಿ, ಬಂದೂಕು, ಗುಂಡು, ವ್ಯಾನ್ ವಶ”





ಬದಿಯಡ್ಕ: ಸಹಪಾಠಿ ಹಾಗೂ ಆತನ ಸಂಬಂ ಧಿಕರೊಂದಿಗೆ ಕಾಸರಗೋಡಿನ ಮೊಬೈಲ್ ಅಂಗಡಿಗೆ ಹೋದ ಹತ್ತನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ನೆಕ್ರಾಜೆ ನಿವಾಸಿಯಾದ 15ರ ಹರೆಯದ ಬಾಲಕ ನಾಪತ್ತೆಯಾ ಗಿರುವುದಾಗಿ ದೂರಲಾಗಿದೆ. ನಿನ್ನೆ

ಕಲ್ಲಿಕೋಟೆ: ಎಂಡಿಎಂಎ ಪ್ರಕರ ಣದಲ್ಲಿ ಸೆರೆಯಾದ ಅಧ್ಯಾಪಿಕೆಯರ ಬಗ್ಗೆ ಇನ್ನಷ್ಟು ಮಾಹಿತಿಗಳು ಬಹಿರಂ ಗವಾಗುತ್ತಿದೆ. ಇನ್ಸ್ಟಾಗ್ರಾಮ್ ಮೂಲಕ ಮಂಗಳೂರಿನ ಮಾದಕ ಮಾಫಿಯಾದೊಂದಿಗೆ ಇವರು ಸಂಪರ್ಕ ಬೆಳೆಸಿದ್ದರು. ಮೊದಲು ಮಾದಕ ಮಾಫಿಯ ತಂಡ ಇವರಿಗೆ ಎಂಡಿಎಂಎ

ಮುಳ್ಳೇರಿಯ: ಹಿರಿಯ ಜೀಪು ಚಾಲಕರಾಗಿದ್ದ ದೇಲಂಪಾಡಿ ಮೈಂದಂಪಾರ ನಿವಾಸಿ ನಾರಾ ಯಣ ಮಣಿಯಾಣಿ (66) ನಿಧನ ಹೊಂದಿದರು. ನಿನ್ನೆ ಬೆಳಿಗ್ಗೆ ಅಸೌಖ್ಯ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಿ ಸಲಾಗಿತ್ತು. ಜೀಪು ಚಾಲಕರಾಗಿದ್ದ ಇವರು ಬಳಿಕ ಮುಳ್ಳೇರಿಯದಲ್ಲಿ

ಕಾಸರಗೋಡು: ಗೃಹ ಸಚಿವ ರಮೇಶ್ ಚೆನ್ನಿತ್ತಲ ಜಿಲ್ಲೆಯ ವಿವಿಧ ಕಡೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮರಳಿದ ಬೆನ್ನಲ್ಲೇ ಜಿಲ್ಲೆಯ ಮೂರು ಡಿವೈಎಸ್ಪಿಯವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ. ಕಾಸರಗೋಡು ಸ್ಟೇಟ್ ಸ್ಪೆಷಲ್ ಬ್ರಾಂಚ್ ಡಿವೈಎಸ್ಪಿಯಾಗಿ ನೀಲೇಶ್ವರ ನಿವಾಸಿಯಾದ

ಬದಿಯಡ್ಕ: ಸಹಪಾಠಿ ಹಾಗೂ ಆತನ ಸಂಬಂ ಧಿಕರೊಂದಿಗೆ ಕಾಸರಗೋಡಿನ ಮೊಬೈಲ್ ಅಂಗಡಿಗೆ ಹೋದ ಹತ್ತನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ನೆಕ್ರಾಜೆ ನಿವಾಸಿಯಾದ 15ರ ಹರೆಯದ ಬಾಲಕ ನಾಪತ್ತೆಯಾ ಗಿರುವುದಾಗಿ ದೂರಲಾಗಿದೆ. ನಿನ್ನೆ

ಕಲ್ಲಿಕೋಟೆ: ಎಂಡಿಎಂಎ ಮಾರಾಟ ಹಾಗೂ ಆರ್ಥಿಕ ವ್ಯವಹಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಧ್ಯಾಪಿಕೆ ಯರನ್ನು ರಾಜ್ಯಶಿಕ್ಷಣ ಇಲಾಖೆ ಹುದ್ದೆಯಿಂದ ತಕ್ಷಣ ವಜಾಗೈದಿದೆ. ಪೇರಾಂಬ್ರ ಮರುತ್ತೊರಗದ ನಿವಾಸಿ ಕೀರ್ತನ (28) ಮತ್ತು ಕೂರಾಚುಂಡು ಚೆರುಕ್ಕಾಡಿನ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page