
ಕುಂಬಳೆ: ನಾಯ್ಕಾಪು ನಿವಾಸಿಯೂ ಕಾಸರಗೋಡು ಬಾರ್ನ ನ್ಯಾಯವಾದಿಯಾದ ಚೈತ್ರಾ ಎಂಬವರ ಮನೆಯಿಂದ 29 ಪವನ್ ಚಿನ್ನ, 25 ಸಾವಿರ ರೂ.ಗಳ ಬೆಳ್ಳಿ ಆಭರಣಗಳು, ೫ ಸಾವಿರ ರೂಪಾಯಿಗಳನ್ನು ಕಳವು ನಡೆಸಿದ ಪ್ರಕರಣದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ನಿವಾಸಿಯೂ, ಕಾಸರಗೋಡು, ಕುಂಬಳೆ ಪೊಲೀಸ್ ಠಾಣೆಯ ವಿವಿಧ ಸ್ಥಳಗಳ ಕ್ವಾರ್ಟರ್ಸ್ನಲ್ಲಿ ವಾಸಿಸುವ ಇಬ್ರಾಹಿಂ ಯಾನೆ ಕಲಂದರ್ ಇಬ್ರಾಹಿಂ ಎಂಬಾ ತನನ್ನು ಕರ್ನಾಟಕದಿಂದ ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್ ಟಿ.ಕೆ. ಮುಕುಂದನ್, ಎಸ್ಐ ಕೆ.ಶ್ರೀಜೇಶ್ ಎಂಬಿವರ ನೇತೃತ್ವದಲ್ಲಿರುವ ಪ್ರತ್ಯೇಕ ತನಿಖಾ ತಂಡ …
ಕಾಸರಗೋಡು: ಕಾಸರಗೋಡು ಕೆಎಸ್ಆರ್ಟಿಸಿ ಸ್ ನಿಲ್ದಾಣ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಕಾರ್ಯಾ ಚರಿಸುವ ಮಲೆನಾಡ್ ಕಫೆ ಹೋಟೆಲ್ನಲ್ಲಿ ಘರ್ಷಣೆ ನಡೆಯುತ್ತಿದೆಯೆಂಬ ಮಾಹಿತಿ ಯಂತೆ ಅಲ್ಲಿಗೆ ತಲುಪಿದ ಪೊಲೀಸರ ಮೇಲೆ ಹಲ್ಲೆಗೈದುದಾಗಿ ದೂರ ಲಾಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಅಶೋಕನಗರ ಮುನ್ಸಿಪಲ್ ಕ್ವಾರ್ಟರ್ಸ್ನ ಸುಧೀಶ್ (42), ಕಾಞಂಗಾಡ್ ಕುಶಾಲನಗರದ ದೇವಿಪ್ರಸಾದ್ (37) ಎಂಬಿವರನ್ನು ಕಾಸರಗೋಡು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊನ್ನೆ ಸಂಜೆ 6 ಗಂಟೆ ವೇಳೆ ಪ್ರಕರಣಕ್ಕೆ ಕಾರಣವಾದ ಘಟನೆ ನಡೆದಿದೆ. ಕೆಎಸ್ಆರ್ಟಿಸಿ ಸ್ ನಿಲ್ದಾಣದ ಹೋಟೆಲ್ನಲ್ಲಿ …

ಕಾಸರಗೋಡು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯನ್ನು ದೂಡಿಹಾಕಿ ಆಕೆಯ ಕುತ್ತಿಗೆಯಿಂದ ಮೂರು ಪವನ್ನ ಚಿನ್ನದ ಸರ ಎಗರಿಸಿ ಪರಾರಿಯಾದ ಇಬ್ಬರು ಆರೋಪಿಗಳನ್ನು ಹೊಸದುರ್ಗ ಪೊಲೀಸ್ ಇನ್ಸ್ಪೆಕ್ಟರ್ ಕೆ. ದಿನೇಶ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಕೊಯಿಲಾಂಡಿ

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಉಪಯೋಗ ತಾರಕ್ಕೇರತೊಡಗಿದ್ದು ಇದರಿಂದಾಗಿ ಹೇರಲಾಗಿರುವ ವಿದ್ಯುತ್ ನಿಯಂತ್ರಣ ಇನ್ನು ಎಷ್ಟು ದಿನಗಳ ತನಕ ಮುಂದುವರಿಯಲಿದೆಯೆಂಬ ಬಗ್ಗೆ ಸದ್ಯ ಏನೂ ಹೇಳುವಂತಿಲ್ಲ ವೆಂದು ವಿದ್ಯುತ್ ಖಾತೆ ಸಚಿವ ಸನ್ನಿ ಜೋಸೆಫ್ ತಿಳಿಸಿದ್ದಾರೆ.

ಉಪ್ಪಳ: ‘ಹುಯ್ಯೋ ಹುಯ್ಯೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ…’ ಚಿಕ್ಕಂದಿನಲ್ಲಿ ಶಾಲೆಯಲ್ಲಿ ಕೆಲವರಾದರೂ ಈ ಹಾಡನ್ನು ಕಲಿತಿರಬಹುದು. ಈಗ ಪರಿಸ್ಥಿತಿ ಮತ್ತೆ ಅದೇ ಹಂತಕ್ಕೆ ತಲುಪಿದೆ. ಮಳೆ ಸುರಿಯದೆ ಜಿಲ್ಲೆಯ ವಿವಿಧ ನದಿಗಳು ಬತ್ತಿ

ಕುಂಬಳೆ: ಕುಂಬಳೆಯಲ್ಲಿ ಖಾಸಗಿ ಬಸ್ಗಳು ಹಾಗೂ ಆಟೋ ರಿಕ್ಷಾಗಳ ನಿಲುಗಡೆಗೆ ಸಂಬಂಧಿಸಿದ ತರ್ಕ ಪರಿಹರಿಸಲು ಕುಂಬಳೆ ಪಂಚಾಯತ್ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ನೇತೃತ್ವದಲ್ಲಿ ನಿನ್ನೆ ನಡೆದ ಚರ್ಚೆ ವಿಫಲಗೊಂಡಿದೆ. ಕುಂಬಳೆ ಪಂಚಾಯತ್ ಕಚೇರಿ

ಕಾಸರಗೋಡು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯನ್ನು ದೂಡಿಹಾಕಿ ಆಕೆಯ ಕುತ್ತಿಗೆಯಿಂದ ಮೂರು ಪವನ್ನ ಚಿನ್ನದ ಸರ ಎಗರಿಸಿ ಪರಾರಿಯಾದ ಇಬ್ಬರು ಆರೋಪಿಗಳನ್ನು ಹೊಸದುರ್ಗ ಪೊಲೀಸ್ ಇನ್ಸ್ಪೆಕ್ಟರ್ ಕೆ. ದಿನೇಶ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಕೊಯಿಲಾಂಡಿ

ಪತ್ತನಂತಿಟ್ಟ: ಯುವತಿ ಮನೆಯೊ ಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾಳೆ. ಅಡೂರು ಕೋಟಮುಗಲ್ ನಿವಾಸಿ ಶೆಹನ (31) ಮೃತಪಟ್ಟ ಯುವತಿ. ಈಕೆ ಆತ್ಮಹತ್ಯೆ ನಡೆಸುವ ವೇಳೆ ಮನೆಯಲ್ಲಿ ಈಕೆಯ ಗೆಳೆಯ ಏಳಾಂಕುಳಂ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page