
ಕಣ್ಣೂರು: ಕಣ್ಣೂರು ಸೆಂಟ್ರಲ್ ಜೈಲಿನಲ್ಲಿರುವ ಕಾಪಾ ಪ್ರಕರಣದ ಆರೋಪಿ ತನ್ನ ಪತ್ನಿಗೆ ಫೋನ್ ಕರೆ ಮಾಡಿ ಕೊಲೆ ಬೆದರಿಕೆಯೊಡ್ಡಿರುವುದಾಗಿ ಆರೋಪವುಂಟಾಗಿದೆ. ಬೆದರಿಕೆ ಕರೆಯನ್ನು ರೆಕಾರ್ಡ್ ಮಾಡಿ ಪತ್ನಿ ಜೈಲು ಸೂಪರಿಂಟೆಂಡೆಂಟ್ಗೆ ಕಳುಹಿಸಿಕೊಟ್ಟಿದ್ದು, ಇದರ ಮುಂದುವರಿಕೆಯಾಗಿ ನಡೆದ ತನಿಖೆಯಲ್ಲಿ ಆರೋಪಿಯ ಕೈಯಲ್ಲಿ ಮೊಬೈಲ್ ಫೋನ್ ಪತ್ತೆಹಚ್ಚಲಾಗಿದೆ. ಜೈಲು ಸೂಪರಿಂಟೆಂಡೆಂಟ್ ಕೆ. ವೇಣು ನೀಡಿದ ದೂರಿನಂತೆ ೧೫ನೇ ನಂಬ್ರ ಸೆಲ್ನ ಕಾಪಾ ಪ್ರಕರಣದ ಆರೋಪಿ ಯಾದ ತೃಶೂರು ಪುದುಕ್ಕಾಡ್ ನಾಯರಂಗಾಡಿ ತಾಳೇಕಾಟಿಲ್ ಹೌಸ್ನ ಗೋಪ ಕುಮಾರ್ ವಿರುದ್ಧ ಇನ್ನೊಂದು ಕೇಸು …
Read more “ಜೈಲಿನಲ್ಲಿರುವ ಆರೋಪಿಯಿಂದ ಪತ್ನಿಗೆ ಕೊಲೆ ಬೆದರಿಕೆ: ಆರೋಪಿ ವಿರುದ್ಧ ಮತ್ತೊಂದು ಕೇಸು”
ಪಂದಳಂ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ (ಎಸ್ಐಟಿ) ಇನ್ನೋರ್ವನನ್ನು ಬಂಧಿಸಿದೆ. ಆ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದವರ ಸಂಖ್ಯೆ ಈಗ ಮೂರಕ್ಕೇರಿದೆ. ಶಬರಿಮಲೆ ಕ್ಷೇತ್ರದ ಈ ಹಿಂದಿನ ಎಕ್ಸಿಕ್ಯೂಟಿವ್ ಆಫೀಸರ್ ಡಿ. ಸುಧೀಶ್ ಕುಮಾರ್ ಬಂಧಿತ ಆರೋಪಿ. ತನಿಖಾ ತಂಡ ಈತನನ್ನು ನಿನ್ನೆ ಕಸ್ಟಡಿಗೆ ತೆಗೆದು ತಿರುವನಂತಪುರ ಕ್ರೈಂ ಬ್ರಾಂಚ್ ಕಚೇರಿಗೆ ಸಾಗಿಸಿ ಆತನನ್ನು ಸತತ ಮೂರು ತಾಸುಗಳ ತನಕ ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡ ನಂತರ ಆತನನ್ನು …
Read more “ಶಬರಿಮಲೆ ಚಿನ್ನವನ್ನು ಕಳವುಗೈಯ್ಯಲು ಅವಕಾಶ ಮಾಡಿಕೊಟ್ಟ ಮಾಜಿ ಎಕ್ಸಿಕ್ಯೂಟಿವ್ ಅಧಿಕಾರಿ ಬಂಧನ”

ಮಂಜೇಶ್ವರ: ಮೂಡಂಬೈಲು ಕಂಗುಮೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ವೀರಾಂಜನೇಯ ಮಂದಿರದ ಸ್ಥಳದಲ್ಲಿ ಹನುಮಾನ್ ಜಯಂತಿ ಕಾರ್ಯಕ್ರಮ ನಡೆಯಿತು. ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಬಳಿಕ ಅವರು ದೀಪ ಪ್ರಜ್ವಲನೆಗೊಳಿಸಿ

ಬದಿಯಡ್ಕ: ಅರಶಿನ ಕುಂಕುಮ ಹಿಂದೂಧರ್ಮದ ಸಂಸ್ಕೃತಿಯಾಗಿದೆ. ಮನುಷ್ಯ ಜೀವನದಲ್ಲಿ ನಡೆಯುವ ಪ್ರತೀ ಹೆಜ್ಜೆ ಮತ್ತು ಬದುಕು ಒಂದು ಪರಿಪಾಠವಾಗಿದೆ. ನಾವು ಬದುಕುವ ಮಹತ್ವವೇ ಹಿಂದುತ್ವ, ಹಿಂಧೂಧರ್ಮ ಅಂತ ನಮ್ಮ ನೆನಪಲ್ಲಿರಬೇಕು ಎಂದು ವಾಗ್ಮಿ ಸಹನಾ

ಮುಳ್ಳೇರಿಯ: ಕಾಸರಗೋಡು ವಿಧಾನಸಭಾ ಕ್ಷೇತ್ರದ ಐಕ್ಯರಂಗದ ಅಭ್ಯರ್ಥಿ ಕಲ್ಲಟ್ರ ಮಾಹಿನ್ರ ಪರವಾಗಿ ಮತ ಯಾಚಿಸಲು ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆ ಮುಳ್ಳೇರಿಯಕ್ಕೆ ತಲುಪುವರು. ಸಂಜೆ ೫ ಗಂಟೆಗೆ ಜರಗುವ ಸಭೆಯಲ್ಲಿ ಅವರು ಮಾತನಾಡುವರು. ಕಾಸರಗೋಡು

ಹೊಸಂಗಡಿ: ಮಂಜೇಶ್ವರ ಅಭಿವೃದ್ಧಿಯಲ್ಲಿ ಮಾತ್ರವಲ್ಲ, ಕ್ರೀಡಾರಂಗದಲ್ಲಿಯೂ ಸಂಪೂರ್ಣ ಕಡೆಗಣಿಸಲ್ಪಟ್ಟ ಮಂಡಲವಾಗಿದ್ದು, ಇಲ್ಲಿ ಪ್ರತಿಭಾವಂತ ಕ್ರೀಡಾಳುಗಳಿಗೆ ಅಭ್ಯಾಸ ನಡೆಸಲು ಮೈದಾನಗಳಿಲ್ಲ, ಅಂತಾ ರಾಷ್ಟ್ರೀಯ ಮಾನ್ಯತೆಯ ಸ್ಟೇಡಿಯಂ ಗಳಿಲ್ಲವೆಂದು ರಾಜ್ಯಸಭಾ ಸದಸ್ಯೆ, ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಪದ್ಮಶ್ರೀ

ಬದಿಯಡ್ಕ: ಅರಶಿನ ಕುಂಕುಮ ಹಿಂದೂಧರ್ಮದ ಸಂಸ್ಕೃತಿಯಾಗಿದೆ. ಮನುಷ್ಯ ಜೀವನದಲ್ಲಿ ನಡೆಯುವ ಪ್ರತೀ ಹೆಜ್ಜೆ ಮತ್ತು ಬದುಕು ಒಂದು ಪರಿಪಾಠವಾಗಿದೆ. ನಾವು ಬದುಕುವ ಮಹತ್ವವೇ ಹಿಂದುತ್ವ, ಹಿಂಧೂಧರ್ಮ ಅಂತ ನಮ್ಮ ನೆನಪಲ್ಲಿರಬೇಕು ಎಂದು ವಾಗ್ಮಿ ಸಹನಾ

ಮುಂಬೈ: ಯುವತಿಗೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ತಂಡದ ಮೇಲೆ ನಡೆದ ಗುಂಡು ಹಾರಾಟದಲ್ಲಿ ಓರ್ವ ಮೃತಪಟ್ಟ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಇಬ್ಬರು ಗಾಯಗೊಂಡಿದ್ದಾರೆ. ವಲಸೆ ಕಾರ್ಮಿಕರು ಅತೀ ಹೆಚ್ಚಿರುವ ಸ್ಥಳದಲ್ಲಿ ಈ ಘಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page