
ಅಡೂರು: ಕೆಲಸಕ್ಕೆಂದು ಮಹಾರಾಷ್ಟ್ರಕ್ಕೆ ಹೋದ ಯುವಕ ನಾಪತ್ತೆಯಾದ ಬಗ್ಗೆ ಆದೂರು ಪೊಲೀಸರಿಗೆ ದೂರು ನೀಡಲಾಗಿದೆ. ಆದೂರು ಮಂಡೆಬೆಟ್ಟಿ ನಿವಾಸಿ ನಾರಾಯಣ ಎಂಬವರ ಪುತ್ರ ರಮೇಶ (22) ನಾಪತ್ತೆಯಾದ ಯುವಕ. ಈ ಬಗ್ಗೆ ಸಹೋದರಿ ಶ್ಯಾಮಲ ನೀಡಿದ ದೂರಿನಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. 2025 ಜನವರಿ 23ರಂದು ಮಧ್ಯಾಹ್ನ 1.30ಕ್ಕೆ ರಮೇಶ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗು ವುದಾಗಿ ತಿಳಿಸಿ ಮನೆಯಿಂದ ತೆರಳಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ. ಇತ್ತೀಚೆಗೆ ಇವರು ಮಂಗಳೂರಿಗೆ ತಲುಪಿರುವುದಾಗಿ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ …
ಕುಂಬಳೆ: ನಾಯ್ಕಾಪು ನಿವಾಸಿ ನ್ಯಾಯವಾದಿ ಚೈತ್ರಾರ ಮನೆಯಿಂದ ಚಿನ್ನ, ಬೆಳ್ಳಿ ಆಭರಣ ಹಾಗೂ ಹಣ ಕಳವು ನಡೆಸಿದ ಪ್ರಕರಣದಲ್ಲಿ ಸೆರೆಗೀಡಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಕಲಂದರ್ ಇಬ್ರಾಹಿಂ ಎಂಬಾತನನ್ನು ಕಸ್ಟಡಿಗೆ ತೆಗೆದು ಹೆಚ್ಚಿನ ತನಿಖೆ ನಡೆಸುವ ಅಗತ್ಯವಿದೆಯೆಂದು ಕುಂಬಳೆ ಪೊಲೀಸರು ತಿಳಿಸಿದ್ದಾರೆ. ಆದ್ದರಿಂದ ಆರೋಪಿಯನ್ನು ಕಸ್ಟಡಿಗೆ ತೆಗೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಕಳವು ಪ್ರಕರಣದಲ್ಲಿ ಈತ ಮಾತ್ರವಲ್ಲದೆ ಬೇರೆ ಯಾರಾದರೂ ಶಾಮೀಲಾಗಿದ್ದಾರೆಯೇ ಎಂದು ತಿಳಿಯಬೇಕಾಗಿದೆ. ಅಲ್ಲದೆ ಮನೆಯಿಂದ ಕಳವು ನಡೆಸಿದ ಚಿನ್ನ, ಬೆಳ್ಳಿ …





ಮಂಜೇಶ್ವರ: ಧಾರಾಕಾರ ಮಳೆಗೆ ಬಂಗ್ರಮಂಜೇಶ್ವರದಲ್ಲಿ ಗುಡ್ಡೆ ಕುಸಿದು ಬಾವಿ ಮುಚ್ಚುಗಡೆಗೊಂ ಡಿದೆ. ಇದೇ ವೇಳೆ ಮಣ್ಣು ಕುಸಿದುಬಿದ್ದು ಮನೆಗೂ ಹಾನಿ ಸಂಭವಿಸಿದೆ. ಕನಿಲ ಭಂಡಾರ ನಿಲಯದ ಪುರುಷೋತ್ತಮ ಎಂಬವರ ಮನೆಗೆ ಸಮೀಪದ ಗುಡ್ಡೆ ಕುಸಿದುಬಿದ್ದಿದೆ.

ಉಪ್ಪಳ: ವರ್ಕಾಡಿ ನೀರೊಳಿಕೆಯಲ್ಲಿ ಹಲಸಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಸ್ ಚಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮಂಗಳೂರು ಕುಲಶೇಖರ ಕಕ್ಕೆಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸಿಸುವ ದಿ| ಕೃಷ್ಣ

ಕಾಸರಗೋಡು: ಗಾಳಿ ಹಾಗೂ ಮಳೆಗೆ ಕರಿಂದಳ ಕಾಟಿಪೊಯಿಲ್ನಲ್ಲಿ ಮನೆ ಸಂಪೂರ್ಣ ಹಾನಿಯಾಗಿದೆ. ನಿದ್ರಿಸುತ್ತಿದ್ದ ತಾಯಿ ಹಾಗೂ ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇಂದು ಮುಂಜಾನೆ 3 ಗಂಟೆಗೆ ಮನೆ ಕುಸಿದುಬಿದ್ದಿದೆ. ಕಾಟಿಪೊಯಿಲ್ನ ಕೆ.ಸಿ.ಸುಂದರನ್ರ ಹೆಂಚು

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಮಂಜೇಶ್ವರ: ಧಾರಾಕಾರ ಮಳೆಗೆ ಬಂಗ್ರಮಂಜೇಶ್ವರದಲ್ಲಿ ಗುಡ್ಡೆ ಕುಸಿದು ಬಾವಿ ಮುಚ್ಚುಗಡೆಗೊಂ ಡಿದೆ. ಇದೇ ವೇಳೆ ಮಣ್ಣು ಕುಸಿದುಬಿದ್ದು ಮನೆಗೂ ಹಾನಿ ಸಂಭವಿಸಿದೆ. ಕನಿಲ ಭಂಡಾರ ನಿಲಯದ ಪುರುಷೋತ್ತಮ ಎಂಬವರ ಮನೆಗೆ ಸಮೀಪದ ಗುಡ್ಡೆ ಕುಸಿದುಬಿದ್ದಿದೆ.

ಮಂಗಳೂರು: ಆಕೆ ತನಗೆ ಸಿಗಬೇಕು, ತನಗಲ್ಲದಿದ್ದರೆ ಬೇರೊಬ್ಬನೊಂದಿಗೆ ಆಕೆಯೂ ಬದುಕಿರಬಾರದು ಎನ್ನುವ ಕಪಟ ಪ್ರೀತಿಗೆ ಅಮಾಯಕ ಯುವತಿ ಬಲಿಯಾಗಿದ್ದಾಳೆ. ಬಂಟ್ವಾಳ ಬಿ ಸಿ ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಚ್ಚಿ ಬೀಳಿಸುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page