
ಕಾಸರಗೋಡು: ಪ್ರಾಯ ಪೂರ್ತಿಯಾಗದ ಬಾಲಕನಿಗೆ ಸಲಿಂಗರತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು 9 ವರ್ಷಗಳ ಬಳಿಕ ವಿದ್ಯಾನಗರ ಠಾಣೆ ಇನ್ಸ್ಪೆಕ್ಟರ್ ಕೆ.ಪಿ. ಶೈನ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಕಣ್ಣಾಪುರ ದೇಳಿ ಜಂಕ್ಷನ್ನ ಮುಬಾಶಿರ್ ಮಂಜಿಲ್ನ ಎಂ.ಎಂ. ಮುಹಮ್ಮದ್ ಮುಬಾಶಿರ್ (29) ಬಂಧಿತ ಆರೋಪಿ. ಪೋಕ್ಸೋ ಪ್ರಕರಣದಲ್ಲಿ ಸಿಲುಕಿಕೊಂಡ ಬಳಿಕ ಈತ ವಿದೇಶದಲ್ಲಿದ್ದನೆಂದೂ ಬಳಿಕ ಅಲ್ಲಿಂದ ಊರಿಗೆ ಹಿಂತಿರುಗಿದ ನಂತರ ಆತನನ್ನು ಬಂಧಿಸಲಾಗಿದೆ ಯೆಂದು ಪೊಲೀಸರು ತಿಳಿಸಿದ್ದಾರೆ. ಈ ಪೋಕ್ಸೋ ಪ್ರಕರಣದಲ್ಲಿ ಒಟ್ಟು 7 ಮಂದಿ ಆರೋಪಿಗಳಿದ್ದು …
ತಿರುವನಂತಪುರ: ರಾಜ್ಯ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣಾ ದಿನಾಂಕವನ್ನು ರಾಜ್ಯ ಚುನಾವಣಾಧಿಕಾರಿ ಎ. ಶಾಜಹಾನ್ ನಿನ್ನೆ ವಿದ್ಯುಕ್ತವಾಗಿ ಘೋಷಿಸಿರುವ ಬೆನ್ನಲ್ಲೇ ರಾಜ್ಯ ಚುನಾವಣಾ ಕಾವಿನತ್ತ ಸಾಗತೊಡಗಿದೆ. ಡಿಸೆಂಬರ್ 9 ಮತ್ತು 11 ಎಂಬೀ ಎರಡು ಹಂತಗಳಲ್ಲಾಗಿ ಮತದಾನ ನಡೆಯಲಿದೆ. ಡಿಸೆಂಬರ್ 13ರಂದು ಮತ ಎಣಿಕೆ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 6ರ ತನಕ ಮತದಾನದ ಸಮಯ ನಿಗದಿಪಡಿಸ ಲಾಗಿದ. ಪ್ರಥಮ ಹಂತದಲ್ಲಿ ಡಿ. 9ರಂದು ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೋಟ್ಟಯಂ, ಇಡುಕ್ಕಿ ಮತ್ತು ದ್ವಿತೀಯ ಹಂತದಲ್ಲಿ ಡಿ.11 …

ಬದಿಯಡ್ಕ: ಕಾರಿನಲ್ಲಿ ಮಾದಕವಸ್ತುಗಳಾದ ಗಾಂಜಾ ಹಾಗೂ ಎಂಡಿಎಂಎ ಸಹಿತ ಪ್ರಯಾಣಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬದಿಯಡ್ಕ ಚೆನ್ನಾರಕಟ್ಟೆ ನಿವಾಸಿ ರಂಜಿತ್ ರೈ (36), ಸುಳ್ಯ ಆಲೆಟ್ಟಿ ಸಂಗಂ ನಿಲಯದ ಪೂಜಿತ್ ಸಾಗರ್ ಎಸ್.ವಿ (29)

ಬದಿಯಡ್ಕ: ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಕುಂಬ್ಡಾಜೆ ಉಬ್ರಂಗಳ ಪಡುಮೂಲೆ ನಿವಾಸಿ ಬಾಲಕೃಷ್ಣ ಪೂಜಾರಿ ಎಂಬವರ ಪುತ್ರ ಅಕ್ಷಿತ್ (21) ಮೃತಪಟ್ಟ ಯುವಕನಾಗಿದ್ದಾರೆ. ಇವರು ಎ.ಸಿ ಮೆಕ್ಯಾನಿಕ್ ಆಗಿದ್ದರ. ಈ ತಿಂಗಳ

ಕುಂಬಳೆ: ಹೋಟೆಲ್ನ ಮುಂಭಾಗದಿಂದ ಬೈಕ್ ಕಳವು ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಬ್ರಾಣದ ರವಿ ಯಾನೆ ಡಬ್ಬಿ ರವಿ ಎಂಬಾತ ಬಂಧಿತ ಆರೋಪಿ. ಕುಂಬಳೆ ಕಂಚಿಕಟ್ಟೆಯ ಅಜಿತ್ ಕುಮಾರ್ರ ಪಲ್ಸರ್ ಬೈಕ್ ಕಳವುಗೈದ ಪ್ರಕರಣದಲ್ಲಿ

ಕುಂಬಳೆ: ಕಳತ್ತೂರಿನಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಗೃಹಿಣಿ ಮೃತಪಟ್ಟಿರುವುದು ಹೃದಯಾಘಾತದಿಂದಾಗಿದೆಯೆಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. ಕಳತ್ತೂರು ಅಮೆರಿಕ ರಸ್ತೆಯ ಅಬೂಬಕ್ಕರ್ ಎಂಬವರ ಪತ್ನಿ ಆಮಿನ (70) ಮೊನ್ನೆ ಬೆಳಿಗ್ಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮನೆಯಿಂದ

ಬದಿಯಡ್ಕ: ಕಾರಿನಲ್ಲಿ ಮಾದಕವಸ್ತುಗಳಾದ ಗಾಂಜಾ ಹಾಗೂ ಎಂಡಿಎಂಎ ಸಹಿತ ಪ್ರಯಾಣಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬದಿಯಡ್ಕ ಚೆನ್ನಾರಕಟ್ಟೆ ನಿವಾಸಿ ರಂಜಿತ್ ರೈ (36), ಸುಳ್ಯ ಆಲೆಟ್ಟಿ ಸಂಗಂ ನಿಲಯದ ಪೂಜಿತ್ ಸಾಗರ್ ಎಸ್.ವಿ (29)

ತಿರುವನಂತಪುರ: ರಾಜ್ಯದಲ್ಲಿ ಮುಂದಿನ ಹತ್ತು ದಿನ ಅತೀ ತೀವ್ರ ಉಷ್ಣತೆ ಅನುಭವಕ್ಕೆ ಬರಲಿದೆ ಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನಗಳಲ್ಲಿ ತೀವ್ರ ಮಳೆ ಸುರಿ ಯುವ ಸಾಧ್ಯತೆ ಇಲ್ಲ. ಇದರಿಂದ ಉಷ್ಣತೆ ಎಂದಿಗಿಂ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page