
ಹೊಸದುರ್ಗ: ಉದ್ಯೋಗಖಾತರಿ ಮೇಲ್ವಿಚಾರಕರ ಸಮಯಪ್ರಜ್ಞೆಯ ಹಸ್ತಕ್ಷೇಪದಿಂದಾಗಿ ಕ್ಷೇತ್ರದ ಕೊಳದಲ್ಲಿ ಮುಳುಗುತ್ತಿದ್ದ ತಂದೆ ಹಾಗೂ ಪುತ್ರಿ ಅಪಾಯದಿಂದ ಪಾರಾಗಿದ್ದಾರೆ. ಮಡಿಕೈ ಕಕ್ಕಾಟ್ ಮಹಾವಿಷ್ಣು ಕ್ಷೇತ್ರ ಕೊಳದಲ್ಲಿ ಈಜುತ್ತಿದ್ದ ವೇಳೆ ಮುಳುಗಿ ಏಳುತ್ತಿದ್ದಿದ್ದ ಕಕ್ಕಾಟ್ ಕುಂಞಿವೀಟಿಲ್ ಮಹೇಶ್ ಹಾಗೂ ಪುತ್ರಿ ದಿಯಾಳಿಗೆ ಪುನರ್ಜನ್ಮ ಲಭಿಸಿದೆ. ಮಡಿಕೈ ಪಂಚಾಯತ್ನ 12ನೇ ವಾರ್ಡ್ ಉದ್ಯೋಗ ಖಾತರಿ ಯೋಜನೆಯ ಮೇಲ್ವಿಚಾರಕರಾದ ಪ್ರಸೀತಾ ಮುರಳಿ ಹಾಗೂ ಇಂದಿರಾ ಬಾಬು, ಸ್ಥಳೀಯರಾದ ಮಾರನ್ವೀಟಿಲ್ ಚಂದ್ರಶೇಖರನ್ ಇವರನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಕೆಲಸದ ಸ್ಥಳ ಸಂದರ್ಶಿಸಿ ಮುಂದಿನ ಕೇಂದ್ರಕ್ಕೆ …
Read more “ಕೊಳದಲ್ಲಿ ಈಜುತ್ತಿದ್ದ ಮಧ್ಯೆ ತಂದೆ, ಪುತ್ರಿಯನ್ನು ಅಪಾಯದಿಂದ ಪಾರುಮಾಡಿದ ಉದ್ಯೋಗ ಖಾತರಿ ಮೇಲ್ವಿಚಾರಕರು”
ಕಾಸರಗೋಡು: ಮೊಗ್ರಾಲ್ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ 64ನೇ ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಯುಪಿ ಜನರಲ್ ವಿಭಾಗದಲ್ಲಿ ಕಯ್ಯಾರು ಡೋನ್ ಬೋಸ್ಕೊ ಎಯುಪಿ ಶಾಲೆಯು 48 ಅಂಕಗಳೊAದಿಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಯುಪಿ ಸಂಸ್ಕೃತ ವಿಭಾಗದಲ್ಲಿ 35 ಅಂಕಗಳೊAದಿಗೆ ರನ್ನರ್ಸ್ ಅಪ್ ಸ್ಥಾನವನ್ನು ಪಡೆದುಕೊಂಡಿದೆ. ಜಿಲ್ಲಾ ಕಲೋತ್ಸವದಲ್ಲಿ ಯುಪಿ ವಿಭಾಗದಲ್ಲಿ ನಡೆದ ಒಟ್ಟು ಹತ್ತು ಸ್ಪರ್ಧೆಗಳಲ್ಲಿ ಕಯ್ಯಾರು ಡೋನ್ ಬೋಸ್ಕೊ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗ್ರೂಪ್ ವಿಭಾಗಗಳಲ್ಲಿ ಯುಪಿ ಸಮೂಹ ನೃತ್ಯ ಎ …
Read more “ಜಿಲ್ಲಾ ಕಲೋತ್ಸವ: ಯುಪಿ ಜನರಲ್ ವಿಭಾಗದಲ್ಲಿ ಕಯ್ಯಾರು ಡೋನ್ಬೋಸ್ಕೊ ಶಾಲೆ ಚಾಂಪ್ಯನ್”





ಮಂಜೇಶ್ವರ: ಮಂಜೇಶ್ವರ ತಾಲೂಕಿನ ಪ್ರಧಾನ ಪೇಟೆಯಾದ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆಗಾಗಿ ಸ್ಥಳೀಯರು ನಿರೀಕ್ಷೆಯೊಂದಿಗೆ ಕಾಯುತ್ತಿದ್ದಾರೆ. ಕೇಂದ್ರದ ಯುಪಿಎ ಆಡಳಿತ ಕಾಲದಲ್ಲಿ ಇ. ಅಹಮ್ಮದ್ ಕೇಂದ್ರ ರೈಲ್ವೇ ಸಹ ಸಚಿವರಾಗಿದ್ದಾಗ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆ ಮಂಜೂರು

ಕುಂಬಳೆ: ಮಾದಕ ವಸ್ತುಗಳ ವಿರುದ್ಧ ಪೊಲೀಸರು ಆರಂಭಿಸಿರುವ ಆಪರೇಶನ್ ತೂಫಾನ್ ಕಾರ್ಯಾ ಚರಣೆ ತೀವ್ರಗೊಳಿಸಿದ್ದು, ಇದರಂತೆ ಮತ್ತಿಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಬ್ರಾಣ ಕಲ್ಲೆಟ್ಟಿ ಹೌಸ್ನ ಹಂಸ (40), ಕುಂಟಂಗೇರಡ್ಕ ವೆಲ್ಫೇರ್ ಶಾಲೆ ಬಳಿಯ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಕೊಚ್ಚಿಯಲ್ಲಿರುವ ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಕಚೇರಿ ಮುಂದೆ ಇಂದು ಮತ್ತೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ

ತಿರುವನಂತಪುರ: ಅಂತ್ಯೋದಯ ಅನ್ನ ಯೋಜನೆ (ಎಎವೈ) ಪ್ರಕಾರ ಹಳದಿ ರೇಶನ್ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಇನ್ನು ಉಚಿತ ವಾಗಿ 35 ಕಿಲೋದಂತೆ ಅಕ್ಕಿ ಲಭಿ ಸದು. ಇದಕ್ಕೆ ಹೊಂದಿಕೊಂಡು 2023ರ ಆಹಾರ ಭದ್ರತಾ

ಮಂಜೇಶ್ವರ: ಮಂಜೇಶ್ವರ ತಾಲೂಕಿನ ಪ್ರಧಾನ ಪೇಟೆಯಾದ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆಗಾಗಿ ಸ್ಥಳೀಯರು ನಿರೀಕ್ಷೆಯೊಂದಿಗೆ ಕಾಯುತ್ತಿದ್ದಾರೆ. ಕೇಂದ್ರದ ಯುಪಿಎ ಆಡಳಿತ ಕಾಲದಲ್ಲಿ ಇ. ಅಹಮ್ಮದ್ ಕೇಂದ್ರ ರೈಲ್ವೇ ಸಹ ಸಚಿವರಾಗಿದ್ದಾಗ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆ ಮಂಜೂರು

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಕೊಚ್ಚಿಯಲ್ಲಿರುವ ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಕಚೇರಿ ಮುಂದೆ ಇಂದು ಮತ್ತೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page