
ಬದಿಯಡ್ಕ: ಆಟದ ಮೈದಾನವನ್ನು ಅಳೆದು ನೀಡುವುದನ್ನು ನಿಲ್ಲಿಸಬೇಕೆಂದು ಆಗ್ರಹಸಿ ಪಂಚಾಯತ್ ಅಧ್ಯಕ್ಷರಿಗೆ ಮನವಿ ನೀಡಲಾಗಿದೆ. ಬೇಳ ವಿಲ್ಲೇಜ್ನ ಏಣಿಯರ್ಪ್ನಲ್ಲಿ ಮೂರು ದಶಕಗಳ ಕಾಲ ಉಪಯೋಗಿಸುತ್ತಿದ್ದ ಆಟದ ಮೈದಾನವನ್ನು ಕೆಲವು ದಿನಗಳ ಹಿಂದೆ ಬೇಳ ವಿಲ್ಲೇಜ್ ಆಫೀಸರ್ ಅಳತೆ ಮಾಡಿ ಗುರುತು ಹಾಕಲು ತಲುಪಿದ್ದರು. ಪರಿಸರದ ಯುವಕರು ಸೇರಿ ವಿಶ್ವಭಾರತಿ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ರೂಪೀಕರಿಸಿ ಸ್ಥಳೀಯ ಮಕ್ಕಳಿಗೆ ಕ್ರೀಡಾ ತರಬೇತಿ ನೀಡುವ ಸ್ಥಳವಾಗಿದೆ ಇದು. ಈ ಸ್ಥಳವನ್ನು ಈಗ ಅಳೆದು ನೀಡುವುದಕ್ಕೆ ಅಧಿಕಾರಿಗಳು ಮುಂದಾಗಿದ್ದು, ಇದನ್ನು …
ಕಾಸರಗೋಡು: ಎಸ್ಐಆರ್ ಜ್ಯಾರಿಗೊಳಿಸಿದುದರಿಂದ ಸಿಪಿಎಂ ಕೇಂದ್ರಗಳಲ್ಲಿ ಸಹಿತ ಇತರೆಡೆಗಳಲ್ಲಿ ನಕಲಿ ಮತಗಳನ್ನು ತೆಗೆದುಹಾಕಲು ಸಾಧ್ಯವಾಯಿತು ಎಂಬ ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಕೆ. ಫೈಸಲ್ರ ಹೇಳಿಕೆ ಸ್ವಾಗತಾರ್ಹವೆಂದು ಬಿಜೆಪಿ ಕಲ್ಲಿಕೋಟೆ ವಲಯ ಅಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ತಿಳಿಸಿ ದ್ದಾರೆ. ಇದುವರೆಗೆ ಕೇಂದ್ರ ಚುನಾವಣಾ ಆಯೋಗದ ಎಸ್ ಐಆರ್ ಕ್ರಮವನ್ನು ತೀವ್ರವಾಗಿ ವಿರೋಧಿಸುತ್ತಿದ್ದ ಕಾಂಗ್ರೆಸ್ ಈಗ ತನ್ನ ನಿಲುವನ್ನು ಬದಲಾಯಿಸಿದೆ. ಇದರಿಂದ ಎಸ್ಐಆರ್ ಕುರಿತು ಕಾಂಗ್ರೆಸ್ ನಡೆಸಿದ ಅಪಪ್ರಚಾರ ತಪ್ಪು ಎಂದು ಸಾಬೀತು ಗೊಂಡಿದೆ. ಆದ್ದರಿಂದ ಯುಡಿಎಫ್ ಮಾಡಿದ …
Read more “ಎಸ್ಐಆರ್ನ್ನು ಸ್ವಾಗತಿಸಿದ ಡಿಸಿಸಿ ಅಧ್ಯಕ್ಷಯುಡಿಎಫ್ ಕ್ಷಮೆಯಾಚಿಸಬೇಕು-ಕೆ.ಶ್ರೀಕಾಂತ್”

ಪೆರ್ಲ: ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಪಕ್ಷಬೇಧ ಮರೆತು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಸರಕಾರ, ಅಧಿಕಾರಿ ಗಳಿಗೆ ಕೇವಲ ಮನವಿ ಸಲ್ಲಿಸಿದರೆ ಮಾತ್ರ ನಮ್ಮ ಜವಾಬ್ದಾರಿ ಮುಗಿಯದು. ರಸ್ತೆ ಹೀನಾಯ ಸ್ಥಿತಿಯನ್ನು ಸರಕಾರಕ್ಕೆ ಗಮನಕ್ಕೆ

ಕೊಚ್ಚಿ: ಬೈಕ್ ಖರೀದಿಗೆಂದು ತಲುಪಿದ ಯುವಕ ಸೆಕೆಂಡ್ ಸೇಲ್ ಶೋರೂಂನಿಂದ ಒಂದೂವರೆ ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಬೈಕ್ನೊಂದಿಗೆ ಪರಾರಿಯಾಗಿದ್ದಾನೆ. ಆಲುವಾ ಅಸೀಸ್ ಜಂಕ್ಷನ್ನ ಫೋರ್ ವ್ಹೀಲ್ ಡ್ರೈವ್ ಎಂಬ ಸಂಸ್ಥೆಯಿಂದ ಕಳವು ನಡೆಸಲಾಗಿದೆ. ಟೆಸ್ಟ್ರೈಡ್ಗೆಂದು

ತಲಪಾಡಿ: ಮಸೀದಿಗೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ಹೊರಟ ಉಸ್ತಾದ್ರ ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ. ಕೋಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜನಾಡಿ, ಮಂಗಳಂದಿಯ ಮೊಹಮ್ಮದ್ ಅಶ್ರಫ್ ಮಾಲಿಕಿ (45)ರ ಮೃತದೇಹ ಗುರುಪುರ ಹೊಳೆಯಲ್ಲಿ ಪತ್ತೆಯಾಗಿದೆ. ಮಸೀದಿಗೆ

ಬದಿಯಡ್ಕ: ಮಸೀದಿಗೆ ನಮಾಜಿಗೆಂದು ತೆರಳುತ್ತಿದ್ದ ವೇಳೆ ಕುಸಿದುಬಿದ್ದು ಮುಸ್ಲಿಂ ಲೀಗ್ ಮುಖಂಡ ಮೃತಪಟ್ಟ ಘಟನೆ ನಡೆದಿದೆ. ಚೆಂಗಳ ಪಂಚಾಯತ್ ಮಾಜಿ ಸದಸ್ಯ, ಪಂಚಾಯತ್ ಮುಸ್ಲಿಂ ಲೀಗ್ ಕಾರ್ಯಕಾರಿ ಸಮಿತಿ ಸದಸ್ಯ, ನೆಕ್ರಾಜೆ ನಿವಾಸಿ ಕೆ.ಎನ್.

ಪೆರ್ಲ: ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಪಕ್ಷಬೇಧ ಮರೆತು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಸರಕಾರ, ಅಧಿಕಾರಿ ಗಳಿಗೆ ಕೇವಲ ಮನವಿ ಸಲ್ಲಿಸಿದರೆ ಮಾತ್ರ ನಮ್ಮ ಜವಾಬ್ದಾರಿ ಮುಗಿಯದು. ರಸ್ತೆ ಹೀನಾಯ ಸ್ಥಿತಿಯನ್ನು ಸರಕಾರಕ್ಕೆ ಗಮನಕ್ಕೆ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page