
ಕೊಚ್ಚಿ: ಯುವತಿಗೆ ಲೈಂಗಿಕ ಕಿರುಕುಳ ನೀಡಿ ಬಲವಂತವಾಗಿ ಗರ್ಭಪಾತ ನಡೆಸಿದ ಪ್ರಕರಣ ದಲ್ಲಿ ಆರೋಪಿಯಾದ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ. ಬಾಬು ಅವರ ಏಕ ಸದಸ್ಯ ಪೀಠ ಇಂದು ಬೆಳಿಗ್ಗೆ ಪರಿಶೀಲಿಸಿ ಬಂಧಿಸದಂತೆ ತಾತ್ಕಾಲಿಕ ತಡೆಯಾಜ್ಞೆ ಹೊರಡಿಸಿದೆ. ಇದರಿಂದ ರಾಹುಲ್ಗೆ ಅಲ್ಪ ನೆಮ್ಮದಿ ಮೂಡುವಂತಾಗಿದೆ. ನಿರೀಕ್ಷಣಾ ಜಾಮೀನು ಕೋರಿ ರಾಹುಲ್ ಸಲ್ಲಿಸಿದ್ದ ಅರ್ಜಿಯ ಮೇಲಿನ ಮುಂದಿನ ಪರಿಶೀಲನೆಯನ್ನು ಹೈಕೋರ್ಟ್ ಡಿ. 15ಕ್ಕೆ ಮುಂದೂಡಿದೆ. ನಿರೀಕ್ಷಣಾ ಜಾಮೀನು …
Read more “ರಾಹುಲ್ಗೆ ಅಲ್ಪ ನಿರಾಳ: ಬಂಧನಕ್ಕೆ ಹೈಕೋರ್ಟ್ನಿಂದ ತಾತ್ಕಾಲಿಕ ತಡೆಯಾಜ್ಞೆ”
ಉಪ್ಪಳ: ಮಹಿಳಾ ಬಿಎಲ್ಒರನ್ನು ತಡೆದು ನಿಲ್ಲಿಸಿ ಎಸ್ಐಆರ್ ಮಾಹಿತಿ ಗಳನ್ನು ಫೋನಿಗೆ ವರ್ಗಾಯಿಸಿ ವಾಟ್ಸಪ್ ಗ್ರೂಪ್ನಲ್ಲಿ ಪ್ರಚಾರಪಡಿಸಿರುವುದಾಗಿ ದೂರಲಾಗಿದೆ. ಘಟನೆಯಲ್ಲಿ ಬಿಜೆಪಿ ಕಾರ್ಯ ಕರ್ತ ಉಪ್ಪಳ ಮಣಿಮುಂಡ ನಿವಾಸಿ ಇ.ಎಸ್. ಅಮಿತ್ (38)ನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಅಪರಾಹ್ನ 2.30 ಕ್ಕೆ ಉಪ್ಪಳ ಬಸ್ ನಿಲ್ದಾಣ ಸಮೀಪದಲ್ಲಿ ಘಟನೆ ನಡೆದಿದೆ. ಬಿಎಲ್ಒ ಆದ ಬೇಕೂರು ಕನ್ನಟಿಪಾರೆ ಮಾತೃನಿಲಯ ನಿವಾಸಿ ಎ. ಸುಭಾಷಿಣಿ (41) ದೂರು ನೀಡಿದ್ದಾರೆ. ಎಸ್ಐಆರ್ ಡಾಟಾ ಸಂಗ್ರಹ ನಡೆಸಿ ಹಿಂತಿರುಗು ತ್ತಿದ್ದಾಗ ಘಟನೆ …

ಕಾಸರಗೋಡು: ಕರ್ನಾಟಕದ ಬೆಳ್ತಂಗಡಿ ಸಮೀಪ ದಿಡುಪೆಯಲ್ಲಿ ಜಲ ಪಾತ ವೀಕ್ಷಿಸಲು ತಲುಪಿದ ವಿದ್ಯಾರ್ಥಿ ನಿಯರೊಂದಿಗೆ ಅನುಚಿತವಾಗಿ ವರ್ತಿಸಿ ಅವರಿಗೆ ಕಿರುಕುಳ ನೀಡಿದ ಮೂವರು ಯುವಕರನ್ನು ನಾಗರಿಕರು ಸೆರೆಹಿಡಿದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಂಜೇಶ್ವರ ನಿವಾಸಿಗಳೆಂದು ಹೇಳಲಾದ

ಕುಂಬಳೆ: ಬಟ್ಟೆಬರೆ ಖರೀದಿಸಲು ತಲುಪಿದ ಸಂದರ್ಭದಲ್ಲಿ ಪರಿಚಯ ಗೊಂಡ 42ರ ಹರೆಯದ ಗೃಹಿಣಿಯನ್ನು ಹಾಡಹಗಲೇ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿರುವುದಾಗಿ ದೂರಲಾಗಿದೆ. ಕುಂ ಬಳೆಯ ಜವುಳಿ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್ ಅಗಿರುವ ಕಳತ್ತೂರು ಜುಮಾ

ಕಾಸರಗೋಡು: ಕಾಸರಗೋಡು ಕರಂದಕ್ಕಾಡ್ ಉಮಾ ನರ್ಸಿಂಗ್ ಹೋಂ ರಸ್ತೆ ಬಳಿಯ ವಿವೇಕ್ ವಿಹಾರದ ದಿವಂಗತರಾದ ಶಂಕರ ಸುವರ್ಣ-ಯಮುನ ದಂಪತಿ ಪುತ್ರ ನಿವೃತ್ತ ಸೇಲ್ಸ್ ಟ್ಯಾಕ್ಸ್ ಅಧಿಕಾರಿ ವಿಶ್ವನಾಥ ಎ (73) ನಿನ್ನೆ ನಿಧನ ಹೊಂ

ಕೊಚ್ಚಿ: ಕೇರಳದಿಂದ ಯುವತಿ ಯರನ್ನು ಫ್ಯಾಶನ್ ಶೋ ಹೆಸರಲ್ಲಿ ದುಬಾಯಿಗೆ ತಲುಪಿಸಿ ಬಳಿಕ ಅವರನ್ನು ವೇಶ್ಯಾಟಿಕೆ ಜಾಲಕ್ಕೆ ಹಸ್ತಾಂತರಿಸುವ ತಂಡದ ಮುಖ್ಯ ಸೂತ್ರಧಾರನನ್ನು ಕೊಚ್ಚಿ ಸಿಟಿ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಳಂ ಕೇಂದ್ರೀಕರಿಸಿ ಯುವತಿಯರನ್ನು ದುಬಾಯಿಗೆ

ಕಾಸರಗೋಡು: ಕರ್ನಾಟಕದ ಬೆಳ್ತಂಗಡಿ ಸಮೀಪ ದಿಡುಪೆಯಲ್ಲಿ ಜಲ ಪಾತ ವೀಕ್ಷಿಸಲು ತಲುಪಿದ ವಿದ್ಯಾರ್ಥಿ ನಿಯರೊಂದಿಗೆ ಅನುಚಿತವಾಗಿ ವರ್ತಿಸಿ ಅವರಿಗೆ ಕಿರುಕುಳ ನೀಡಿದ ಮೂವರು ಯುವಕರನ್ನು ನಾಗರಿಕರು ಸೆರೆಹಿಡಿದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಂಜೇಶ್ವರ ನಿವಾಸಿಗಳೆಂದು ಹೇಳಲಾದ

ಕೊಚ್ಚಿ: ಕೇರಳದಿಂದ ಯುವತಿ ಯರನ್ನು ಫ್ಯಾಶನ್ ಶೋ ಹೆಸರಲ್ಲಿ ದುಬಾಯಿಗೆ ತಲುಪಿಸಿ ಬಳಿಕ ಅವರನ್ನು ವೇಶ್ಯಾಟಿಕೆ ಜಾಲಕ್ಕೆ ಹಸ್ತಾಂತರಿಸುವ ತಂಡದ ಮುಖ್ಯ ಸೂತ್ರಧಾರನನ್ನು ಕೊಚ್ಚಿ ಸಿಟಿ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಳಂ ಕೇಂದ್ರೀಕರಿಸಿ ಯುವತಿಯರನ್ನು ದುಬಾಯಿಗೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page