
ಮಂಜೇಶ್ವರ: ವಿಧಾನಸಭಾ ಕ್ಷೇತ್ರದ ಎಡರಂಗದ ಅಭ್ಯರ್ಥಿ ಕೆ.ಆರ್. ಜಯಾನಂದ ಚುನಾವಣಾ ಪ್ರಚಾರ ಆರಂಭಿಸಿದರು. ಪೈವಳಿಕೆ ಬೋಳಂಗಳದ ಹುತಾತ್ಮ ಮಂಟಪದಿಂದ ನಿನ್ನೆ ಸಂಜೆ ಇವರು ಪರ್ಯಟನೆಗೆ ಚಾಲನೆ ನೀಡಿ ದರು. ಸಿಪಿಎಂ ಏರಿಯಾ ಸಮಿತಿ ಸದಸ್ಯ ಅಬ್ದುಲ್ ರಜಾಕ್ ಚಿಪ್ಪಾರು, ವಿನಯ ಕುಮಾರ್, ಹಾರೀಸ್ ಪೈವಳಿಕೆ, ಪುರುಷೋತ್ತಮ ಬಳ್ಳೂರು, ಚಂದ್ರ ನಾಯ್ಕ್, ಸಿಪಿಐ ಮುಖಂಡ ಅಜಿತ್ ಎಂ.ಸಿ. ಲಾಲ್ಭಾಗ್ ಭಾಗವಹಿಸಿದರು. ಹಿರಿಯ ನೇತಾರ ನಾರಾಯಣ ಶೆಟ್ಟಿ ಕೆ.ಆರ್. ಜಯಾನಂದರನ್ನು ಸ್ವಾಗತಿಸಿದರು. ಸಿಪಿಐ ಮುಖಂಡನಾಗಿದ್ದ ಸಿ.ಕೆ. ಚಿಪ್ಪಾರ್ರ ಸ್ಮಾರಕ, ಭಾಸ್ಕರ …
Read more “ಮಂಜೇಶ್ವರ ಎಡರಂಗದ ಅಭ್ಯರ್ಥಿ ಕೆ.ಆರ್. ಜಯಾನಂದರಿಂದ ಪರ್ಯಟನೆಗೆ ಚಾಲನೆ”
ಮಲಪ್ಪುರಂ: ಕುಟುಂಬ ಕಲಹ ಮುಂದುವರಿದ ಪ್ರಕರಣದಲ್ಲಿ ಅತ್ತೆ ಸೊಸೆಯನ್ನು ಕಡಿದು ಕೊಲೆಗೈದ ಘಟನೆ ನಡೆದಿದೆ. ನಿಲಂಬೂರು ಕರುಳಾಯಿಯಲ್ಲಿ ಇಂದು ಮುಂಜಾನೆ ಘಟನೆ ನಡೆದಿದೆ. ಕೂಟಂಬಾರ ನಿವಾಸಿ ರಜಿತ (30) ಮೃತಪಟ್ಟ ಸೊಸೆ. ಕಟ್ಟಿಗೆ ಕಡಿಯಲು ಉಪಯೋಗಿಸುವ ಕತ್ತಿಯಿಂದ ಕಡಿದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ವೇಳೆ ರಜಿತರ ಪತಿ ಹೊರ ಹೋಗಿದ್ದರೆನ್ನಲಾಗಿದೆ. ಕೊಲೆ ಕೃತ್ಯದ ಬಳಿಕ ಅತ್ತೆ ಶಾಂತಾಳನ್ನು ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ. ಬೊಬ್ಬೆ ಕೇಳಿ ಸ್ಥಳಕ್ಕೆ ತಲುಪಿದ ಸ್ಥಳೀಯರು ರಕ್ತದ ಮಡುವಿನಲ್ಲಿ ಬಿದ್ದಿದ್ದ ರಜಿತಳನ್ನು ಕಂಡಿದ್ದಾರೆ. ಕೂಡಲೇ …





ಕುಂಬಳೆ: ಓಣಂ ಆಚರಣೆಗಾಗಿ ಊರಿಗೆ ತೆರಳಿದ್ದ ನಿವೃತ್ತ ಮುಖ್ಯೋ ಪಾಧ್ಯಾಯರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಕುಂಬಳೆ ಕೃಷ್ಣನಗರದಲ್ಲಿ ವಾಸಿಸುವ ಕೊಡ್ಯಮ್ಮೆ ಜಿಎಚ್ ಎಸ್ಎಸ್ನ ನಿವೃತ್ತ ಮುಖ್ಯೋಪಾ ಧ್ಯಾಯ ಥೋಮಸ್

ಬದಿಯಡ್ಕ: ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಆಟೋ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನಾರಂಪಾಡಿ ಪಳ್ಳ ನಿವಾಸಿ ಅನೀಶ್ (22) ಎಂಬವರು ಗಾಯಗೊಂಡಿದ್ದು, ಇವರನ್ನು ಚೆಂಗಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಕಾಸರಗೋಡು: ಬೈಕ್ ಢಿಕ್ಕಿ ಹೊಡೆದು ಕಾಂಗ್ರೆಸ್ ನೇತಾರ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಂಗ್ರೆಸ್ನ ಪಳ್ಳಿಕೆರೆ ಮಂಡಲ ಸಮಿತಿ ಕಾರ್ಯದರ್ಶಿ ಪಳ್ಳಿಕ್ಕೆರೆ ತಚ್ಚಂಗಾಡ್ ನಿವಾಸಿ ಕೆ. ಧನಂಜಯನ್ ಕರುವಾ ಕೋಡ್ (64) ಸಾವನ್ನಪ್ಪಿದ ದುರ್ದೈವಿ. ಇವರು

ಬದಿಯಡ್ಕ: ಕರಿಂಬಿಲ ನಿವಾಸಿ ಕೇಶವ ಪ್ರಭು (90) ನಿನ್ನೆ ನಿಧನ ಹೊಂದಿದರು. ಅಸೌಖ್ಯನಿಮಿತ್ತ ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕೇರಳ ರಾಜ್ಯ ಮಲೇರಿಯ ನಿಯಂತ್ರಣ ಮಂಡಳಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಹಲವು

ಕುಂಬಳೆ: ಓಣಂ ಆಚರಣೆಗಾಗಿ ಊರಿಗೆ ತೆರಳಿದ್ದ ನಿವೃತ್ತ ಮುಖ್ಯೋ ಪಾಧ್ಯಾಯರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಕುಂಬಳೆ ಕೃಷ್ಣನಗರದಲ್ಲಿ ವಾಸಿಸುವ ಕೊಡ್ಯಮ್ಮೆ ಜಿಎಚ್ ಎಸ್ಎಸ್ನ ನಿವೃತ್ತ ಮುಖ್ಯೋಪಾ ಧ್ಯಾಯ ಥೋಮಸ್

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page