
ನವದೆಹಲಿ: ಈ ವರ್ಷ ಭಾರತದ ವಿವಿಧೆಡೆಗಳಲ್ಲಿ ವ್ಯಾಪಕ ಆತ್ಮಾಹುತಿ ಬಾಂಬರ್ ದಾಳಿಗೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಜೈಶ್ ಎ ಮೊಹಮ್ಮದ್ ನೀಲನಕ್ಷೆ ತಯಾರಿಸಿದೆ ಎಂಬ ಆಘಾತಕಾರಿ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ನವದೆಹಲಿಯಲ್ಲಿ ನಡೆದ ಸ್ಫೋಟ ಕೇವಲ ಒಂದು ಟ್ರಯಲ್ ಮಾತ್ರವೇ ಆಗಿತ್ತು. ಭಾರತದಾದ್ಯಂತವಾಗಿ ಇಂತಹ ದಾಳಿ ನಡೆಸುವ ಭಾರೀ ಷಡ್ಯಂತ್ರಕ್ಕೆ ಜೈಶ್ ಎ ಮೊಹಮ್ಮದ್ ರೂಪು ನೀಡಿದೆ ಎಂಬ ಸ್ಪಷ್ಟ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ.ಭಯೋತ್ಪಾದಕ ಹಣಕಾಸು ಮತ್ತು ಜಿಹಾದ್ಗಾಗಿ ಜೈಶ್ ಎ ಮೊಹಮ್ಮದ್ ಡಿಜಿಟಲ್ …
Read more “ಭಾರತದಾದ್ಯಂತ ಆತ್ಮಾಹುತಿ ದಾಳಿಗೆ ನೀಲನಕ್ಷೆ ತಯಾರಿಸಿದ ಜೈಶ್ ಎ ಮೊಹಮ್ಮದ್”
ಬದಿಯಡ್ಕ: ‘ಪಿಟ್’ ಎನ್ಡಿಪಿಎಸ್ ಆಕ್ಟ್ ಪ್ರಕಾರ ಜಿಲ್ಲೆಯಲ್ಲಿ ಇನ್ನೋರ್ವನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ನೆಕ್ರಾಜೆ ನೆಲ್ಲಿಕಟ್ಟೆ ಸಾಲತ್ತಡ್ಕ ನಿವಾಸಿ ಇಕ್ಬಾಲ್ ಪಿ.ಎಂ. ಬಂಧಿತ ವ್ಯಕ್ತಿ. ಈತ ಬದಿಯಡ್ಕ, ಕಾಸರಗೋಡು ಮತ್ತು ಕರ್ನಾಟಕದಲ್ಲಿ ದಾಖಲಿಸಿಕೊಳ್ಳಲಾದ ಹಲವು ಮಾದಕ ದ್ರವ್ಯ ಸಾಗಾಟ ಪ್ರಕಣದ ಆರೋಪಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 2019ರಂದು 41.140 ಕಿಲೋ ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲುಗೊಂಡ ಪ್ರಕರಣದಲ್ಲಿ ಹಾಗೂ 2025 ರಲ್ಲಿ ಮಾದಕ ದ್ರವ್ಯವಾದ 26,100 ಗ್ರಾಂ …





ಕುಂಬಳೆ: ಸೀತಾಂಗೋಳಿಯಲ್ಲಿ ಹಾಡಹಗಲೇ ಯುವಕನನ್ನು ತಲೆಗೆ ಹೊಡೆದು ಕೊಲೆಗೈದ ಪ್ರಕರಣದಲ್ಲಿ ಆರೋಪಿಯನ್ನು ಗಂಟೆಗಳೊಳಗೆ ಪೊಲೀಸರು ಬಂಧಿಸಿದ್ದಾರೆ. ಬಾಪಾಲಿಪೊನ ಕುಂಟಿಕಾನ ನಿವಾಸಿಯಾದ ಸಫಾಹಿದ್ ಯಾನೆ ಶಫಾಯತ್ (35) ಎಂಬವರು ಕೊಲೆಗೀಡಾದ ವ್ಯಕ್ತಿಯಾಗಿದ್ದಾರೆ. ಈ ಸಂಬಂಧ ಕುಂಬಳೆ

ಕಾಸರಗೋಡು: ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕರಾದ ಕಾಸರಗೋಡು ಬೀಚ್ ರಸ್ತೆ ಬಿ.ಬಿ. ಆಳ್ವ ಕಂಪೌಂಡ್ ಕಾಮಧೇನು ಹೌಸ್ನ ಬೇಳ ರಾಧಾಕೃಷ್ಣ ಅಡಿಗ (80) ನಿನ್ನೆ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಇವರು

ಕುಂಬಳೆ: ಕಾಂಗ್ರೆಸ್ ನೇತಾರನ ಸಹೋದರ ಮೈದಾನ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಬಳೆ ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿ ಪೂಜಾರಿಯವರ ಸಹೋದರ ಕೋಟೆಕಾರು ನಿವಾಸಿ ಸುನಿಲ್ ಕುಮಾರ್ (40) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಉಪ್ಪಳ: ಎಟಿಎಂಗೆ ಹಣ ತುಂಬಿಸಲು ಬಂದ ವಾಹನದಿಂದ 50 ಲಕ್ಷ ರೂಪಾಯಿ ಕಳವು ನಡೆಸಿದ ಪ್ರಕರಣದಲ್ಲಿ ಇನ್ನೋರ್ವ ಆರೋಪಿ ಸೆರೆಗೀಡಾಗಿದ್ದಾನೆ. ತಮಿಳುನಾಡು ತಿರುಚ್ಚಿರಾಪಳ್ಳಿ ದಿಂಡಿಗಲ್ ಮೈನ್ ರೋಡ್ ರಾಮ್ಜಿ ನಗರದ ಅರುಮುಗನ್ ಯಾನೆ ಕಿಟ್ಟು

ಕುಂಬಳೆ: ಸೀತಾಂಗೋಳಿಯಲ್ಲಿ ಹಾಡಹಗಲೇ ಯುವಕನನ್ನು ತಲೆಗೆ ಹೊಡೆದು ಕೊಲೆಗೈದ ಪ್ರಕರಣದಲ್ಲಿ ಆರೋಪಿಯನ್ನು ಗಂಟೆಗಳೊಳಗೆ ಪೊಲೀಸರು ಬಂಧಿಸಿದ್ದಾರೆ. ಬಾಪಾಲಿಪೊನ ಕುಂಟಿಕಾನ ನಿವಾಸಿಯಾದ ಸಫಾಹಿದ್ ಯಾನೆ ಶಫಾಯತ್ (35) ಎಂಬವರು ಕೊಲೆಗೀಡಾದ ವ್ಯಕ್ತಿಯಾಗಿದ್ದಾರೆ. ಈ ಸಂಬಂಧ ಕುಂಬಳೆ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page