
ಪೈವಳಿಕೆ: ಪಂಚಾಯತ್ ಆಡಳಿತ ನಡೆಸುವ ಬಿಜೆಪಿ, ಐಕ್ಯರಂಗ ಮೈತ್ರಿ ಕೂಟ ಕೇರಳ ಸರಕಾರ ನೀಡುವ ಲೈಫ್ ವಸತಿ ಯೋಜನೆಯಲ್ಲಿ ಪೂರ್ಣ ಮೊತ್ತವನ್ನು ಫಲಾನುಭವಿಗಳಿಗೆ ನೀಡಲು ಸರಕಾರ ವಿತರಿಸಿದರೂ ಅದನ್ನು ಪಂಚಾಯತ್ನಲ್ಲಿ ಕಾರ್ಯಗತಗೊಳಿ ಸುವ ಅಧಿಕಾರಿ ತನ್ನ ಖಾತೆಯಲ್ಲಿರಿಸಿ ಕೊಂಡು ಫಲಾನುಭವಿಗಳನ್ನು ಸತಾಯಿ ಸುತ್ತಿರುವುದಾಗಿ ಸಿಪಿಎಂ ಪೈವಳಿಕೆ ಪಂಚಾಯತ್ ಸಮಿತಿ ಆರೋಪಿಸಿದೆ. ಈ ವಿಷಯವನ್ನು ಮುಂದಿಟ್ಟು ಪಂ ಚಾಯತ್ ಕಚೇರಿ ಮಾರ್ಚ್ ಹಾಗೂ ಧರಣಿ ನಡೆಸಲಾಯಿತು. ಫಲಾನುಭವಿ ಗಳು ಕಷ್ಟ ಅನುಭವಿಸುತ್ತಿದ್ದರೂ ಪಂಚಾಯತ್ ಆಡಳಿತ ಸಮಿತಿ ಮೌನ ವಹಿಸಿದೆ. …
Read more “ಲೈಫ್ ವಸತಿ ಯೋಜನೆ ಬುಡಮೇಲುಗೊಳಿಸುವುದಾಗಿ ಆರೋಪಿಸಿ ಸಿಪಿಎಂ ಪೈವಳಿಕೆ ಪಂ. ಮಾರ್ಚ್, ಧರಣಿ”
ನವದೆಹಲಿ: ಟಿ೨೦ ವಿಶ್ವಕಪ್ 2026ರಲ್ಲಿ ಭಾರತದ ಜೊತೆಗೆ ಆಡುವುದಿಲ್ಲವೆಂದು ಹೇಳಿದ್ದ ಪಾಕಿಸ್ತಾನ ಐಸಿಸಿ ನೀಡಿದ ಖಡಕ್ ನಿರ್ದೇಶದಿಂದಾಗಿ ಕೊನೆಗೂ ಮಂಡಿಯೂರಿ ಭಾರತದ ಜತೆಗಿನ ಪಂದ್ಯ ಆಡುವುದಾಗಿ ಘೋಷಿಸಿದೆ. ಇದರಿಂದಾಗಿ ಭಾರತ-ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ದಾರಿ ಸುಗಮಗೊಂಡಿದೆ. ಮಾತ್ರವಲ್ಲ ಈ ಎರಡು ತಂಡಗಳ ನಡುವಿನ ಟಿ20 ವಿಶ್ವಕಪ್ 2026 ಪಂದ್ಯಗಳು ನಿಗದಿಯಂತೆ ನಡೆಯಲಿದೆ. ಬಾಂಗ್ಲಾ ದೇಶವನ್ನು ಬೆಂಬಲಿಸಿ ಪಾಕಿಸ್ತಾನ ಭಾರತದೊಂದಿಗಿನ ಪಂದ್ಯಗಳನ್ನು ಬಹಿಷ್ಕರಿಸಲು ಫೆ. 1ರಂದು ತೀರ್ಮಾನಿಸಿತ್ತು. ಕೊನೆಗೆ ಆ ನಿಲುವಿನಲ್ಲಿ ಸಡಿಲಿಕೆ ತಂದ ಪಾಕಿಸ್ತಾನ ಬಾಂಗ್ಲಾದೇಶಕ್ಕೆ ಸಂಪೂರ್ಣ …
Read more “ಮಂಡಿಯೂರಿದ ಪಾಕಿಸ್ತಾನ: ಭಾರತದ ಜೊತೆ ಪಂದ್ಯವಾಡಲು ಒಪ್ಪಿಗೆ”





ಕಾಸರಗೋಡು: ಜಿಲ್ಲೆಯಲ್ಲಿ ವಿವಿಧ ಜ್ವರಗಳು ವ್ಯಾಪಕಗೊಂಡಿದೆ. ಎಚ್೧ಎನ್೧ ಬಾಧಿಸಿ ಮಹಿಳೆ, ಹಳದಿಕಾಮಾಲೆ ಬಾಧಿಸಿ ಯುವಕ ಮೃತಪಟ್ಟಿದ್ದಾರೆ. ಇದೇ ವೇಳೆ ಅಮೀಬಿಕ್ ಮೆದುಳುಜ್ವರ ಬಾಧಿಸಿದ ಯುವಕನ ಸ್ಥಿತಿ ಅತೀ ಗಂಭೀರವಾ ಗಿದೆಯೆಂದು ತಿಳಿದುಬಂದಿದೆ. ಅಜಾನೂರು ಮಾಣಿಕೋತ್ತ್ನ

ಬದಿಯಡ್ಕ: ಅಯೋಧ್ಯೆ ಕ್ಷೇತ್ರ ದರ್ಶನಕ್ಕೆ ತೆರಳಿದ ಯುವಕ ಮನೆಗೆ ತಲುಪದೆ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಪೆರಡಾಲ ಪಂಜಿನಡ್ಕ ನಿವಾಸಿ ಕುಂಞಿರಾಮನ್ ಎಂಬವರ ಪುತ್ರ ರಾಜೇಶ್ (42) ನಾಪತ್ತೆಯಾದ ವ್ಯಕ್ತಿ. ಈ ಬಗ್ಗೆ ಅವರ ಸಹೋದರ

ಹೊಸದುರ್ಗ: 2001ರಲ್ಲಿ ನಡೆದ ವೇಟ್ಟುಮ್ಮಲ್ ರತೀಶ್ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತಲೆಮರೆಸಿಕೊಂಡ ಆರೋಪಿಯಾಗಿ ಘೋಷಿಸಿದ ಆರೋಪಿಯನ್ನು 25 ವರ್ಷದ ಬಳಿಕ ಪ್ರತ್ಯೇಕ ತನಿಖಾ ತಂಡ ಬಂಧಿಸಿದೆ. ಕದಿರೂರು ನಿವಾಸಿ ಸಿ.ಎಚ್. ಅಶ್ರಫ್ (58) ಸೆರೆಯಾದ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ಕಾಸರಗೋಡು: ಜಿಲ್ಲೆಯಲ್ಲಿ ವಿವಿಧ ಜ್ವರಗಳು ವ್ಯಾಪಕಗೊಂಡಿದೆ. ಎಚ್೧ಎನ್೧ ಬಾಧಿಸಿ ಮಹಿಳೆ, ಹಳದಿಕಾಮಾಲೆ ಬಾಧಿಸಿ ಯುವಕ ಮೃತಪಟ್ಟಿದ್ದಾರೆ. ಇದೇ ವೇಳೆ ಅಮೀಬಿಕ್ ಮೆದುಳುಜ್ವರ ಬಾಧಿಸಿದ ಯುವಕನ ಸ್ಥಿತಿ ಅತೀ ಗಂಭೀರವಾ ಗಿದೆಯೆಂದು ತಿಳಿದುಬಂದಿದೆ. ಅಜಾನೂರು ಮಾಣಿಕೋತ್ತ್ನ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page