
ಕಾಸರಗೋಡು: ಕಾಸರಗೋಡು ನಗರದ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಉಚ್ಚಿಲ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನಾಳೆಯಿಂದ 23ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.ನಾಳೆ ಬೆಳಿಗ್ಗೆ 5.30ಕ್ಕೆ ಗಣಪತಿ ಹೋಮ, 9ಕ್ಕೆ ಬಳ್ಳಪದವು ವೀಣಾ ವಾದಿನಿ ಸಂಗೀತ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ಸಂಗೀತ, 10.45ರ ನಂತರದ ಮುಹೂರ್ತದಲ್ಲಿ ಪ್ರಾರ್ಥನೆ, ಧ್ವಜಾರೋಹಣ, ಮಧ್ಯಾಹ್ನ 12.05ರಿಂದ ಮಹಾಪೂಜೆ, ಉತ್ಸವ ಬಲಿ, ಅನ್ನಸಂತರ್ಪಣೆ, ಸಂಜೆ 5ಕ್ಕೆ ಭಜನೆ, 6ಕ್ಕೆ ತಾಯಂಬಕ, 6.30ರಿಂದ ಭರತನಾಟ್ಯ, ರಾತ್ರಿ 8.30ಕ್ಕೆ ಪೂಜೆ, ಉತ್ಸವಬಲಿ …
ಕಾಸರಗೋಡು: ಮನೆಯವರು ಉತ್ಸವಕ್ಕೆ ಹೋದ ಸಂದರ್ಭದಲ್ಲಿ ೨೫ ಪವನ್ ಚಿನಾಭರಣ ಕಳವುಗೈದ ಕುಖ್ಯಾತ ಇಬ್ಬರು ಕಳ್ಳರನ್ನು ಬಂಧಿಸಲಾಗಿದೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪೆರಿಯಾಟಡ್ಕ, ಚೆರುಂಬಾ ಅಹದ್ ಮಂಜಿಲ್ನ ಎ.ಎಚ್. ಹಾಶಿಂ (45), ಕಾಸರಗೋಡು ವಿದ್ಯಾನಗರದ ಮನೋಜ್ (49) ಎಂಬಿವರನ್ನು ಪಟ್ಟಾಂಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಶುಕ್ರವಾರ ಶೋರ್ನೂರು ಕುಟ್ಟನಾಡು ತೊಳುಕ್ಕಾಡ್ ಹರಿ ಭವನ್ನ ಸುಧೀರ್ ಎಂಬವರ ಮನೆಯಿಂದ ಚಿನ್ನಾಭರಣ ಕಳವು ನಡೆದಿದೆ. ಸುಧೀರ್ ಹಾಗೂ ಕುಟುಂಬ ಆಮಕ್ಕಾವ್ ಕ್ಷೇತ್ರಕ್ಕೆ ಉತ್ಸವಕ್ಕೆಂದು ಹೋಗಿದ್ದರು. ಈ ಸಂದರ್ಭದಲ್ಲಿ ಮನೆಯ …
Read more “ಮನೆಯವರು ಉತ್ಸವಕ್ಕೆ ಹೋದ ಸಂದರ್ಭ 25 ಪವನ್ ಚಿನ್ನ ಕಳವು: ಇಬ್ಬರ ಬಂಧನ ; 22 ಪವನ್ ಚಿನ್ನ ಪತ್ತೆ”

ಉಪ್ಪಳ: ಐಲ ಕ್ಷೇತ್ರಕ್ಕೆ ಸಂಚರಿಸುವ ಮಂಗಲ್ಪಾಡಿ ಪಂಚಾಯತ್ನ ಎದುರಲ್ಲೇ ಇರುವ ರಸ್ತೆಯ ಶೋಚನೀಯಾವಸ್ಥೆಯನ್ನು ಪರಿಹರಿಸಬೇಕೆಂದು ಆಗ್ರಹಿಸಿ ವೀರಪ್ಪ ಅಂಬಾರ್ ನೇತೃತ್ವದಲ್ಲಿ ಪಂಚಾಯತ್ ಅಧ್ಯಕ್ಷ ಗೋಲ್ಡನ್ ಅಬ್ದುಲ್ ರಹಿಮಾನ್ರಿಗೆ ಮನವಿ ಸಲ್ಲಿಸಲಾಯಿತು. ಐಲ ಕ್ಷೇತ್ರ, ಪೆರಿಂಗಡಿ

ಕಾಸರಗೋಡು: ಮೂಲಭೂತ ಸೌಕರ್ಯಗಳ ಕೊರತೆಯಿಂದ ಉಸಿರು ಕಟ್ಟುವಂತಹ ವಿದ್ಯಾನಗರ ಸಿಡ್ಕೋ ಕೈಗಾರಿಕಾ ಪ್ರಾಂಗಣದ ಶೋಚನೀಯಾವಸ್ಥೆಯನ್ನು ತುರ್ತಾಗಿ ಪರಿಹರಿಸಬೇಕೆಂದು ಆಗ್ರಹಿಸಿ ಕೆಎಸ್ಎಸ್ಐಎ ಕಾಸರಗೋಡು ಜಿಲ್ಲಾ ಸಮಿತಿ ಕೈಗಾರಿಕಾ-ಐಟಿ ಸಚಿವ ಪಿ.ಕೆ. ಕುಂಞಾಲಿಕುಟ್ಟಿ, ಶಾಸಕ ಕಲ್ಲಟ್ರ ಮಾಹಿನ್
ಕಾಸರಗೋಡು: ಕೇರಳ ಸ್ಟೇಟ್ ಪ್ರೈವೆಟ್ ಬಸ್ ಆಪರೇಟರ್ಸ್ ಫೆಡರೇಶನ್ನ ಜಿಲ್ಲಾ ಸಮ್ಮೇಳನ ನಾಳೆ ಹೊಸದುರ್ಗದ ಮುನ್ಸಿಪಲ್ ಮಿನಿ ಕಾನ್ಫರೆನ್ಸ್ ಹಾಲ್ನಲ್ಲಿ ನಡೆಯಲಿದೆ. ಫೆಡರೇಶನ್ನ ಜಿಲ್ಲಾಧ್ಯಕ್ಷ ಕೆ. ಗಿರೀಶ್ರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶವನ್ನು ಸಂಸದ ರಾಜ್

ಮಂಜೇಶ್ವರ: ಶೋಚನೀಯ ಸ್ಥಿತಿಯಲ್ಲಿದ್ದ ಕೆಜೆಎಂ ರಸ್ತೆಯ ಪುನರುದ್ಧಾರ ಕಾಮಗಾರಿಗೆ ಶಾಸಕರ ನಿಧಿಯಿಂದ 97 ಲಕ್ಷ ರೂ. ಮಂಜೂರು ಮಾಡಲಾಗಿದೆ. ಸ್ಥಳೀಯರ ಬಹುಕಾಲದ ಬೇಡಿಕೆಗೆ ಪರಿಹಾರ ಉಂಟಾಗಿದೆ. ರಸ್ತೆಯ ಕಾಮಗಾರಿ ಉದ್ಘಾಟನೆಯನ್ನು ಶಾಸಕ ಎಕೆಎಂ ಅಶ್ರಫ್

ಉಪ್ಪಳ: ಐಲ ಕ್ಷೇತ್ರಕ್ಕೆ ಸಂಚರಿಸುವ ಮಂಗಲ್ಪಾಡಿ ಪಂಚಾಯತ್ನ ಎದುರಲ್ಲೇ ಇರುವ ರಸ್ತೆಯ ಶೋಚನೀಯಾವಸ್ಥೆಯನ್ನು ಪರಿಹರಿಸಬೇಕೆಂದು ಆಗ್ರಹಿಸಿ ವೀರಪ್ಪ ಅಂಬಾರ್ ನೇತೃತ್ವದಲ್ಲಿ ಪಂಚಾಯತ್ ಅಧ್ಯಕ್ಷ ಗೋಲ್ಡನ್ ಅಬ್ದುಲ್ ರಹಿಮಾನ್ರಿಗೆ ಮನವಿ ಸಲ್ಲಿಸಲಾಯಿತು. ಐಲ ಕ್ಷೇತ್ರ, ಪೆರಿಂಗಡಿ

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page