
ಶಬರಿಮಲೆ: ಶಬರಿಮಲೆ ಚಿನ್ನ ಕಳವು ಪ್ರಕರಣದ ತನಿಖೆ ಒಂದೆಡೆ ಭರದಿಂದ ಸಾಗುತ್ತಿರುವಂತೆಯೇ ಇದರ ಜತೆಗೆ ಹೊಸ ಹೊಸ ಅವ್ಯವಹಾರಗಳು ಒಂದರ ಹಿಂದೆ ಒಂದು ಎಂಬಂತೆ ಹೊರಬರತೊಡಗಿದೆ. ಶಬರಿಮಲೆ ದೇಗುಲದ ಧ್ವಜಸ್ತಂಭ ನಿರ್ಮಾಣಕ್ಕಾಗಿ ಚಿನ್ನ ಸ್ವೀಕರಿಸಿದ ವಿಷಯದಲ್ಲಿ ಮಾಜಿ ಅಡ್ವಕೇಟ್ ಕಮಿಷನರ್ ಎ.ಎಸ್.ಪಿ ಕುರುಪ್ ಗಂಭೀರವಾದ ರೀತಿಯ ಕಾಯ್ದೆ ಉಲ್ಲಂಘನೆ ನಡೆಸಿದ್ದಾರೆಂದು ಈ ಬಗ್ಗೆ ದೇವಸ್ವಂ ವಿಜಿಲೆನ್ಸ್ ವಿಭಾಗ ತನಿಖೆ ನಡೆಸಿ ಹೈಕೋರ್ಟ್ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ. ಧ್ವಜಸ್ತಂಭ ನಿರ್ಮಾಣಕ್ಕಾಗಿ ಭಕ್ತರಿಂದ ಚಿನ್ನವನ್ನು ಕಾಣಿಕೆ ರೂಪದಲ್ಲಿ ಪಡೆಯುವ ಹೊಣೆಗಾರಿಕೆಯನ್ನು …
ಕುಂಬಳೆ: ಮಗಳ ಮನೆಗೆ ಬಂದಿದ್ದ ಗೃಹಿಣಿ ಬಾತ್ರೂಂನೊಳಗೆ ಬೆಂಕಿ ಸುಟ್ಟು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾಸರಗೋಡು ಸೂರ್ಲು ನಿವಾಸಿ ಕುನ್ನಿಲ್ ಮುಹಮ್ಮದ್ರ ಪುತ್ರಿಯಾದ ಆಸ್ಮ (53) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಸೀತಾಂಗೋಳಿ ಮುಕಾರಿಕಂಡದಲ್ಲಿರುವ ಪುತ್ರಿ ಶಂಸೀನರ ಮನೆಗೆ ನಾಲ್ಕು ದಿನಗಳ ಹಿಂದೆ ಬಂದಿದ್ದರೆನ್ನಲಾಗಿದೆ. ನಿನ್ನೆ ಅಪರಾಹ್ನ 3 ಗಂಟೆಗೆ ಇವರು ಮನೆಯ ಮೇಲಿನ ಮಹಡಿಯಲ್ಲಿರುವ ಬಾತ್ರೂಂನೊಳಗೆ ಬೆಂಕಿ ಸುಟ್ಟು ಸಾವಿಗೀಡಾದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆಂದು ಹೇಳಲಾಗುತ್ತಿದೆ. ಆಸ್ಮರಿಗೆ ಅಲ್ಪ ಪ್ರಮಾಣದಲ್ಲಿ ಅಸ್ವಸ್ಥತೆ ಇತ್ತೆಂದು ಹೇಳಲಾಗುತ್ತಿದೆ. ಇದರಿಂದ ಪೆಟ್ರೋಲ್ …
Read more “ಮಗಳ ಮನೆಯಲ್ಲಿ ಗೃಹಿಣಿ ಬೆಂಕಿ ಸುಟ್ಟು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”

ಮಂಜೇಶ್ವರ: ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ಬಂಗ್ರ ಮಂಜೇಶ್ವರ ರಸ್ತೆಯ ಕಟ್ಟೆಬಜಾರ್ ತಿರುವು ವಾಹನ ಸವಾರರಲ್ಲಿ ಆತಂಕವನ್ನು ಉಂಟುಮಾಡುತ್ತಿದೆ. ಈ ತಿರುವಿನ ಇಕ್ಕೆಡೆಗಳಲ್ಲಿ ರಸ್ತೆಗೆ ತಾಗಿಕೊಂಡು ತೆರೆದ ಸ್ಥಿತಿಯಲ್ಲಿರುವ ಚರಂಡಿ ವಾಹನ ಸವಾರರಲ್ಲಿ ಆತಂಕ ವನ್ನುಂಟುಮಾಡಿದೆ.
ಮಂಜೇಶ್ವರ: ಆಗಸ್ಟ್ ೮ರಂದು ಗುರುವಾಯೂರಿನಲ್ಲಿ ನಡೆಯಲಿರುವ ಹಿಂದೂ ಸಮಾಜ ಸೌಹಾರ್ದ ವೇದಿಕೆಯ ರಾಜ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವ ಕುರಿತು ಜಿಲ್ಲಾ ಸಮಿತಿ ಸಭೆ ಮಂಜೇಶ್ವರದಲ್ಲಿ ನಡೆಯಿತು. ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ

ಮುಳ್ಳೇರಿಯ: ಆದೂರು ಕಾನಕ್ಕೋಡು ನಿವಾಸಿ ನಾರಾಯಣ ರೈ ಅವರ ಪತ್ನಿ ಕಮಲ ರೈ (೬೮) ನಿಧನ ಹೊಂದಿದರು. ಮೃತರು ಪತಿ, ಮಕ್ಕಳಾದ ಕರುಣಾಕರ್ ರೈ, ಸುಮಿತ್ರ, ಸ್ವರ್ಣಲತ, ಅಳಿಯಂದಿರಾದ ದಿನೇಶ್ ಚೌಟ, ಪ್ರಶಾಂತ್ ಭಂಡಾರಿ

ಬದಿಯಡ್ಕ: ವರ್ತಮಾನದ ತಲ್ಲಣಗಳಿಗೆ ಕಾರಣಗಳನ್ನು ಪತ್ತೆ ಮಾಡುತ್ತಾ ಹೋದಲ್ಲಿ ಪರಿಹಾರಗಳು ಲಭ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆದಿ ಶಂಕರರು ನೀಡಿದ ಸಂದೇಶಗಳು ನಮ್ಮ ಕಣ್ತೆರೆಸಿ ಬದುಕಿನ ಮೂಲ ಲಕ್ಷö್ಯದ ದಾರಿ ತೋರಿಸುತ್ತದೆ. ಶ್ರೀಶಂಕರರ ಸಂದೇಶಗಳನ್ನು ಪಾಲಿಸುತ್ತಾ

ಮಂಜೇಶ್ವರ: ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ಬಂಗ್ರ ಮಂಜೇಶ್ವರ ರಸ್ತೆಯ ಕಟ್ಟೆಬಜಾರ್ ತಿರುವು ವಾಹನ ಸವಾರರಲ್ಲಿ ಆತಂಕವನ್ನು ಉಂಟುಮಾಡುತ್ತಿದೆ. ಈ ತಿರುವಿನ ಇಕ್ಕೆಡೆಗಳಲ್ಲಿ ರಸ್ತೆಗೆ ತಾಗಿಕೊಂಡು ತೆರೆದ ಸ್ಥಿತಿಯಲ್ಲಿರುವ ಚರಂಡಿ ವಾಹನ ಸವಾರರಲ್ಲಿ ಆತಂಕ ವನ್ನುಂಟುಮಾಡಿದೆ.

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page