
ಉಪ್ಪಳ: ಐಲ ಪಾರೆಕಟ್ಟೆ ನಿವಾಸಿ ಮುಂಬೈ ಜೋಗೇಶ್ವರಿಯಲ್ಲಿ ಪ್ರಕಾಶ್ ವಾಚ್ವರ್ಕ್ಸ್ ಮಾಲಕ ರಾಗಿದ್ದ ಮಾಧವ ಸುವರ್ಣ (87) ನಿಧನ ಹೊಂದಿದರು. ಸಜಿಪ ಕೊಳಕೆ ತರವಾಡಿನ ಹಿರಿಯರಾಗಿ ದ್ದರು. ಮೃತರು ಪತ್ನಿ ಲೀಲಾವತಿ, ಮಕ್ಕಳಾದ ಪ್ರಕಾಶ್, ಗಣೇಶ್, ಸುಜಾತ, ಭಾರತಿ, ಸೊಸೆಯಂದಿರಾದ ವಾಣಿಶ್ರೀ, ಶಶಿಕಲಾ, ಅಳಿಯಂ ದಿರಾದ ಕೃಷ್ಣ ಸೂರತ್, ಸದಾಶಿವ ಬೆಜ್ಜ, ಸಹೋದರಿ ಸುಂದರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಬೆಳ್ಳೂರು: ಸುಳ್ಯಪದವು ಸೇತುವೆಯ ಪುನರ್ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಬೇಕೆಂದು ವಿನಂತಿಸಿ ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ರಾವ್ ಕಲ್ಲಗ ಅವರು ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ ಸಲ್ಲಿಸಿದರು. ಮನವಿಯ ಪ್ರತಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರಿಗೂ ಸಲ್ಲಿಸಲಾಗಿದೆ. ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೇರಳ-ಕರ್ನಾಟಕ ಗಡಿ ಪ್ರದೇಶಗಳಲ್ಲಿರುವ ಸುಳ್ಯಪದವು ಸೇತುವೆ ಅಗಲಕಿರಿದಾಗಿದ್ದು, ಅಲ್ಲದೆ ಹೊಂಡಗಳಿಂದ ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗುತ್ತಿದೆ. ಮುಳ್ಳೇರಿಯ, ಬೆಳ್ಳೂರು, ಕಿನ್ನಿಂಗಾರು ಭಾಗದ ಜನರಿಗೆ …





ಕಾಸರಗೋಡು: ನೈತಿಕ ಗೂಂಡಾಗಿರಿ ಬೆದರಿಕೆಯೊಡ್ಡಿ ಯುವತಿ ಹಾಗೂ ಆಕೆಯ ಸ್ನೇಹಿತನ ನಗ-ನಗದು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ೫ ಮಂದಿಯನ್ನು ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಪಿ. ಪ್ರಮೋದ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮುಳಿಯಾರು ಪೊವ್ವಲ್ನ ಬಿ.

ಕುಂಬಳೆ: ನಕಲಿ ನಂಬ್ರಪ್ಲೇಟ್ ಲಗತ್ತಿಸಿದ ಕಾರು ವಶ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿ ದ್ದಾರೆ. ಇದೇ ವೇಳೆ ವಶಕ್ಕೆ ತೆಗೆಯಲಾದ ಕಾರು ಮಳ್ಳಂಗೈ ನಿವಾಸಿಯಾದ ಅಲಿ ಮುಕ್ತಾದ್ರ ದ್ದೆಂದು ತಿಳಿದುಬಂದಿದೆ. ವ್ಯಾಪಾರಿ ಯಾಗಿರುವ ಅಲಿ

ಬದಿಯಡ್ಕ: ೧೭ರ ಹರೆಯದ ಬಾಲಕಿಗೆ ಮದುವೆಮಾಡಿಸಿದ ಘಟನೆ ಬೆಳಕಿಗೆ ಬಂದಿದ್ದು, ಇದರಂತೆ ಬಾಲ್ಯವಿವಾಹ ನಿಷೇಧ ಕಾನೂನು ಪ್ರಕಾರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಉನ್ನತಿಯೊಂದರಲ್ಲಿ ವಾಸಿಸುವ ಕುಟುಂಬದ

ಕಾಸರಗೋಡು: ಕರ್ನಾಟಕದಿಂದ ಕುಡಿಯುವ ನೀರು ವಿತರಣೆಗಾಗಿರುವ ಪೈಪ್ಗಳ ಸಹಿತ ಆಗಮಿಸುತ್ತಿದ್ದ ಲಾರಿ ಮಾಣಿಮೂಲ ಕುಳಿಂಜಾಲ್ ಎಂಬಲ್ಲಿಗೆ ಸಮೀಪ ನಿಯಂತ್ರಣ ತಪ್ಪಿ ನೂರು ಅಡಿ ಆಳಕ್ಕೆ ಮಗುಚಿದೆ. ನಿನ್ನೆ ರಾತ್ರಿ 10 ಗಂಟೆಗೆ ಈ ಅಪಘಾತ

ಕಾಸರಗೋಡು: ನೈತಿಕ ಗೂಂಡಾಗಿರಿ ಬೆದರಿಕೆಯೊಡ್ಡಿ ಯುವತಿ ಹಾಗೂ ಆಕೆಯ ಸ್ನೇಹಿತನ ನಗ-ನಗದು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ೫ ಮಂದಿಯನ್ನು ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಪಿ. ಪ್ರಮೋದ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮುಳಿಯಾರು ಪೊವ್ವಲ್ನ ಬಿ.

ಕಾನ್ಪುರ: ಡಾಕ್ಟರ್ ಇಲ್ಲದಿರುವಾಗ ಸರಕಾರಿ ಆಸ್ಪತ್ರೆಗೆ ತಲುಪಿದ ರೋಗಿಗಳನ್ನು ಚಾಲಕ ಪರಿಶೀಲಿಸಿ ಚಿಕಿತ್ಸೆ ನಿರ್ದೇಶಿಸಿದ ಘಟನೆ ನಡೆದಿದೆ. ಈತ ಔಷಧಿ ಖರೀದಿಸಲು ಹೊರಗೆ ಚೀಟಿ ಬರೆದು ನೀಡಿದ ಬಗ್ಗೆಯೂ ತಿಳಿದು ಬಂದಿದೆ. ಉತ್ತರಪ್ರದೇಶದ ಕಾನ್ಪುರದ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page