
ಕಾಸರಗೋಡು: ಜಿಲ್ಲೆಯಲ್ಲಿ ಇದುವರೆಗೆ 1501 ಮಂದಿ ಮನೆಯಲ್ಲೇ ಮತದಾನ ಮಾಡಿದ್ದಾರೆ. 85 ವರ್ಷಕ್ಕಿಂತ ಮೇಲಿನ ಪ್ರಾಯದ 698 ಮಂದಿ, ಭಿನ್ನ ಸಾಮರ್ಥ್ಯ ದವರಾದ 800 ಮಂದಿ ಮನೆಯಲ್ಲಿ ಮತದಾನ ಮಾಡಿದ್ದಾರೆ. 85 ವರ್ಷ ಪೂರ್ತಿಗೊಂಡ 3281, ಭಿನ್ನ ಸಾಮರ್ಥ್ಯದವರಾದ 3529 ಮಂದಿಗೆ ಜಿಲ್ಲೆಯಲ್ಲಿ ಮನೆಯಲ್ಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಮಂಜೇಶ್ವರದಲ್ಲಿ 85 ವರ್ಷ ಮೇಲಿನ 99 ಮಂದಿ, ಭಿನ್ನ ಸಾಮರ್ಥ್ಯದ 158 ಮಂದಿ ಸೇರಿ ಒಟ್ಟು 257 ಮಂದಿ ಮನೆಯಲ್ಲಿ ಮತದಾನ ಮಾಡಿದ್ದಾರೆ.ಕಾಸರಗೋಡಿನಲ್ಲಿ ಒಟ್ಟು 225, …
ಮಂಜೇಶ್ವರ: ವರ್ಕಾಡಿ, ಮಂಜೇಶ್ವರ ಪಂಚಾಯತ್ಗಳಲ್ಲಿ ನಿನ್ನೆ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಐಕ್ಯರಂಗದ ಅಭ್ಯರ್ಥಿ ಎಕೆಎಂ ಅಶ್ರಫ್ ಮತ ಯಾಚಿಸಿ ಪರ್ಯಟನೆ ನಡೆಸಿದರು. ಅಭ್ಯರ್ಥಿಗೆ ವಿವಿಧ ಕಡೆ ಹೃದಯಸ್ಪರ್ಶಿ ಸ್ವಾಗತ ಲಭಿಸಿದೆ. ನಿನ್ನೆ ಬೆಳಿಗ್ಗೆ ಸೂಪಿಗುರಿಯಿಂದ ಆರಂಭಿಸಿ ಪಾವೂರು ಅಂಚೆಕಚೇರಿ, ಪಾವೂರುಕೋಡಿ, ಕೆದುಂಬಾಡಿ, ತೌಡುಗೋಳಿ, ನೆಚ್ಚಿಲಪದವು, ಬೋರ್ಕಳ, ಆನೆಕಲ್ಲು, ಗುವೆದಪಡ್ಪು, ಕಜೆ, ಪಾತೂರು ಮೂಲಕ ಸಾಗಿ ಬೇಕರಿ ಜಂಕ್ಷನ್ನಲ್ಲಾಗಿ ಮೊರತ್ತಣೆಗೆ ಮಧ್ಯಾಹ್ನ ತಲುಪಿತು. ಅಪರಾಹ್ನ ಕಡಂಬಾರು ಶಾಲೆ ಜಂಕ್ಷನ್ನಿಂದ ಆರಂಭಿಸಿ ಪಾಪಿಲ, ಮಚ್ಚಂಪಾಡಿ ಮೂಲಕ ಸಾಗಿ ಕುಂಜತ್ತೂರು ಜಂಕ್ಷನ್ನಲ್ಲಿ …
Read more “ಎಕೆಎಂ ಅಶ್ರಫ್ರ ಪರ್ಯಟನೆ: ವಿವಿಧೆಡೆ ಹೃದಯಸ್ಪರ್ಶಿ ಸ್ವಾಗತ”





ಕಾಸರಗೋಡು: ಬಿಎಂಎಸ್ ಕಾರ್ಯಕರ್ತನಾದ ಕಾಸರಗೋಡು ನುಳ್ಳಿಪ್ಪಾಡಿ ಜೆ.ಪಿ ನಗರದ ಜ್ಯೋತಿಷ್ರನ್ನು 2013ರಂದು ಚೆರ್ಕಳ ಸಮೀಪದ ಸಂತೋಷ್ನಗರದಲ್ಲಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಕೊಯಂಬತ್ತೂರಿನಿಂದ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ತಳಂಗರೆ ಪಳ್ಳಿಕ್ಕಾಲ್ ಪಡುಪ್ಪಿಲ್ ಹೌಸ್ನ

ಕಾಸರಗೋಡು: ಪತ್ನಿ ಆತ್ಮಹತ್ಯೆಗೈದ ಘಟನೆಯಿಂದ ತೀವ್ರ ಮನನೊಂದಿದ್ದ ಪತಿ ಕೂಡಾ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಪರಪ್ಪ ಬಿರಿಕುಳಂ ಕುರುಂಬಾಯಿ ಎಂಬಲ್ಲಿನ ಕೆ. ಪವಿತ್ರನ್ (58) ಆತ್ಮಹತ್ಯೆಗೈದ

ಉಪ್ಪಳ: ತೀರ್ಥ ಅಮಾವಾಸ್ಯೆ ಪ್ರಯುಕ್ತ ಐಲ ಶಿವಾಜಿನಗರದ ಸಿಂಧೂ ಸಮುದ್ರ ಕಿನಾರೆಯಲ್ಲಿ ಇಂದು ತೀರ್ಥ ಸ್ನಾನ ನಡೆಯುತ್ತಿದೆ. ಕರ್ನಾಟಕ ಸಹಿತ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಇಂದು ಮುಂಜಾನೆಯಿಂದಲೇ ಇಲ್ಲಿಗೆ ತಲುಪಿ ತೀರ್ಥಸ್ನಾನ

ಕುಂಬಳೆ: ಕುಂಬಳೆ ಬದ್ರಿಯಾ ನಗರದ ಸಾರ್ವಜನಿಕ ಸ್ಥಳದಲ್ಲಿ ಹಣವಿರಿಸಿ ನಡೆಯುತ್ತಿದ್ದ ಜೂಜಾಟ ಕೇಂದ್ರಕ್ಕೆ ಪೊಲೀಸರು ನಿನ್ನೆ ದಾಳಿ ನಡೆಸಿ ಐದು ಮಂದಿಯನ್ನು ಬಂಧಿಸಿ ಕೇಸು ದಾಖಲಿಸಿದ್ದಾರೆ. ಮಂಗಲ್ಪಾಡಿ ಮಣ್ಣಂಗುಳಿಯ ಅಹಮ್ಮದ್ ಸುಲ್ತಾನ್ (49), ಮಂಗಳೂರು

ಕಾಸರಗೋಡು: ಬಿಎಂಎಸ್ ಕಾರ್ಯಕರ್ತನಾದ ಕಾಸರಗೋಡು ನುಳ್ಳಿಪ್ಪಾಡಿ ಜೆ.ಪಿ ನಗರದ ಜ್ಯೋತಿಷ್ರನ್ನು 2013ರಂದು ಚೆರ್ಕಳ ಸಮೀಪದ ಸಂತೋಷ್ನಗರದಲ್ಲಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಕೊಯಂಬತ್ತೂರಿನಿಂದ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ತಳಂಗರೆ ಪಳ್ಳಿಕ್ಕಾಲ್ ಪಡುಪ್ಪಿಲ್ ಹೌಸ್ನ

ತಿರುವನಂತಪುರ: ರಾಜ್ಯ ಎದು ರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಗೆ ಸದ್ಯ ಪರಿಹಾರ ಉಂಟಾಗದು. ಇದರಿಂ ದಾಗಿ ರಾಜ್ಯದಲ್ಲಿ ಕಠಿಣ ವಿದ್ಯುತ್ ನಿಯಂತ್ರಣ ಏರ್ಪಡಿಸಲಾಗಿದೆ. ಸದ್ಯ ಹೊರಗಿನಿಂದ ಅಗತ್ಯದಷ್ಟು ವಿದ್ಯುತ್ ಖರೀದಿಸಲು ಯಾವುದೇ ಸಾಧ್ಯತೆಗಳು ಇಲ್ಲವಾಗಿದ್ದು,

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page