
ಕುಂಬಳೆ: ಪಂಚಾಯತ್ ಚುನಾ ವಣೆಯಲ್ಲಿ ಕುಂಬಳೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಮುಸ್ಲಿಂ ಲೀಗ್ ಪಂಚಾಯತ್ ಅಧ್ಯಕ್ಷರಾಗಿ ಯಾರನ್ನು ಆರಿಸಬೇಕೆಂಬ ವಿಷಯ ಗೊಂದಲಕ್ಕೀ ಡಾಗಿದೆ. ಮುಸ್ಲಿಂ ಲೀಗ್ ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿಯೂ, ಎರಡುಬಾರಿ ಪಂಚಾಯತ್ ಸದಸ್ಯ, ಒಂದು ಬಾರಿ ಬ್ಲೋಕ್ ಪಂಚಾಯತ್ ಸದಸ್ಯನಾಗಿದ್ದ ಎ.ಕೆ. ಆರಿಫ್ ಈ ಬಾರಿಯೂ ಪಂಚಾಯತ್ ಸದಸ್ಯನಾಗಿ ಆಯ್ಕೆಯಾಗಿದ್ದಾರೆ. ಮುಸ್ಲಿಂ ಲೀಗ್ ರಾಜ್ಯ ಕೌನ್ಸಿಲರ್, ಜಿಲ್ಲಾ ಸಮಿತಿ ಸದಸ್ಯ ಎಂಬೀ ನೆಲೆಗಳಲ್ಲಿ ಕಾರ್ಯಾಚರಿಸುವ ವಿ.ಪಿ. ಅಬ್ದುಲ್ ಖಾದರ್ ಹಾಜಿ ಎರಡು ಬಾರಿ ಪಂಚಾಯತ್ …
ಮಂಜೇಶ್ವರ: ಬೆಜ್ಜ ಕೊಳಂಜ ನಿವಾಸಿ ಅರಿಯಾಳ ಮಲರಾಯ ಬಂಟ ತರವಾಡಿನ ಗುರಿಕಾರ ಹಿರಿಯ ಕೃಷಿಕ ಬಂಟಪ್ಪ ಪೂಜಾರಿ (70) ನಿಧನ ಹೊಂ ದಿದರು. ನಿನ್ನೆ ಮುಂಜಾನೆ ಹೃದಯಾ ಘಾತ ಉಂಟಾಗಿದ್ದು, ಉಪ್ಪಳದ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಧ್ಯೆ ನಿಧನ ಸಂಭವಿಸಿದೆ. ಮೃತರು ಪತ್ನಿ ಮೀನಾಕ್ಷಿ, ಮಕ್ಕಳಾದ ಚರಣ್ರಾಜ್, ಶರತ್, ಹರ್ಷಿತ, ಭರತ್, ಅಳಿಯ ವಿನಯ ಕುಮಾರ್, ಸೊಸೆಯಂದಿರಾದ ಜಯಶ್ರೀ, ಸುಪ್ರೀತ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಮಂಜೇಶ್ವರ: ಹೊಸಂಗಡಿ ಪೇಟೆಯಿಂದ ಬಂಗ್ರಮಂಜೇಶ್ವರಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೇ ಮೇಲ್ಸೇತುವೆ ನಿರ್ಮಾಣ ಹಲವು ವರ್ಷಗಳಿಂದ ಬಾಕಿಯಾಗಿದ್ದು, ಇದು ವಾಹನ ಸಂ ಚಾರಕ್ಕೆ ಅಡಚಣೆಯಾಗಿ ಪರಿಣಮಿಸಿದೆ. ವಾಹನಗಳ ದಟ್ಟಣೆಯಿಂದ ರಾಷ್ಟ್ರೀಯ ಹೆದ್ದಾರಿ ಮುಚ್ಚುಗಡೆಯಾಗುತ್ತಿದ್ದು, ಇದರ ಪರಿಹಾರಕ್ಕಾಗಿ

ಉಪ್ಪಳ: ಉಪ್ಪಳ ಬಳಿಯ ಶಾರದಾನಗರ ನಿವಾಸಿ ಜಗಜೀವನ್ರ ಪತ್ನಿ ಶಕುಂತಳ ಸಾಲಿಯಾನ್ (64) ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ಸಂಜೆ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಇವರು ಮಂಜೇಶ್ವರ ದಲ್ಲಿ ಹಲವು ವರ್ಷಗಳ ಕಾಲ ಮೀನು

ಮಧೂರು: ಇಲ್ಲಿನ ಮಣಂಗಳ ನಿವಾಸಿ ಸಿ.ಎಂ. ದಾಮೋದರ ಮಣಿಯಾಣಿ (75) ನಿಧನ ಹೊಂದಿದರು. ಮಧೂರು ದೇವ ಸ್ಥಾನದ ನಿವೃತ್ತ ನೌಕರನಾಗಿದ್ದಾರೆ. ಮೃತರು ಮಕ್ಕಳಾದ ಮಂಜುಳ, ಮೃದುಲ, ಅಳಿಯ ವಿಜಯನ್, ಸಹೋದರಿಯರಾದ ಸಾವಿತ್ರಿ, ರಾಜೀವಿ ಹಾಗೂ

ಮಂಗಲ್ಪಾಡಿ: ಅಂಬಾರು ಚೆರುಗೋಳಿ ನಿವಾಸಿ ಪೂವಪ್ಪ ಚನಿಲು ರವರ ಪತ್ನಿ ಮುತ್ತು (82) ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ಮಧ್ಯಾಹ್ನ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಮೃತರು ಪತಿ, ಮಕ್ಕಳಾದ ಯೋಗೇಂದ್ರ, ಪುರುಷೆÆÃತ್ತಮ, ಕಮಲಾಕ್ಷಿ, ಕೋಟಿ,

ಮಂಗಲ್ಪಾಡಿ: ಅಂಬಾರು ಚೆರುಗೋಳಿ ನಿವಾಸಿ ಪೂವಪ್ಪ ಚನಿಲು ರವರ ಪತ್ನಿ ಮುತ್ತು (82) ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ಮಧ್ಯಾಹ್ನ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಮೃತರು ಪತಿ, ಮಕ್ಕಳಾದ ಯೋಗೇಂದ್ರ, ಪುರುಷೆÆÃತ್ತಮ, ಕಮಲಾಕ್ಷಿ, ಕೋಟಿ,

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page