
ಪೈವಳಿಕೆ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಮಸ್ಕತ್, ಒಮಾನ್ ಘಟಕ ಹಾಗೂ ಕಾಸರಗೋಡು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಮಸ್ಕತ್, ಒಮಾನ್ ಘಟಕಗಳ ಆಶ್ರಯದಲ್ಲಿ 2026ರ ಮೇ.8 ರಂದು ಒಮಾನ್ನ ಮಸ್ಕತ್ ಸಿ.ಬಿ.ಎಫ್.ಸಿ. ಹಾಲ್ ಹೌಶೆರ್ನಲ್ಲಿ ಅಂತಾರಾಷ್ಟ್ರೀಯ ಕನ್ನಡ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ. ಇದರ ಕರಪತ್ರವನ್ನು ಇತ್ತೀಚೆಗೆ ಪೈವಳಿಕೆ ಕಾಯರ್ ಕಟ್ಟೆ ಸರಕಾರಿ ಹೈಸ್ಕೂಲಿನಲ್ಲಿ ನಡೆದ ಗಡಿನಾಡ ಕನ್ನಡ ರಾಜ್ಯೋತ್ಸವ ಸಮಾರಂಭದ ಉದ್ಘಾಟನಾ ವೇದಿಕೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ …
Read more “ಅಂತಾರಾಷ್ಟ್ರೀಯ ಕನ್ನಡ ಸಂಸ್ಕೃತಿ ಉತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ”
ಮಂಜೇಶ್ವರ: ಮಂಜೇಶ್ವರ ರಾಗಂ ಜಂಕ್ಷನ್ನಲ್ಲಿ ಮೂರು ಅಂಗಡಿಗಳಿಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿ ಕಳವು ನಡೆಸಿದ್ದಾರೆ. ಇಲ್ಲಿನ ಅಶ್ರಫ್ ಎಂಬವರ ಭಾರತ್ ಜನರಲ್ ಸ್ಟೋರ್, ಜಾಬಿರ್ರ ಮೊಬೈಲ್ ಅಂಗಡಿ, ಶಫೀಕ್ರ ತರಕಾರಿ ಅಂಗಡಿಗಳಿಗೆ ಕಳ್ಳರು ನುಗ್ಗಿದ್ದಾರೆ. ಭಾರತ್ ಜನರಲ್ ಸ್ಟೋರ್ನಿಂದ ೩೫ ಸಾವಿರ ರೂಪಾಯಿ ನಗದು ಹಾಗೂ ಸಿಗರೇಟ್ ಮೊದಲಾದ ವುಗಳನ್ನು ಕಳವುಗೈಯ್ಯಲಾಗಿದೆ. ಮತ್ತೆರಡು ಅಂಗಡಿಗಳಿಂದ ಕಳವು ಯತ್ನ ಮಾತ್ರವೇ ನಡೆದಿದೆಯೆಂದು ಹೇಳಲಾಗುತ್ತಿದೆ. ವ್ಯಾಪಾರಿಗಳು ಇಂದು ಬೆಳಿಗ್ಗೆ ತಲುಪಿದಾಗಲೇ ಅಂಗಡಿಗಳ ಶಟರ್ ಮುರಿದ ಸ್ಥಿತಿಯಲ್ಲಿ ಕಂಡುಬಂದಿದೆ. ಈ …

ತಿರುವನಂತಪುರ: ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ನ ವಿ.ಡಿ. ಸತೀಶನ್ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ಇಂದು ಬೆಳಿಗ್ಗೆ ನಡೆದ ಬೃಹತ್ ಜನಸ್ತೋಮ ನೆರೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಮುಖ್ಯಮಂತ್ರಿಯಾಗಿ

ಕುಂಬಳೆ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿ ಬಳಿಕ ತಲೆಮರೆಸಿಕೊಂಡಿದ್ದಾತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದ ಶಿವಮೊಗ್ಗ ನಿವಾಸಿ ಹಲೀಸ್ ನಾಯ್ಕ್ (45) ಬಂಧಿತ ಆರೋಪಿಯಾಗಿದ್ದಾನೆ. 2019ರಲ್ಲಿ ಈತ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದನು. ಅಂದು ಈತ ಕುಂಬಳೆ

ಸೀತಾಂಗೋಳಿ: ಸೀತಾಂಗೋಳಿ ಯಲ್ಲಿ ಯುವಕನನ್ನು ತಲೆಗೆ ಹೊಡೆದು ಕೊಲೆಗೈದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಬದಿಯಡ್ಕ ನೆಕ್ರಾಜೆ ನಿವಾಸಿಯೂ ಸೀತಾಂಗೋಳಿಯಲ್ಲಿ ಸಿದ್ದಿವಿನಾಯಕ ದೀನಸು ಅಂಗಡಿಯ ಮಾಲಕನಾದ ಅರುಣ್ ಕುಮಾರ್ ಯಾನೆ ಭರತ್ (33) ಎಂಬಾತನನ್ನು

ಕಾಸರಗೋಡು: ಜುಲೈ 10,11,12 ರಂದು ಕಾಸರಗೋಡಿನಲ್ಲಿ ನಡೆಯುವ ಬಾಲಗೋಕುಲ ರಾಜ್ಯ ವಾರ್ಷಿಕ ಸಮ್ಮೇಳನದ ಸ್ವಾಗತ ಸಂಘ ರೂಪೀಕರಣ ನಡೆಯಿತು. ಕಾಸರಗೋಡು ಅಮೃತಾನಂದಮಯಿ ಮಠ ಮಠಾಧಿಪತಿ ವೇದ ವೇದ್ಯಾಮೃತ ಚೈತನ್ಯ ಸ್ವಾಮೀಜಿ ಉದ್ಘಾಟಿಸಿದರು. ರಾಜ್ಯ ಅಧ್ಯಕ್ಷ

ಕುಂಬಳೆ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿ ಬಳಿಕ ತಲೆಮರೆಸಿಕೊಂಡಿದ್ದಾತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದ ಶಿವಮೊಗ್ಗ ನಿವಾಸಿ ಹಲೀಸ್ ನಾಯ್ಕ್ (45) ಬಂಧಿತ ಆರೋಪಿಯಾಗಿದ್ದಾನೆ. 2019ರಲ್ಲಿ ಈತ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದನು. ಅಂದು ಈತ ಕುಂಬಳೆ

ತಿರುವನಂತಪುರ: ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ನ ವಿ.ಡಿ. ಸತೀಶನ್ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ಇಂದು ಬೆಳಿಗ್ಗೆ ನಡೆದ ಬೃಹತ್ ಜನಸ್ತೋಮ ನೆರೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಮುಖ್ಯಮಂತ್ರಿಯಾಗಿ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page