
ಕಾಸರಗೋಡು: ಕಾಸರಗೋಡು ಪೊಲೀಸರು ನಿನ್ನೆ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ಮಾದಕದ್ರವ್ಯವಾದ 49.14 ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಿ ಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಯುವಕನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೇಳ ಕೊಲ್ಲಂಗಾನದ ಮೊಹ ಮ್ಮದ್ ರಫೀಕ್.ಬಿ (39) ಬಂಧಿತ ಆರೋಪಿ. ಕಾಸರಗೋಡು ಪೊಲೀಸ್ ಠಾಣೆ ಎಸ್ಐ ಸಿ.ಆರ್. ಮೌಶಿಮ್ ನೇತೃತ್ವದ ಪೊಲೀಸರ ತಂಡ ವಿದ್ಯಾನಗರ ಸರಕಾರಿ ಕಾಲೇಜು ಬಳಿ ನಿನ್ನೆ ಸಂಜೆ ವಾಹನ ತಪಾಸಣೆಯಲ್ಲಿ ತೊಡಗಿದಾಗ ಆ ದಾರಿಯಾಗಿ ಬಂದ ಸ್ವಿಫ್ಟ್ ಕಾರನ್ನು ತಡೆದು …
ಮೊಗ್ರಾಲ್ ಪುತ್ತೂರು: ಕಾವುಗೋಳಿ ಚೌಕಿ ಎರಿಯಾಕೋಟ ಭಗವತೀ ಕ್ಷೇತ್ರದ ಕಳಿಯಾಟ ಮಹೋತ್ಸವದಂಗವಾಗಿ ಕೇರಳ ರಾಜ್ಯ ವ್ಯಾಪಾರಿ ವ್ಯವಸಾಯಿ ಸಮಿತಿ ಮೊಗ್ರಾಲ್ ಪುತ್ತೂರು ಘಟಕ ತರಕಾರಿ ಹಾಗೂ ಧಾನ್ಯಗಳನ್ನು ನೀಡಿತು. ಕ್ಷೇತ್ರ ಪದಾಧಿಕಾರಿಗಳು ವ್ಯಾಪಾರಿಗಳಿಗೆ ಸ್ವಾಗತ ನೀಡಿದರು. ವ್ಯಾಪಾರಿ ವ್ಯವಸಾಯಿ ಸಮಿತಿ ಜಿಲ್ಲಾ ಜೊತೆ ಕಾರ್ಯದರ್ಶಿ ರಿಯಾಸ್ ಚೌಕಿ, ಲೇಬರ್ ಡಿಪಾರ್ಟ್ಮೆಂಟ್ ಆಫೀಸರ್ ಅಬ್ದುಲ್ ಸಲಾಂ, ಏರಿಯಾ ಕಾರ್ಯದರ್ಶಿ ಪ್ರಕಾಶನ್, ಮರ್ಕಂಟೈಲ್ ಸೊಸೈಟಿ ಕಾರ್ಯದರ್ಶಿ ಕುಂಞಿರಾಮನ್,ವ್ಯಾಪಾರಿ ವ್ಯವಸಾಯಿ ಸಮಿತಿ ಘಟಕ ಅಧ್ಯಕ್ಷ ವಿಜಯನ್, ಮಹಿಳಾ ವಿಂಗ್ ಕಾರ್ಯದರ್ಶಿ ಜಾನಕಿ, …
Read more “ಎರಿಯಾಕೋಟ ಭಗವತೀ ಕ್ಷೇತ್ರ ಕಳಿಯಾಟ ಮಹೋತ್ಸವಕ್ಕೆ ವ್ಯಾಪಾರಿ ವ್ಯವಸಾಯಿ ಸಮಿತಿಯಿಂದ ಹಸಿರುವಾಣಿ ಸಮರ್ಪಣೆ”





ಹೊಸದುರ್ಗ: 2001ರಲ್ಲಿ ನಡೆದ ವೇಟ್ಟುಮ್ಮಲ್ ರತೀಶ್ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತಲೆಮರೆಸಿಕೊಂಡ ಆರೋಪಿಯಾಗಿ ಘೋಷಿಸಿದ ಆರೋಪಿಯನ್ನು 25 ವರ್ಷದ ಬಳಿಕ ಪ್ರತ್ಯೇಕ ತನಿಖಾ ತಂಡ ಬಂಧಿಸಿದೆ. ಕದಿರೂರು ನಿವಾಸಿ ಸಿ.ಎಚ್. ಅಶ್ರಫ್ (58) ಸೆರೆಯಾದ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ಕುಂಬಳೆ: ಪ್ರಾಯಪೂರ್ತಿ ಯಾಗದ ಬಾಲಕಿಯನ್ನು ಹಿಂಬಾಲಿಸಿದ ಆರೋಪದಂತೆ ಕೊಡ್ಯಮ್ಮೆಯ ಖಲಂದರ್ ಶಾನಿ (26) ಎಂಬಾತನ ವಿರುದ್ಧ ಕುಂಬಳೆ ಪೊಲೀಸರು ಇನ್ನೊಂದು ಕೇಸು ದಾಖಲಿಸಿಕೊಂಡಿದ್ದಾರೆ. 16ರ ಹರೆಯದ ಬಾಲಕಿಯನ್ನು ಈತ ನಿರಂತರ ಹಿಂಬಾಲಿಸಿ ಕಿರುಕುಳ ನೀ

ಕಾಸರಗೋಡು: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದ ಆರೋಪಿಗೆ ನ್ಯಾಯಾಲಯ ವಿವಿಧ ಸೆಕ್ಷನ್ಗಳಲ್ಲಾಗಿ ಒಟ್ಟು ೪೦ ವರ್ಷ ಕಠಿಣ ಸಜೆ ಹಾಗೂ 6೦,೦೦೦ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದೆ. ಹೊಸದುರ್ಗ

ಹೊಸದುರ್ಗ: 2001ರಲ್ಲಿ ನಡೆದ ವೇಟ್ಟುಮ್ಮಲ್ ರತೀಶ್ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತಲೆಮರೆಸಿಕೊಂಡ ಆರೋಪಿಯಾಗಿ ಘೋಷಿಸಿದ ಆರೋಪಿಯನ್ನು 25 ವರ್ಷದ ಬಳಿಕ ಪ್ರತ್ಯೇಕ ತನಿಖಾ ತಂಡ ಬಂಧಿಸಿದೆ. ಕದಿರೂರು ನಿವಾಸಿ ಸಿ.ಎಚ್. ಅಶ್ರಫ್ (58) ಸೆರೆಯಾದ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page