
ತಿರುವನಂತಪುರ: ಮಲೆಯಾಳಂ ಭಾಷೆಗೆ ಕೇರಳದ ಏಕೈಕ ಅಧಿಕೃತ ಭಾಷಾ ಸ್ಥಾನಮಾನ ಕಲ್ಪಿಸುವ ಉದ್ದೇಶದಿಂದ ರಾಜ್ಯ ವಿಧಾನಸಭೆ ಕಳೆದ ಅಕ್ಟೋಬರ್ ೯ರಂದು ಅನುಮೋದನೆ ನೀಡಿದ ಮಲೆಯಾಳಂ ಭಾಷಾ ಮಸೂದೆ-೨೦೨೫ಕ್ಕೆ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅಂಕಿತ ಹಾಕಿದ್ದಾರೆ. ಈ ಮೂಲಕ ಮಲೆಯಾಳಂ ಕೇರಳದ ಏಕೈಕ ಅಧಿಕೃತ ಭಾಷೆಯಾಗಿ ವಿದ್ಯುಕ್ತವಾಗಿ ಕಾಯ್ದೆ ರೂಪದಲ್ಲಿ ಜ್ಯಾರಿಗೆ ಬಂದಿದೆ. ಕೇರಳದಲ್ಲಿ ಮಲೆಯಾಳಂ ಭಾಷಾ ಕಲಿಕೆಯನ್ನು ಕಡ್ಡಾಯಗೊಳಿಸುವ ಉದ್ದೇಶದಿಂದ ೨೦೧೫ ಡಿಸೆಂಬರ್ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಲೆಯಾಳಂ ಭಾಷೆ (ವಿಸ್ತರಣೆ ಹಾಗೂ ಪರಿಪಾಲನೆ) ಮಸೂದೆಗೆ ಅಂದು …
ಸೀತಾಂಗೋಳಿ : ಭಾರತದ ನಾಗಸಾಧುಗಳ ಪಂಥ (ಅಖಾಡ) ಗಳಲ್ಲಿ ಅತ್ಯಂತ ಪ್ರಾಚೀನ ಹಾಗೂ 13 ಪಂಥಗಳಲ್ಲಿಯೇ ಅತ್ಯಂತ ಪ್ರಬಲ ಹಾಗೂ ಮೊದಲ ಪಂಥವಾದ ‘ಜೂನಾ ಪಂಥದ’ ಮಹಾ ಮಂಡಲೇಶ್ವರ ಶ್ರೀ ಆನಂದವನ ಭಾರತಿ ಸ್ವಾಮೀಜಿ ಮಾ.8ರಂದು ಪುತ್ತಿಗೆಗೆ ಆಗಮಿಸಲಿದ್ದಾರೆ.ಸುಮಾರು 271 ವರ್ಷಗಳ ಹಿಂದೆ ಬ್ರಿಟಿಷರು ನಿಲುಗಡೆಗೊಳಿಸಿದ ಮಲಪ್ಪುರಂನ ಭಾರತಹೊಳೆಯ ತೀರದಲ್ಲಿ ತಿರುನಾವಾಯ ಎಂಬಲ್ಲಿನ ಶ್ರೀ ಮುಕುಂದೇಶ್ವರ ದೇವಾಲಯದಲ್ಲಿ ‘ಮಹಾಮಾ ಮಾಂಕಂ’ ಅಥವಾ ಕೇರಳದ ಕುಂಭಮೇಳನ್ನು ಮರು ಆರಂ ಭಿಸಿದ ಸ್ವಾಮೀಜಿ ಎನ್ನುವ ಗೌರವನ್ನು ಹೊಂದಿರುವ ಇವರ ಮೊದಲ …
Read more “ಪುತ್ತಿಗೆಯಲ್ಲಿ ವಿರಾಟ್ ಹಿಂದೂ ಸಂಗಮ: ಶ್ರೀ ಆನಂದವನ ಭಾರತೀ ಸ್ವಾಮೀಜಿಯವರಿಂದ ಆಶೀರ್ವಚನ”





ಮುಳ್ಳೇರಿಯ: ಶಾಲಾ ಬಸ್ ಹಾಗೂ ಬೈಕ್ ಢಿಕ್ಕಿ ಹೊಡೆದು ಗಾಳಿಮುಖ ಬಳಿಯ ನಿವಾಸಿ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಗಾಳಿಮುಖ ಗೋಳಿ ತ್ತಡಿ ಪುದಿಯವಳಪ್ಪ್ನ ಶಮ್ಮಾಸ್ ಅಬ್ದುಲ್ಲ (25) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕಾಸರಗೋಡು: ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ನಗರದ ಎಂ.ಜಿ ರಸ್ತೆಯಲ್ಲಿ ನಡೆದಿದೆ. ತಳಂಗರೆ ಬಾಂಗೋಡು ನಿವಾಸಿ ಹನೀಫಾ (55) ಸಾವನ್ನಪ್ಪಿದ ದುರ್ದೈವಿ. ವಿದ್ಯಾನಗರ ಬಿ.ಸಿ ರೋಡ್ನಲ್ಲಿರುವ ಫ್ಲೆಕ್ಸ್

ಕುಂಬಳೆ: ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟು ಭಾರೀ ವಂಚನೆ ನಡೆದಿದೆ ಯೆಂಬ ಆರೋಪದಂತೆ ಕುಂಬಳೆ ಗ್ರಾಮ ಪಂಚಾ ಯತ್ಗೆ ವಿಜಿಲೆನ್ಸ್ ನಿನ್ನೆ ದಾಳಿ ನಡೆಸಿ ಕಡತಗಳನ್ನು ಪರಿಶೀಲಿ ಸಿದೆ. ಪರ್ಮಿಟ್ನಲ್ಲಿ ತಿಳಿಸಿ ರುವುದಕ್ಕಿಂತಲೂ ಹೆಚ್ಚು ವಿಸ್ತೀ

ಪೆರ್ಲ: ಜ್ವರ ಬಾಧಿಸಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಅಸೌಖ್ಯ ಉಲ್ಭಣಗೊಂಡು ಮೃತಪಟ್ಟ ಘಟನೆ ನಡೆದಿದೆ. ಪಡ್ರೆ ಸಜಂಗದ್ದೆ ನಿವಾಸಿ ತಿಲು ನಾಯ್ಕ (58) ಎಂಬವರು ಮೃತಪಟ್ಟ ವ್ಯಕ್ತಿ. ಇವರು ಕೂಲಿ ಕಾರ್ಮಿಕನಾ ಗಿದ್ದರು.

ಮುಳ್ಳೇರಿಯ: ಶಾಲಾ ಬಸ್ ಹಾಗೂ ಬೈಕ್ ಢಿಕ್ಕಿ ಹೊಡೆದು ಗಾಳಿಮುಖ ಬಳಿಯ ನಿವಾಸಿ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಗಾಳಿಮುಖ ಗೋಳಿ ತ್ತಡಿ ಪುದಿಯವಳಪ್ಪ್ನ ಶಮ್ಮಾಸ್ ಅಬ್ದುಲ್ಲ (25) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page