
ಕಾಸರಗೋಡು: ಮನೆಯವರು ಉತ್ಸವಕ್ಕೆ ಹೋದ ಸಂದರ್ಭದಲ್ಲಿ ೨೫ ಪವನ್ ಚಿನಾಭರಣ ಕಳವುಗೈದ ಕುಖ್ಯಾತ ಇಬ್ಬರು ಕಳ್ಳರನ್ನು ಬಂಧಿಸಲಾಗಿದೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪೆರಿಯಾಟಡ್ಕ, ಚೆರುಂಬಾ ಅಹದ್ ಮಂಜಿಲ್ನ ಎ.ಎಚ್. ಹಾಶಿಂ (45), ಕಾಸರಗೋಡು ವಿದ್ಯಾನಗರದ ಮನೋಜ್ (49) ಎಂಬಿವರನ್ನು ಪಟ್ಟಾಂಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಶುಕ್ರವಾರ ಶೋರ್ನೂರು ಕುಟ್ಟನಾಡು ತೊಳುಕ್ಕಾಡ್ ಹರಿ ಭವನ್ನ ಸುಧೀರ್ ಎಂಬವರ ಮನೆಯಿಂದ ಚಿನ್ನಾಭರಣ ಕಳವು ನಡೆದಿದೆ. ಸುಧೀರ್ ಹಾಗೂ ಕುಟುಂಬ ಆಮಕ್ಕಾವ್ ಕ್ಷೇತ್ರಕ್ಕೆ ಉತ್ಸವಕ್ಕೆಂದು ಹೋಗಿದ್ದರು. ಈ ಸಂದರ್ಭದಲ್ಲಿ ಮನೆಯ …
Read more “ಮನೆಯವರು ಉತ್ಸವಕ್ಕೆ ಹೋದ ಸಂದರ್ಭ 25 ಪವನ್ ಚಿನ್ನ ಕಳವು: ಇಬ್ಬರ ಬಂಧನ ; 22 ಪವನ್ ಚಿನ್ನ ಪತ್ತೆ”
ಕುಂಬಳೆ: ವ್ಯಕ್ತಿಪಲ್ಲಟ ನಡೆಸಿ ಯುವಕನೋರ್ವ ಪ್ಲಸ್ಟು ಪರೀಕ್ಷೆ ಬರೆದಿರುವುದಾಗಿ ದೂರಲಾಗಿದೆ. ಮೊಗ್ರಾಲ್ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲ ವಿ.ಎಸ್. ಬಿನು ನೀಡಿದ ದೂರಿನಂತೆ ಕೇಸು ದಾಖಲಿಸಿ ಕೊಂಡ ಕುಂಬಳೆ ಪೊಲೀಸರು ವ್ಯಕ್ತಿ ಪಲ್ಲಟ ನಡೆಸಿದಾತನನ್ನು ಬಂಧಿಸಿ ದ್ದಾರೆ. ಬಂಬ್ರಾಣ ಅಂಡಿತ್ತಡ್ಕದ ಮುಹಮ್ಮದ್ ಮುಕ್ತಾರ್ (20) ಎಂಬಾತನನ್ನು ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್ ಬೈಜು ಕೆ. ಜೋಸ್, ಎಸ್.ಐ ಅನಂತಕೃಷ್ಣನ್ ಆರ್. ಮೆನೋನ್ ಎಂಬಿವರು ಸೇರಿ ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಪ್ಲಸ್ಟು ವಿದ್ಯಾರ್ಥಿ ವಿರುದ್ಧವೂ ಕೇಸು ದಾಖಲಿಸಲಾಗಿದೆ. …
Read more “ವ್ಯಕ್ತಿಪಲ್ಲಟ ನಡೆಸಿ ಪ್ಲಸ್ಟು ಪರೀಕ್ಷೆಗೆ ಹಾಜರಾದ ಯುವಕ ಬಂಧನ ; ವಿದ್ಯಾರ್ಥಿ ವಿರುದ್ಧವೂ ಕೇಸು ದಾಖಲು”

ಕುಂಬಳೆ: ಬಂದ್ಯೋಡಿನಲ್ಲಿ ವ್ಯಾಪಾರಿಯನ್ನು ತಡೆದು ನಿಲ್ಲಿಸಿ ಹಲ್ಲೆಗೈದ ಬಳಿಕ ಅವರ ಕಾರನ್ನು ತಂಡ ಅಪಹರಿಸಿರುವುದಾಗಿ ದೂರಲಾಗಿದೆ. ವ್ಯಾಪಾರಿಯ ಐಫೋನ್ನ್ನು ತಂಡ ಕಸಿದುಕೊಂಡಿದೆ. ಬಂದ್ಯೋಡು ಹಾಗೂ ಮಂಗಳೂರಿನಲ್ಲಿ ವ್ಯಾಪಾರ ಸಂಸ್ಥೆ ನಡೆಸುವ ಮಳ್ಳಂಗೈಯ ಅಲಿ ಮುಕ್ತಾದ್

ಕುಂಬಳೆ: ಇತ್ತೀಚೆಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಎಎಸ್ಪಿ, ಆರ್ಟಿಒ, ಪಂಚಾಯತ್ ಜನಪ್ರತಿ ನಿಧಿಗಳು, ಬಸ್ ಕಾರ್ಮಿಕರು, ಸಂಘಟನೆಗಳ ನೇತಾರರು ಸೇರಿ ಕೈಗೊಂಡ ಟ್ರಾಫಿಕ್ ಪರಿಷ್ಕಾರವನ್ನು ಇದೀಗ ಟ್ರಾಫಿಕ್ ರೆಗ್ಯುಲೇಟರಿ ಕಮಿಟಿ ಉಲ್ಲಂಘಿಸಿದೆಯೆಂದು ಬಸ್ ನೌಕರರು

ಕಾಸರಗೋಡು: ಉದ್ಯೋಗ ಭರವಸೆ ನೀಡಿ ಕರ್ನಾಟಕ ನಿವಾಸಿ ಯುವತಿಯನ್ನು ಅಂಬಲತ್ತರಕ್ಕೆ ಕರೆತಂದು ಮಾನಭಂಗ ಗೈದಿರುವು ದಾಗಿ ದೂರಲಾಗಿದೆ. ೩೦ರ ಹರೆಯದ ಯುವತಿ ನೀಡಿದ ದೂರಿನಂತೆ ಇರಿಯದ ಬಶೀರ್, ಪಳ್ಳಿಕೆರೆಯ ಆಶಿಕ್ ಎಂಬಿವರ ವಿರುದ್ಧ ಅಂಬಲತ್ತರ

ಮಂಜೇಶ್ವರ: ವಾಮಂಜೂರು ಚೆಕ್ ಪೋಸ್ಟ್ ಬಳಿ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿಬಿದ್ದು ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿದ್ದಾನೆ. ಕರ್ನಾಟಕದ ಬೆಳ್ತಂಗಡಿ ನಿವಾಸಿಯೂ ಮಂಗಳೂರಿನಲ್ಲಿ ಕೆಫೆ ನೌಕರನಾಗಿರುವ ಬಾತಿಷ (25) ಮೃತಪಟ್ಟ ದುರ್ದೈವಿ. ಇಂದು ಮುಂಜಾನೆ

ಕುಂಬಳೆ: ಬಂದ್ಯೋಡಿನಲ್ಲಿ ವ್ಯಾಪಾರಿಯನ್ನು ತಡೆದು ನಿಲ್ಲಿಸಿ ಹಲ್ಲೆಗೈದ ಬಳಿಕ ಅವರ ಕಾರನ್ನು ತಂಡ ಅಪಹರಿಸಿರುವುದಾಗಿ ದೂರಲಾಗಿದೆ. ವ್ಯಾಪಾರಿಯ ಐಫೋನ್ನ್ನು ತಂಡ ಕಸಿದುಕೊಂಡಿದೆ. ಬಂದ್ಯೋಡು ಹಾಗೂ ಮಂಗಳೂರಿನಲ್ಲಿ ವ್ಯಾಪಾರ ಸಂಸ್ಥೆ ನಡೆಸುವ ಮಳ್ಳಂಗೈಯ ಅಲಿ ಮುಕ್ತಾದ್

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page