
ಉಪ್ಪಳ: ವಿಷ ಸೇವಿಸಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಜೋಡುಕಲ್ಲು ನವೋದಯನಗರದ ಕೃಷ್ಣ ಎಂಬವರ ಪುತ್ರ ಮೋಹನ ಎನ್ (28) ಮೃತಪಟ್ಟ ವ್ಯಕ್ತಿ. ಇವರು ಕೂಲಿ ಕಾರ್ಮಿಕನಾಗಿದ್ದರು. ಮಾರ್ಚ್ 30ರಂದು ಮುಂಜಾನೆ ಇವರಿಗೆ ಮನೆಯಲ್ಲಿ ಅಸ್ವಸ್ಥತೆ ಉಂಟಾಗಿತ್ತು. ಇದರಿಂದ ಕೂಡಲೇ ಉಪ್ಪಳದ ಆಸ್ಪತ್ರೆಗೂ, ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ತಲುಪಿಸಿ ದಾಖಲಿಸಲಾಗಿತ್ತು. ವೈದ್ಯ ಕೀಯ ತಪಾಸಣೆಯಲ್ಲಿ ಮೋಹನ ಇಲಿ ವಿಷ ಸೇವಿಸಿರುವುದಾಗಿ ತಿಳಿದುಬಂದಿದೆ. ಇದರಿಂದ ಗಂಭೀರ ಸ್ಥಿತಿಯಲ್ಲಿದ್ದ ಮೋಹನ ಚಿಕಿತ್ಸೆ ಮಧ್ಯೆ ನಿನ್ನೆ ಸಂಜೆ ಸಾವಿಗೀಡಾಗಿದ್ದಾರೆ. …
ಕಾಸರಗೋಡು: ಕೇರಳದಲ್ಲಿ ಇನ್ನು ಯಾರು ಆಡಳಿತ ನಡೆಸಬೇಕು ಎಂಬು ದನ್ನು ನಾಳೆ ತಮ್ಮ ಅಮೂಲ್ಯವಾದ ಮತಗಳನ್ನು ಚಲಾಯಿಸುವ ಮೂಲಕ ಜನರು ತೀರ್ಪು ನೀಡಲಿದ್ದಾರೆ. ಮತದಾನ ನಾಳೆ ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡು ಸಂಜೆ 6 ಗಂಟೆ ತನಕ ಮುಂದುವರಿಯಲಿದೆ. ರಾಜ್ಯದಲ್ಲಿ ಒಟ್ಟು 883 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಇವರ ಸೋಲು ಗೆಲುವನ್ನು ಮತದಾರರು ನಾಳೆ ನಿರ್ಣಯಿಸಲಿದ್ದಾರೆ. ಕೇರಳದ ಒಟ್ಟು 140 ವಿಧಾನ ಸಭಾ ಕ್ಷೇತ್ರಗಳಲ್ಲಾಗಿ 30,495 ಮತಗಟ್ಟೆಗಳನ್ನು ಏರ್ಪಡಿಸಲಾಗಿದೆ. ರಾಜ್ಯದಲ್ಲಿ 18ರಿಂದ 19ರ ಮಧ್ಯೆ ಪ್ರಾಯದ 4,66,408 …





ಮುಳ್ಳೇರಿಯ: ಬೆಳ್ಳೂರು ನೆಟ್ಟಣಿಗೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದಿಂದ ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದಲ್ಲಿ ಆರೋಪಿ ಯನ್ನು ಆದೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಕಿನ್ನಿಂಗಾರು ಬಳಯ ಮದಕ್ಕ ನಿವಾಸಿ ಸತೀಶ್ (26) ಎಂಬಾತನನ್ನು ಆದೂರು ಪೊಲೀಸರು

ಕಾಸರಗೋಡು: ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ 25 ವರ್ಷ ಪೂರ್ಣಗೊಳಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರಮೋ ದಿಯವರ ಆಯು ರಾರೋಗ್ಯ ಹಾಗೂ ಸುಖಕ್ಕಾಗಿ ಅವರ ಜನ್ಮ ದಿನವಾದ ಇಂದು ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಧೂರು ಶ್ರೀ

ಬದಿಯಡ್ಕ: ಮನೆಯವರು ಸಂಬಂಧಿಕರ ಮನೆಗೆ ಹೋದ ಸಂದರ್ಭದಲ್ಲಿ ಯುವಕ ಬೆಡ್ರೂಂನ ಫ್ಯಾನ್ಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕನ್ಯಪ್ಪಾಡಿ ಬಳಿಯ ಪಟ್ಟಾಜೆ ನಿವಾಸಿ ಚನಿಯಪ್ಪ ನಾಯ್ಕ ಎಂಬವರ ಪುತ್ರ ರಂಜಿತ್ (29) ಸಾವಿಗೀಡಾದ ವ್ಯಕ್ತಿ.

ಕುಂಬಳೆ: ಕುಂಬಳೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಣೇಶನ್ ಒ.ಎಂ ನೇತೃತ್ವದ ಪೊಲೀ ಸರು ನಿನ್ನೆ ಕಿದೂರು ಮಯಂ ರಳಂನಲ್ಲಿ ನಡೆಸಿದ ಕಾರ್ಯಾಚರಣೆ ಉಳುವಾರು ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ತೆಗೆದು ಸಾಗಿಸುತ್ತಿದ್ದ ಲಾರಿಯನ್ನು ಮಾಲು

ಮುಳ್ಳೇರಿಯ: ಬೆಳ್ಳೂರು ನೆಟ್ಟಣಿಗೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದಿಂದ ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದಲ್ಲಿ ಆರೋಪಿ ಯನ್ನು ಆದೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಕಿನ್ನಿಂಗಾರು ಬಳಯ ಮದಕ್ಕ ನಿವಾಸಿ ಸತೀಶ್ (26) ಎಂಬಾತನನ್ನು ಆದೂರು ಪೊಲೀಸರು

ಕೊಚ್ಚಿ: ಮನೆಯಲ್ಲಿ ಮದ್ಯ ಸಂಗ್ರಹಿಸಿಟ್ಟ ಘಟನೆಗೆ ಸಂಬಂಧಿಸಿ ರಿಪೋರ್ಟರ್ ಟಿ.ವಿ ಮಾಲಕ ಆಂಟೋ ಅಗಸ್ಟಿನ್ರನ್ನು ಅಬಕಾರಿ ತಂಡ ಬಂಧಿಸಿದೆ. ಮನೆಯಿಂದ 64 ಲೀಟರ್ ಮದ್ಯ ವಶಪಡಿಸಲಾಗಿದೆ. ವಯನಾಡ್ ವಾಳಮಟ್ಟ ಎಂಬಲ್ಲಿ ರುವ ಮನೆಯಲ್ಲಿ ನಿಗದಿತ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page