
ಕುಂಬಳೆ: ವ್ಯಾಪಾರಿ ಪ್ರತಿನಿಧಿಗಳ ಅಂಗೀಕಾರ ದೊಂದಿಗೆ ಕುಂಬಳೆ ಪಂಚಾಯತ್ ಪೇಟೆಯಲ್ಲಿ ಏರ್ಪಡಿಸಿದ ಟ್ರಾಫಿಕ್ ಪರಿಷ್ಕಾರದಿಂದಾಗಿ ವ್ಯಾಪಾರಿಗಳು ಹಾಗೂ ಪ್ರಯಾಣಿಕರಿಂದ ಪ್ರತಿಭಟನೆ ತೀವ್ರಗೊಂಡಿದೆ. ಕುಂಬಳೆಯ ವ್ಯಾಪಾರಿ ನೇತಾರರು ವ್ಯಾಪಾರ ವಲಯವನ್ನು ನಾಶಗೊಳಿಸುತ್ತಿದ್ದಾರೆಂದು ಪೇಟೆಯ ವ್ಯಾಪಾರಿಗಳು ಆರೋಪಿಸುತ್ತಿದ್ದಾರೆ. ವ್ಯಾಪಾರಿಗಳು, ಸಂಘಟನಾ ಪದಾಧಿಕಾರಿಗಳ ಒತ್ತಡದಿಂದಾಗಿ ಕುಂಬಳೆ ಪಂಚಾಯತ್ ಪೊಲೀಸರ ಸಹಾಯದೊಂದಿಗೆ ಪೇಟೆಯಲ್ಲಿ ಟ್ರಾಫಿಕ್ ಪರಿಷ್ಕಾರ ಜ್ಯಾರಿಗೆ ತಂದಿರುವುದಾಗಿ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಮಾಜಿ ಅಧ್ಯಕ್ಷ ವಿಕ್ರಂ ಪೈ ತಿಳಿಸಿದ್ದಾರೆ. ಪರಿಷ್ಕಾರ ಜ್ಯಾರಿಗೆ ಬಂದಾಗ ಆ ಕುರಿತು ಪಂಚಾಯತ್ ಅಧಿಕಾರಿಗಳು ಕರೆದ …
Read more “ಕುಂಬಳೆಯಲ್ಲಿ ಟ್ರಾಫಿಕ್ ಪರಿಷ್ಕಾರ: ಪೇಟೆಯಲ್ಲಿ ತೀವ್ರಗೊಂಡ ಪ್ರತಿಭಟನೆ”
ಕಾಸರಗೋಡು: ಕಾಸರಗೋ ಡಿನಲ್ಲಿ ಕನ್ನಡಿಗರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಾಣಬೇಕೆಂಬ ಸಹಿತ ವಿವಿಧ ಬೇಡಿಕೆಗಳನ್ನು ಮುಂ ದಿರಿಸಿಕೊಂಡು ಕರ್ನಾಟಕ ಸಮಿತಿ, ಕನ್ನಡ ಪರ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಾಳೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಧರಣಿ ಸತ್ಯಾಗ್ರಹ ಆರಂಭಗೊಳ್ಳಲಿದೆ. ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತರಾದ ಕನ್ನಡಿಗರಿಗೆ ನೀಡಲಾದ ಸವಲತ್ತುಗಳನ್ನು ಕಡಿಮೆ ಮಾಡಲಾಗಿದೆ. ಕನ್ನಡ ಮಾಧ್ಯಮ ಶಾಲೆಗಳಿಗೆ ಕನ್ನಡ ತಿಳಿಯದ ಅಧ್ಯಾಪಕರನ್ನು, ಕನ್ನಡ ಬಲ್ಲ ಎಲ್ಡಿ ಕ್ಲರ್ಕ್ ಹುದ್ದೆಗಳಿಗೆ ಕನ್ನಡ …
Read more “ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯ : ನಾಳೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ”





ತಿರುವನಂತಪುರ: ಕೇರಳ ವಿಧಾನಸಭೆಗೆ ಚುನಾವಣೆಗೆ ಸಂಬಂಧಿಸಿ ಆಡಳಿತ ಒಕ್ಕೂಟವಾದ ಎಡರಂಗ ಮತ್ತು ವಿರೋಧಪಕ್ಷ ಯುಡಿಎಫ್ ಇಂದು ಎರಡೆಡೆಗಳಲ್ಲಾಗಿ ಏಕ ಕಾಲದಲ್ಲಿ ತಮ್ಮ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆಗೊಳಿಸಿವೆ. ಸಾಮಾಜಿಕ ಕಲ್ಯಾಣ ಪಿಂಚಣಿ ಮೊತ್ತವನ್ನು 3೦೦೦ ರೂ.ಗೇರಿಸಲಾಗುವು

ಕುಂಬಳೆ: ಇಚ್ಲಂಗೋಡು ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಾಗಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಲಾರಿಯನ್ನು ಉಪೇಕ್ಷಿಸಿ ಚಾಲಕ ಸಹಿತ ಹಲವರು ಪರಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಲಾರಿ ಚಾಲಕ, ಹೊಯ್ಗೆ ಸಂಗ್ರಹಿಸಿಟ್ಟಿದ್ದ

ಕಾಸರಗೋಡು: ಕಾಸರ ಗೋಡಿಗೆ ಕಾಳಧನ ಸಾಗಾಟ ತೀವ್ರಗೊಂಡಿದೆ. ನಿನ್ನೆ ಎರಡು ಬಾರಿಯಾಗಿ ಕಾಸರಗೋಡು ಹಾಗೂ ಕುಂಬಳೆಯಿಂದ ಒಟ್ಟು 72.9 ಲಕ್ಷ ರೂಪಾಯಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ಸಾಗಿಸುತ್ತಿದ್ದ 61.5 ಲಕ್ಷ ರೂಪಾಯಿಗಳನ್ನು ಕುಂ ಬಳೆಯಿಂದ

ಕಾಸರಗೋಡು: ನಗರದ ಏರ್ಲೈನ್ಸ್ ವಸತಿಗೃಹದಲ್ಲಿ ನಾಲ್ಕು ದಶಕಗಳ ಕಾಲ ಉಡುಪಿ ಹೋಟೆಲ್ ನಡೆಸುತ್ತಿದ್ದ ಎ. ಸದಾಶಿವ ಉಡುಪ (94) ನಿಧನ ಹೊಂದಿದರು. ಕಟೀಲು ನಿವಾಸಿಯಾದ ಇವರು ಮಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ವಾಸವಾಗಿದ್ದರು. ಕೇರಳ ಹೋಟೆಲ್

ಕುಂಬಳೆ: ಇಚ್ಲಂಗೋಡು ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಾಗಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಲಾರಿಯನ್ನು ಉಪೇಕ್ಷಿಸಿ ಚಾಲಕ ಸಹಿತ ಹಲವರು ಪರಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಲಾರಿ ಚಾಲಕ, ಹೊಯ್ಗೆ ಸಂಗ್ರಹಿಸಿಟ್ಟಿದ್ದ

ತಿರುವನಂತಪುರ: ಕೇರಳ ವಿಧಾನಸಭೆಗೆ ಚುನಾವಣೆಗೆ ಸಂಬಂಧಿಸಿ ಆಡಳಿತ ಒಕ್ಕೂಟವಾದ ಎಡರಂಗ ಮತ್ತು ವಿರೋಧಪಕ್ಷ ಯುಡಿಎಫ್ ಇಂದು ಎರಡೆಡೆಗಳಲ್ಲಾಗಿ ಏಕ ಕಾಲದಲ್ಲಿ ತಮ್ಮ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆಗೊಳಿಸಿವೆ. ಸಾಮಾಜಿಕ ಕಲ್ಯಾಣ ಪಿಂಚಣಿ ಮೊತ್ತವನ್ನು 3೦೦೦ ರೂ.ಗೇರಿಸಲಾಗುವು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page