
ಪೆರ್ಲ: ಆಟೋ ಚಾಲಕನಾದ ಯುವಕ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ದಾರುಣ ಘಟನೆಯಿಂದ ಪೆರ್ಲ ಹಾಗೂ ಪರಿಸರ ಪ್ರದೇಶಗ ಳಲ್ಲಿ ಶೋಕಸಾಗರ ಸೃಷ್ಟಿಸಿದೆ. ಪಡ್ರೆ ಪರ್ತಾಜೆ ಶಿವಗಿರಿ ಅಂಗನವಾಡಿ ಸಮೀಪದ ನಿವಾಸಿಯಾ ದ ಧನ್ರಾಜ್ (40) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮನೆಯ ಬೆಡ್ರೂಂನಲ್ಲಿ ಕಾರ್ಯಾಚರಿಸದ ಫ್ಯಾನ್ ರಿಪೇರಿ ಮಾಡುತ್ತಿದ್ದಾಗ ನಿನ್ನೆ ಮಧ್ಯಾಹ್ನ ೨.೩೦ರ ವೇಳೆ ದುರ್ಘಟನೆ ಸಂಭವಿಸಿದೆ. ಫ್ಯಾನ್ ರಿಪೇರಿ ವೇಳೆ ವಿದ್ಯುತ್ ಶಾಕ್ ತಗಲಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಧನ್ರಾಜ್ರನ್ನು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ …
Read more “ಮನೆಯಲ್ಲಿ ಫ್ಯಾನ್ ರಿಪೇರಿ ವೇಳೆ ದುರ್ಘಟನೆ: ಆಟೋ ಚಾಲಕ ಶಾಕ್ ತಗಲಿ ಮೃತ್ಯು; ನಾಡಿನಲ್ಲಿ ಶೋಕಸಾಗರ”
ಕಾಸರಗೋಡು: ಈ ಕಾಡಿನಲ್ಲಿ ಹುಲಿ ಅಥವಾ ಚಿರತೆ ಇಲ್ಲ. ಆದರೆ ಈ ಚಿತ್ರವನ್ನು ಕಂಡರೆ ಇಲ್ಲಿ ಯಾವುದೋ ವನ್ಯ ಮೃಗ ಇದೆಯೆಂದು ಭಯವುಂಟಾಗಬಹುದು. ಕಾಸರಗೋಡು ಕಲೆಕ್ಟರೇಟ್ ಕಟ್ಟಡದ ಹಿಂಭಾಗದಲ್ಲಿ ಇಂತಹ ಭೀತಿ ಹುಟ್ಟಿಸುವ ದೃಶ್ಯವಿದೆ. ಅದಕ್ಕೆ ಹೊಂದಿಕೊಂಡು ಪಂಚಾಯತ್ ಡೆಪ್ಯುಟಿ ಡೈರೆಕ್ಟರ್ ಕಚೇರಿ ಕಾರ್ಯಾ ಚರಿಸುತ್ತಿದೆ. ಈ ಪ್ರದೇಶದಲ್ಲಿ ಕಾಡು ಪೊದೆಗಳು ಬೆಳೆದಿವೆ. ಈ ಕಾಡಿನೊಳಗೆ ಒಂದು ಟಿಪ್ಪರ್ ಲಾರಿಯನ್ನು ಕಾಣ ಬಹುದಾಗಿತ್ತು. ಲಾರಿಯಲ್ಲಿದ್ದ ಹೊಯ್ಗೆ ಈಗಲೂ ಇದೆ. ದಶಕಗಳ ಕಾಲ ಲಾರಿಯಲ್ಲಿದ್ದ ಹೊಯ್ಗೆ ಮೇಲೆ ಕಾಡು …
Read more “ಕಲೆಕ್ಟರೇಟ್ ಪರಿಸರದಲ್ಲಿ ಕಾಡಿನೊಳಗೆ ವಾಹನದ ಅಸ್ಥಿಪಂಜರ: ನೋಡುಗರಿಗೆ ಭೀತಿ”





ಕಾಸರಗೋಡು: ಓಣಂ ಆಚರಣೆ ಕಾರ್ಯಕ್ರಮಕ್ಕೆ ತೆರಳಿದ್ದ 15ರ ಹರೆಯದ ಬಾಲಕ ಪಾಳುಬಾವಿಗೆ ಬಿದ್ದ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತಲುಪಿದ ಚೀಮೇನಿ ಅಗ್ನಿಶಾಮದಳ ಬಾಲಕನನ್ನು ಮೇಲೆತ್ತಿ ಆಸ್ಪತ್ರೆಗೆ ತಲುಪಿಸಿದೆ. ಪುಲ್ಲಾಂಞಿಪ್ಪಾರ ನಿವಾಸಿಯಾದ ಸನೂಪ್

ಕಾಸರಗೋಡು: ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಂಗ ವಾಗಿ ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಯಿತು. ಧ್ವಜಾರೋ ಹಣ, ಗುರುಪೂಜೆ ಜರಗಿತು. ಸಂಘದ ಅಧ್ಯಕ್ಷ ಎನ್. ಸತೀಶ್ ಧ್ವಜಾರೋಹಣ ಗೈದರು. ಮುಕುಂದನ್

ಕಾಸರಗೋಡು: ರೈಲಿನಲ್ಲಿ ಪ್ರಯಾಣಿಕನ ಐಪ್ಯಾಡ್, ಮೊಬೈಲ್ ಫೋನ್ ಇತ್ಯಾದಿ ಸಾಮಗ್ರಿಗಳನ್ನು ಕಳವುಗೈದ ಆರೋಪಿಯನ್ನು ಘಟನೆ ನಡೆದ 24 ತಾಸುಗಳೊಳಗಾಗಿ ಬಂಧಿಸುವಲ್ಲಿ ಕಾಸರಗೋಡು ರೈಲ್ವೇ ಪೊಲೀಸರು ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶ ನಿವಾಸಿ ಬರೇದ್ರ ರಾವುತ್ತರ್ (37) ಬಂಧಿತ

ಕಾಸರಗೋಡು: ಪೊಲೀಸ್ ಠಾಣೆಯಲ್ಲಿ ಆರೋಪಿಗಳನ್ನು ಭೇಟಿಯಾಗಲು ತಲುಪಿದ ಸಂಬಂಧಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಅವರ ಮೊಬೈಲ್ ಫೋನ್ ವಶಪಡಿಸಿ ನಾಶಗೊಳಿಸಿದ ಘಟನೆಗೆ ಸಂಬಂಧಿಸಿ ಕಾಸರಗೋಡು ನಗರ ಪೊಲೀಸ್ ಠಾಣೆಯ ಎಸ್.ಐ ಸೈಫುದ್ದೀನ್ರನ್ನು ತನಿಖಾ ವಿಧೇಯವಾಗಿ ಸೇವೆಯಿಂದ

ಕಾಸರಗೋಡು: ಓಣಂ ಆಚರಣೆ ಕಾರ್ಯಕ್ರಮಕ್ಕೆ ತೆರಳಿದ್ದ 15ರ ಹರೆಯದ ಬಾಲಕ ಪಾಳುಬಾವಿಗೆ ಬಿದ್ದ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತಲುಪಿದ ಚೀಮೇನಿ ಅಗ್ನಿಶಾಮದಳ ಬಾಲಕನನ್ನು ಮೇಲೆತ್ತಿ ಆಸ್ಪತ್ರೆಗೆ ತಲುಪಿಸಿದೆ. ಪುಲ್ಲಾಂಞಿಪ್ಪಾರ ನಿವಾಸಿಯಾದ ಸನೂಪ್

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page