
ಕಾಸರಗೋಡು: ಬಾವಿಗೆ ಬಿದ್ದ ತೆಂಗಿನಕಾಯಿಗಳನ್ನು ತೆಗೆಯಲೆಂದು ಬಾವಿಗಿಳಿದು ಸಿಲುಕಿಕೊಂಡ ವ್ಯಕ್ತಿಯನ್ನು ಕಾಸರಗೋಡು ಅಗ್ನಿಶಾಮಕದಳ ರಕ್ಷಿಸಿದೆ. ತೆಂಗಿನಕಾಯಿಗಳನ್ನು ಸಂಗ್ರಹಿಸಿದ ಬಳಿಕ ಮೇಲೆ ಹತ್ತಲು ಯತ್ನಿಸುತ್ತಿದ್ದ ಮಧ್ಯೆ ಪ್ಲಾಸ್ಟಿಕ್ ಹಗ್ಗ ಜಾರಿ ಕೈತಪ್ಪಿ ಬಾವಿಗೆ ಬಿದ್ದ ಕಲ್ಲಿಕೋಟೆ ನರಿಕೂನಿ ನಿವಾಸಿ ಹಾಗೂ ಕುಂಬಳೆಯಲ್ಲಿ ವಾಸವಾಗಿರುವ ಶಬೀರ್ (39)ನನ್ನು ಅಗ್ನಿಶಾಮಕದಳ ಮೇಲೆತ್ತಿ ಪಾರು ಮಾಡಿದೆ. ನುಳ್ಳಿಪ್ಪಾಡಿಯ ರಾಜೇಂದ್ರ ಎಂಬವರ ಮನೆ ಹಿತ್ತಿಲಿನ ವಾಲಿಕೊಂಡಿದ್ದ ತೆಂಗನ್ನು ತಂತಿ ಉಪಯೋಗಿಸಿ ಎಳೆದು ಕಟ್ಟಲು ಇವರು ತಲುಪಿದ್ದರು. ಕೆಲಸದ ಮಧ್ಯೆ ಬಾವಿಗೆ ಬಿದ್ದ ತೆಂಗಿನಕಾಯಿಗಳನ್ನು ತೆಗೆಯಲೆಂದು …
Read more “ತೆಂಗಿನಕಾಯಿ ತೆಗೆಯಲೆಂದು ಬಾವಿಗಿಳಿದು ಸಿಲುಕಿಕೊಂಡ ವ್ಯಕ್ತಿಗೆ ಅಗ್ನಿಶಾಮಕ ದಳದಿಂದ ರಕ್ಷಣೆ”
ಮೊಗ್ರಾಲ್: ಉಪ್ಪಳದಿಂದ ಮೊಗ್ರಾಲ್ ಪುತ್ತೂರಿಗಿರುವ ಬಸ್ ಪ್ರಯಾಣದ ಮಧ್ಯೆ ಕಳೆದುಹೋಗಿದ್ದ ಅರ್ಧ ಪವನ್ ತೂಕದ ಚಿನ್ನಾಭರಣ ವನ್ನು ಮಾಲಕನಿಗೆ ಹಿಂತಿರುಗಿಸಿ ಮೊಗ್ರಾಲ್ ಸರಕಾರಿ ಯುನಾನಿ ಆಸ್ಪ ತ್ರೆಯ ಲ್ಯಾಬ್ ಟೆಕ್ನೀಷನ್ ಫಾತಿಮತ್ ಮುಮ್ತಾಸ್ ಪ್ರಾಮಾಣಿಕತೆ ಮೆರೆದಿದ್ದಾರೆ. ಮೊಗ್ರಾಲ್ನಿಂದ ಕಾಸರಗೋಡಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮುಮ್ತಾಸ್ಗೆ ಬಸ್ನ ಸೀಟಿನಿಂದ ಚಿನ್ನದ ಬ್ರೇಸ್ಲೆಟ್ ಬಿದ್ದು ಸಿಕ್ಕಿತ್ತು. ಮೊಗ್ರಾಲ್ ದೇಶೀಯವೇದಿ ಕಾರ್ಯಕರ್ತರನ್ನು ಸಂಪರ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಂದೇಶ ನೀಡಿದಾಗ ಅದರ ಮಾಲಕನಿಗೆ ಮಾಹಿತಿ ಲಭಿಸಿದ್ದು, ಕೂಡಲೇ ಅವರು ಮುಮ್ತಾಸ್ರನ್ನು …
Read more “ಬಿದ್ದು ಸಿಕ್ಕಿದ ಚಿನ್ನಾಭರಣವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಲ್ಯಾಬ್ ಟೆಕ್ನೀಷನ್”

ಕುಂಬಳೆ: ವರ್ಕಾಡಿ ಬಳಿ ಮಜೀರ್ಪಳ್ಳದ ಜ್ಯುವೆಲ್ಲರಿ ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಶ್ರಫ್ ಹಾಗೂ ಶಹೀರ್ ಎಂಬವರು ಪಾಲುದಾರರಾಗಿರುವ ‘ಚೋಯ್ಸ್ ಗೋಲ್ಡ್’ ಎಂಬ ಜ್ಯುವೆಲ್ಲರಿಯಿಂದ ಕಳವು ಯತ್ನ

ಕಾಸರಗೋಡು: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಅರೆನಗ್ನ ಫೊಟೋವನ್ನು ವಾಟ್ಸಪ್ನಲ್ಲಿ ಪ್ರಚಾರ ಪಡಿಸಲಾಗಿದೆ ಎಂಬ ದೂರಿನಂತೆ ಇಬ್ಬರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಚಿತ್ತಾರಿಕಲ್, ಕಡುಮೇನಿ ಕರಿಮಾಡಂ ಹೌಸ್ನ ಕೆ.ಎ. ಜೋರ್ಜ್ರ ದೂರಿನಂತೆ ಕಣ್ಣಿವಯಲ್, ಚಿರವಿಳಯಿಲ್

ಉಪ್ಪಳ: ಕಾರಿನಲ್ಲಿ ಬೃಹತ್ ಪ್ರಮಾಣದ ಮದ್ಯ ಸಾಗಾಟ ವೇಳೆ ಸೆರೆಗೀಡಾದ ಆರೋಪಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಕುಳೂರು ಚಾರ್ಲ ಕೆಮ್ಮಜಲು ನಿವಾಸಿ ಪ್ರಜ್ವಲ್ (25) ಎಂಬಾತ ರಿಮಾಂಡ್ಗೊಳಗಾದ ಆರೋಪಿಯಾಗಿದ್ದಾನೆ. ಪ್ರಜ್ವಲ್ ಮದ್ಯ ಸಾಗಿಸುತ್ತಿದ್ದ ಕಾರು

ಕಾಸರಗೋಡು: ಬೇಕಲ ಕೋಟಿಕುಳಂ ಕೋಟಪ್ಪಾರದಲ್ಲಿ ಮನೆಯ ಮಲಗುವ ಕೊಠಡಿ ಯಲ್ಲಿ ನೇಣು ಬಿಗಿದ ಸ್ಥಿತಿ ಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮುಹಮ್ಮದ್ ಅನ್ಸಾಫ್ (30) ಮೃತಪಟ್ಟ ಯುವಕ. ನಿನ್ನೆ ಅಪರಾಹ್ನ 2.30ರಿಂದ ಸಂಜೆ 6.30ರ

ಕುಂಬಳೆ: ವರ್ಕಾಡಿ ಬಳಿ ಮಜೀರ್ಪಳ್ಳದ ಜ್ಯುವೆಲ್ಲರಿ ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಶ್ರಫ್ ಹಾಗೂ ಶಹೀರ್ ಎಂಬವರು ಪಾಲುದಾರರಾಗಿರುವ ‘ಚೋಯ್ಸ್ ಗೋಲ್ಡ್’ ಎಂಬ ಜ್ಯುವೆಲ್ಲರಿಯಿಂದ ಕಳವು ಯತ್ನ

ಕೊಚ್ಚಿ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಚುಡಾಯಿಸಿದ ಯುವಕರನ್ನು ಪ್ರಶ್ನಿಸಿದ ಯುವತಿಯರಿಗೆ ಯುವಕರ ತಂಡ ಸಾರ್ವಜನಿಕವಾಗಿ ಹಲ್ಲೆಗೈದ ಘಟನೆ ಕೊಚ್ಚಿಯ ಕಲೂರ್ನಲ್ಲಿ ನಡೆದಿದೆ. ಈ ಸಂಬಂಧ ಮೂವರನ್ನು ಪೊಲೀಸರು ಸೆರೆಹಿಡಿದಿದ್ದು, ಇನ್ನೂ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page