
ಉಪ್ಪಳ: ಉಪ್ಪಳ ಮಣ್ಣಂಗುಳಿ ಮೈದಾನ ಸಮೀಪದ ಅಂಗನವಾಡಿಗೆ ನುಗ್ಗಿದ ಕಳ್ಳ ಹಲವಾರು ಸಾಮಗ್ರಿಗಳನ್ನು ಕಳವುಗೈದ ಘಟನೆ ನಡೆದಿದೆ. ನಿನ್ನೆ ಬೆಳಿಗ್ಗೆ ಕಳವು ನಡೆದ ಬಗ್ಗೆ ಗಮನಕ್ಕೆ ಬಂದಿದ್ದು ಈ ಬಗ್ಗೆ ಅಂಗನವಾಡಿ ಶಿಕ್ಷಕಿ ಭಾಗೀರಥಿ ದೂರು ನೀಡಿದ್ದಾರೆ. ಇಲ್ಲಿಂದ ಮಿಕ್ಸಿ, ಮೂರು ಜಾರು, ಎರಡು ಕುಕ್ಕರ್, ಒಂದು ಸೌಂಡ್ ಬಾಕ್ಸ್ ಹಾಗೂ ಇತರ ಪಾತ್ರೆ ಸಾಮಗ್ರಿಗಳನ್ನು ಕಳವುಗೈಯ್ಯಲಾಗಿದೆ. ಮೊನ್ನೆ ಸಂಜೆ 3.30 ರ ವೇಳೆ ಸಹಾಯಕಿ ರಮಣಿ ಅಂಗನವಾಡಿ ಮುಚ್ಚಿ ತೆರಳಿದ್ದರು. ನಿನ್ನೆ ಬೆಳಿಗ್ಗೆ ತಲುಪುವಾಗ ಅಂಗನವಾಡಿಯ …
Read more “ಮಣ್ಣಂಗುಳಿ ಅಂಗನವಾಡಿಯಿಂದ ಮಿಕ್ಸಿ, ಕುಕ್ಕರ್ ಸಹಿತ ಪಾತ್ರೆ ಸಾಮಗ್ರಿ ಕಳವು”
ಕಾಸರಗೋಡು: ಪಂಚಾಯತ್ ಚುನಾವಣೆಯ ಬಳಿಕ ನಡೆದ ನಾಲ್ಕು ಪಂಚಾಯತ್ ಬೋರ್ಡ್ ಸಭೆಗಳಲ್ಲೂ ಭಾಗವಹಿಸದ ಓರ್ವ ಪಂಚಾಯತ್ ಸದಸ್ಯ! ಎಣ್ಮಕಜೆ ಪಂಚಾಯತ್ನಲ್ಲಿ ಈ ಅಪರೂಪದ ಘಟನೆ ನಡೆದಿದೆ. ಪಂಚಾಯತ್ನ ಸಿಪಿಎಂ ಸದಸ್ಯ ಸುಧಾಕರ ಪಂಚಾಯತ್ ಸದಸ್ಯನಾದ ಬಳಿಕ ಕರ್ನಾಟಕದ ಓರ್ವ ವೈದ್ಯರ ಪ್ರಮಾಣಪತ್ರ ಹಾಜರುಪಡಿಸಿ ಸಭೆಯಲ್ಲಿ ಭಾಗವಹಿಸದೆ ವಿವಾದಗಳೆಡೆಯಲ್ಲಿ ಮುಳುಗಿರುವುದಾಗಿ ನಿನ್ನೆ ನಡೆದ ಪಂಚಾಯತ್ ಆಡಳಿತ ಸಮಿತಿ ಸಭೆಯಲ್ಲಿ ಆರೋಪಿಸಲಾಗಿದೆ. ಮಾತ್ರವಲ್ಲ ಸುಧಾಕರ ನೀಡಿದ ವೈದ್ಯಕೀಯ ಪ್ರಮಾಣಪತ್ರ ಅನುಸಾರ ಆ ರೀತಿಯ ಓರ್ವ ಡಾಕ್ಟರ್ ಕರ್ನಾಟಕದಲ್ಲಿ ಇದ್ದಾರೆಯೋ ಎಂಬ …
Read more “ಪಂಚಾಯತ್ ಚುನಾವಣೆಯ ಬಳಿಕ ನಾಲ್ಕು ಆಡಳಿತ ಸಮಿತಿ ಸಭೆಯಲ್ಲಿ ಭಾಗವಹಿಸದ ಪಂ. ಸದಸ್ಯ”





ಕಾಸರಗೋಡು: ೨೬ ವರ್ಷ ದಿಂದ ಚಿಮಿಣಿ ದೀಪದ ಬೆಳಕಿನಲ್ಲಿ ಬದುಕುತ್ತಿದ್ದ ಮೂರು ಕುಟುಂಬಗಳ ದುರವಸ್ಥೆ ಕೆಲವೇ ದಿನಗಳಲ್ಲಿ ಬದಲಾಗಲಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಮಂಡಲಕ್ಕೊಳಪಟ್ಟ ಕುಂಬಳೆ ಪಂಚಾಯತ್ನ ಕುಂಟಂಗೇರಡ್ಕ ಶಾಂತಿನಗರ ಎಸ್.ಸಿ ಉನ್ನತಿಯ

ಕಾಸರಗೋಡು: ಪ್ರಾಯಪೂರ್ತಿ ಯಾಗದ ಬಾಲಕಿಯನ್ನು ಮನೆಗೆ ಕರೆದು ದೌರ್ಜನ್ಯಗೈಯಲೆತ್ನಿಸಿದ 70ರ ಹರೆಯದ ವೃದ್ದ ಸೆರೆಯಾಗಿ ದ್ದಾನೆ. ಪಡನ್ನ ಗಣೇಶ್ಮುಖ್ ನಿವಾಸಿ ಎ.ಸಿ. ಅಬೂಬಕ್ಕರ್ನನ್ನು ಚಂದೇರ ಪೊಲೀ ಸರು ಬಂಧಿಸಿದ್ದಾರೆ. ಸ್ಟೇಷನ್ ವ್ಯಾಪ್ತಿಯ ೧೪ರ ಹರೆಯದ

ಕುಂಬಳೆ: ಕ್ವಾರ್ಟರ್ಸ್ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸ್ಫೋಟದಿಂದ ಕಟ್ಟಡ ಬೆಂಕಿಗಾಹುತಿಯಾಗಿದೆ. ಮಾಟಂಗುಳಿಯಲ್ಲಿ ಹಲವಾರು ಮಂದಿ ವಾಸ ಮಾಡುವ ಕ್ವಾರ್ಟರ್ಸ್ನಲ್ಲಿ ಘಟನೆ ಸಂಭವಿಸಿದೆ. ಕ್ವಾರ್ಟರ್ಸ್ನ ಒಂದು ಕುಟುಂಬದ ವಾಸಕೊಠಡಿ ಸಂಪೂರ್ಣವಾಗಿ ಉರಿದಿದ್ದು, ಉಳಿದ ಕಡೆ

ಕಾಸರಗೋಡು: ಪಿಟ್ ಎನ್ಡಿಪಿಎಸ್ ಆಕ್ಟ್ ಪ್ರಕಾರ ಇನ್ನೋರ್ವನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಚೆಂಗಳ ನಾಲ್ಕನೇ ಮೈಲಿನ ಕರೋಡಿ ವೀಟಿಲ್ ಮುಹಮ್ಮದ್ ಅಬೂಬಕರ್ (26) ಬಂಧಿತ ಆರೋಪಿ. ವಿದ್ಯಾನಗರ, ಮೇಲ್ಪರಂಬ ಮತ್ತು ಆದೂರು ಪೊಲೀಸ್ ಠಾಣೆಗಳಲ್ಲಿ

ಕಾಸರಗೋಡು: ೨೬ ವರ್ಷ ದಿಂದ ಚಿಮಿಣಿ ದೀಪದ ಬೆಳಕಿನಲ್ಲಿ ಬದುಕುತ್ತಿದ್ದ ಮೂರು ಕುಟುಂಬಗಳ ದುರವಸ್ಥೆ ಕೆಲವೇ ದಿನಗಳಲ್ಲಿ ಬದಲಾಗಲಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಮಂಡಲಕ್ಕೊಳಪಟ್ಟ ಕುಂಬಳೆ ಪಂಚಾಯತ್ನ ಕುಂಟಂಗೇರಡ್ಕ ಶಾಂತಿನಗರ ಎಸ್.ಸಿ ಉನ್ನತಿಯ

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page