
ದೇಲಂಪಾಡಿ: ದೇಲಂಪಾಡಿ ಪಂಚಾಯತ್ನ ಸಾಲತ್ತಡ್ಕ ಮಯ್ಯಳ ವಿ.ಸಿ.ಬಿ. ಕಂ ಬ್ರಿಡ್ಜ್ನ ಪುನರ್ ನಿರ್ಮಾಣಕ್ಕೆ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ನಿಂದ ಮಂಜೂರು ಮಾಡಿದ ಎರಡೂವರೆ ಕೋಟಿ ರೂ.ಗಳ ಕಾಮಗಾರಿಯ ಉದ್ಘಾಟನೆಯನ್ನು ಶಾಸಕ ಸಿ.ಎಚ್. ಕುಂಞಂಬು ನೆರವೇರಿಸಿದರು. ಪಂಚಾಯತ್ ಅಧ್ಯಕ್ಷ ಎ. ಮುಸ್ತಫ ಹಾಜಿ ಅಧ್ಯಕ್ಷತೆ ವಹಿಸಿದರು. ಮೈನರ್ ಇರಿಗೇಶನ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಅನೂಪ್ ಕುಮಾರ್ ವರದಿ ಮಂಡಿಸಿದರು. ಪಂ. ಉಪಾಧ್ಯಕ್ಷೆ ಬಿ. ಶಾರದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ರತನ್ ಕುಮಾರ್, ಸೈರಾ ಎ.ಬಿ. ಬಶೀರ್, ಕಾರಡ್ಕ ಬ್ಲೋಕ್ ಪಂ. …
ಕಾಸರಗೋಡು: ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಅರ್ಚಕ ತೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕರ್ನಾಟಕದ ವಿಟ್ಲ ನಿವಾಸಿಯೂ, ಕ್ಷೇತ್ರದ ಅಧೀನತೆಯ ಲ್ಲಿರುವ ಕಟ್ಟಡದಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿದ್ದ ಬಿ. ಅನಂತಕೃಷ್ಣ ಭಟ್ (49) ಮೃತಪಟ್ಟ ವ್ಯಕ್ತಿ. ೨೭ ವರ್ಷಗಳ ಹಿಂದೆ ಇವರು ಮಲ್ಲ ಕ್ಷೇತ್ರದಲ್ಲಿ ಅರ್ಚಕನಾಗಿ ಕೆಲಸಕ್ಕೆ ಸೇರಿದ್ದರೆಂದು ಸಹೋದರ ತಿಳಿಸಿದ್ದಾರೆ. ನಿನ್ನೆ ಸಂಜೆ ಕ್ಷೇತ್ರದಲ್ಲಿ ಪೂಜೆ ಕಾರ್ಯಕ್ಕೆ ಇವರು ತಲುಪಬೇಕಾಗಿತ್ತು. ಆದರೆ ನಾಪತ್ತೆಯಾದ ಹಿನ್ನೆಲೆಯಲ್ಲಿ ನೌಕರರು ವಾಸಸ್ಥಳಕ್ಕೆ ತಲುಪಿದರೂ ಪತ್ತೆಯಾಗಲಿಲ್ಲ. ಬಳಿಕ ಸಿಸಿ ಟಿವಿ ಕ್ಯಾಮರಾಗಳ …
Read more “ಮಲ್ಲ ಕ್ಷೇತ್ರದ ಅರ್ಚಕ ತೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”





ಕಾಸರಗೋಡು: ತೆಕ್ಕಿಲ್ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡಿಗೆ ಮಲಿನ ಜಲವನ್ನು ಹರಿಸಲು ತಲುಪಿದ ಟ್ಯಾಂಕರ್ ಲಾರಿ ಚಾಲಕನನ್ನು ಮೇಲ್ಪರಂಬ ಪೊಲೀಸರು ಸೆರೆ ಹಿಡಿದರು. ಮಲಿನ ಜಲ ಸಹಿತ ತಲುಪಿದ ಲಾರಿಯನ್ನು ಕಸ್ಟಡಿಗೆ ತೆಗೆದಿದ್ದಾರೆ. ಉಪ್ಪಳ

ಮಂಜೇಶ್ವರ: ಮೀಂಜ ಬಟ್ಯಪದವಿ ನಲ್ಲಿ ಗುಂಡು ಹಾರಿಸಿ ವ್ಯಾಪಾರಿಯನ್ನು ಕೊಲೆಗೈಯ್ಯಲೆತ್ನಿಸಿದ ಪ್ರಕರಣದ ಆರೋ ಪಿಗಳಿಗಾಗಿ ಪೊಲೀಸರು ತನಿಖೆ ತೀವ್ರಗೊ ಳಿಸಿದ್ದಾರೆ. ಖಾದರ್ ಮದನಕ್ಕಲ್, ಮೀಯಪದವು ರಹೀಂ, ಅಬೂಬಕ್ಕರ್ ಸಿದ್ದಿಕ್ ಹಾಗೂ ಕಂಡರೆ ಪತ್ತೆಹಚ್ಚಬಹು ದಾದ

ಮುಳ್ಳೇರಿಯ: ಸ್ಮೋಕ್ ಹೌಸ್ದಲ್ಲಿರಿಸಿದ್ದ ರಬ್ಬರ್ ಶೀಟ್ ಗಳನ್ನು ಕಳವು ನಡೆಸಲಾಗಿದೆ. ಕಿನ್ನಿಂ ಗಾರು ಬಳಿಯ ಕೊಚ್ಚಿ ಎಂಬಲ್ಲಿನ ಮೋಹನಕೃಷ್ಣ ಭಟ್ ಎಂಬವರ ರಬ್ಬರ್ ಶೀಟ್ ಕಳವಿಗೀಡಾಗಿದೆ. ಮನೆಯ ಅಲ್ಪ ದೂರದಲ್ಲೇ ಸ್ಮೋಕ್ ಹೌಸ್ ಇದ್ದು

ಬದಿಯಡ್ಕ: ಶಾಲೆಗೆ ತೆರಳುತ್ತಿದ್ದ 13ರ ಹರೆಯದ ಬಾಲಕಿಗೆ ಕಿರುಕುಳ ನೀಡಲೆತ್ನಿಸಿದ ಬಗ್ಗೆ ದೂರಲಾಗಿದೆ. ಕಳೆದ ದಿನ ಬೆಳಿಗ್ಗೆ ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಒಬ್ಬಳೇ ನಡೆದು ಶಾಲೆಗೆ ತೆರಳುತ್ತಿದ್ದ ವೇಳೆ

ಕಾಸರಗೋಡು: ತೆಕ್ಕಿಲ್ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡಿಗೆ ಮಲಿನ ಜಲವನ್ನು ಹರಿಸಲು ತಲುಪಿದ ಟ್ಯಾಂಕರ್ ಲಾರಿ ಚಾಲಕನನ್ನು ಮೇಲ್ಪರಂಬ ಪೊಲೀಸರು ಸೆರೆ ಹಿಡಿದರು. ಮಲಿನ ಜಲ ಸಹಿತ ತಲುಪಿದ ಲಾರಿಯನ್ನು ಕಸ್ಟಡಿಗೆ ತೆಗೆದಿದ್ದಾರೆ. ಉಪ್ಪಳ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page