
ಮೀಂಜ: ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳನ್ನು ಬಿಜೆಪಿ ಮೀಂಜ ಪಂಚಾಯತ್ ಸಮಿತಿ ಆಶ್ರಯದಲ್ಲಿ ಅಭಿನಂದಿಸಲಾಯಿತು. ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಉದ್ಘಾಟಿಸಿದರು. ಮಂಜೇಶ್ವರ ಬ್ಲೋಕ್ನ ಕೆಲವು ವಾರ್ಡ್ಗಳಲ್ಲಿ ಬಿಜೆಪಿಯನ್ನು ಸೋಲಿಸಲು ಎಡ-ಬಲ ಒಕ್ಕೂಟಗಳು ಪ್ರತ್ಯಕ್ಷ ಹೊಂದಾಣಿಕೆ ನಡೆಸಿರುವುದಕ್ಕೆ ಪುರಾವೆಯಾಗಿದೆ ಈ ಬಾರಿಯ ಚುನಾವಣೆಯ ಫಲಿತಾಂಶವೆಂದು ಅಶ್ವಿನಿ ಆರೋಪಿಸಿದರು. ಕೇಂದ್ರ ಸರಕಾರದ ಜನಕ್ಷೇಮ ಯೋಜನೆಗಳ ಪ್ರಯೋಜನ ಗರಿಷ್ಠವಾಗಿ ಗ್ರಾಹಕರಿಗೆ ಲಭ್ಯಗೊಳಿಸಲು ಹೊಸತಾಗಿ ಆಯ್ಕೆಯಾದ ಜನಪ್ರತಿನಿಧಿಗಳು ಗಮನ ಹರಿಸಬೇಕೆಂದು ಅಶ್ವಿನಿ ಕರೆ ನೀಡಿದರು. ಮೀಜ ಪಂಚಾಯತ್ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ …
ಕಾಸರಗೋಡು: ಕರಂದಕ್ಕಾಡು ಶಾಂತಿ ನಗರ ಶಾರದಾಚಂದಂ ನಿವಾಸ್ನ ದಿ| ಚಂದ ಭಂಡಾರಿ ಯವರ ಪತ್ನಿ ಶಾರದಾ ಕೆ. (86) ನಿಧನ ಹೊಂದಿದರು. ಅಸೌಖ್ಯ ಬಾಧಿಸಿ ಚಿಕಿತ್ಸೆಯಲ್ಲಿದ್ದರು. ಇಂದು ಬೆಳಿಗ್ಗೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಸಂಭವಿಸಿದೆ. ಮೃತರು ಮಕ್ಕಳಾದ ಕೆ. ವಿಜಯ (ನಿವೃತ್ತ ಬ್ಯಾಂಕ್ ಉದ್ಯೋಗಿ), ಕೆ. ಕಸ್ತೂರಿ, ಕೆ. ನಿರ್ಮಲ (ಮಾಜಿ ನಗರಸಭಾ ಕೌನ್ಸಿಲರ್), ಕೆ. ಅಶೋಕ (ಕಾರವಲ್), ಅಳಿಯಂದಿ ರಾದ ರಾಧಾಕೃಷ್ಣ, ದಾಮೋದರ, ಸೊಸೆ ಉಮಾವತಿ, ಸಹೋದರಿಯರಾದ ಅನಸೂಯ, ಅಹಲ್ಯ ಹಾಗೂ ಅಪಾರ ಬಂಧು-ಮಿತ್ರರನ್ನು …





ಉಪ್ಪಳ: ಆಯುರ್ವೇದ ಮದ್ದಿನಂಗಡಿಗೆ ನುಗ್ಗಿ ಅದರ ಮಾಲಕನಿಗೆ ಹಲ್ಲೆಗೈದ ಆರೋಪದಂತೆ ಮೂರು ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ಸಮೀಪ ಕಾರ್ಯಾಚರಿಸುವ ಧನ್ವಂತರಿ ವೈದ್ಯಶಾಲೆಯ ಮಾಲಕ ಕಯ್ಯಾರು ಕುಂಡಚ್ಚಕಟ್ಟೆಯ

ಕುಂಬಳೆ: ಧರ್ಮತ್ತಡ್ಕ ಚಳ್ಳಂಗಯ ಎಂ.ಐ.ಎ.ಎಲ್.ಪಿ ಶಾಲೆಯ ಅಧ್ಯಾಪಕ ಕೆ.ವಿ. ಜಯಪ್ರಸಾದ್ ವಿರುದ್ಧ ಮಕ್ಕಳ ರಕ್ಷಕರು ಮತ್ತೆ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದ್ದಾರೆ. ಡಿಇಒರ ನಿರ್ದೇಶ ಮೇರೆಗೆ ಬದಿಯಡ್ಕ ಪೊಲೀಸರು ತಲುಪಿದ ಬಳಿಕವೇ ಅಧ್ಯಾಪಕನಿಗೆ ಹಾಜರು ದಾಖಲಿಸಲು ಅವಕಾಶ

ಕುಂಬ್ಡಾಜೆ: ಪೊಡಿಪ್ಪಳ್ಳ- ಕುಂಬ್ಡಾಜೆ- ಬೆಳಿಂಜ- ನಾಟೆಕಲ್ಲು ಜಿಲ್ಲಾ ಪಂಚಾಯತ್ ರಸ್ತೆ ಅಭಿವೃದ್ಧಿಗೊಳಿಸಲಾಗುವುದೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾಬು ಎಬ್ರಹಾಂ ಜನಪರ ಅಭಿವೃದ್ಧಿ ಸಮಿತಿಗೆ ಭರವಸೆ ನೀಡಿದರು. ಸಮಿತಿ ಪ್ರತಿನಿಧಿಗಳು ಈ ಬಗ್ಗೆ ನೀಡಿದ ಮನವಿಗೆ

ಕಾಸರಗೋಡು: ಸರ್ವೀಸ್ ರಸ್ತೆಗೆ ಪ್ರವೇಶಿಸದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಸೇವೆ ನಡೆಸುತ್ತಿರುವ ಬಸ್ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿಯ ಮೊಗ್ರಾಲ್ ಪುತ್ತೂರು ಘಟಕದ ಮಹಾಸಭೆ ಆಗ್ರಹಪಟ್ಟಿದೆ. ಹಲವು ಬಸ್ಗಳು

ಉಪ್ಪಳ: ಆಯುರ್ವೇದ ಮದ್ದಿನಂಗಡಿಗೆ ನುಗ್ಗಿ ಅದರ ಮಾಲಕನಿಗೆ ಹಲ್ಲೆಗೈದ ಆರೋಪದಂತೆ ಮೂರು ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ಸಮೀಪ ಕಾರ್ಯಾಚರಿಸುವ ಧನ್ವಂತರಿ ವೈದ್ಯಶಾಲೆಯ ಮಾಲಕ ಕಯ್ಯಾರು ಕುಂಡಚ್ಚಕಟ್ಟೆಯ

ತಿರುವನಂತಪುರ: ಕೇರಳದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಗಳು ಒಳಗೊಂಡ ಶ್ವೇಪತ್ರವನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ಇಂದು ಬೆಳಿಗ್ಗೆ ಮಂಡಿಸಿದರು. ಕೇರಳದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಒಟ್ಟು 5.07 ಲಕ್ಷ ಕೋಟಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page