
ಬದಿಯಡ್ಕ: ಬದಿಯಡ್ಕ ನಿವಾಸಿಯೊಬ್ಬರು ರೈಲು ಪ್ರಯಾಣ ವೇಳೆ ನಾಪತ್ತೆಯಾದ ಘಟನೆ ನಡೆದಿದೆ. ಬದಿಯಡ್ಕ ಪೆಟ್ರೋಲ್ ಬಂಕ್ ಸಮೀಪದ ದಿ| ರವೀಂದ್ರ ಶೆಣೈಯವರ ಪುತ್ರ ಅಚ್ಯುತಾನಂದ ಶೆಣೈ (40) ಎಂಬವರು ತೃಶೂರು ಚಾಲಕ್ಕುಡಿ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದಾರೆ. ಇವರನ್ನು ಪತ್ತೆಹಚ್ಚಲು ಪೊಲೀಸರು ಹಾಗೂ ಅಗ್ನಿಶಾಮಕದಳ ಶೋಧ ಮುಂದುವರಿಸುತ್ತಿದೆ. ವಿಷಯ ತಿಳಿದು ಸಂಬಂಧಿಕರು ತೃಶೂರಿಗೆ ತೆರಳಿದ್ದಾರೆ. ನಿನ್ನೆ ಬೆಳಿಗ್ಗೆ 10.45ರ ವೇಳೆ ಘಟನೆ ನಡೆದಿದೆ. ತಿರು ವನಂತಪುರದಿಂದ ತೃಶೂರಿಗೆ ತೆರಳುತ್ತಿದ್ದ ವೇನಾಡ್ ಎಕ್ಸ್ಪ್ರೆಸ್ನಲ್ಲಿ ಅಚ್ಯುತಾನಂದ ಶೆಣೈ ಪ್ರಯಾಣಿಸುತ್ತಿ ದ್ದರು. ಇವರು …
Read more “ಬದಿಯಡ್ಕ ನಿವಾಸಿ ರೈಲು ಪ್ರಯಾಣ ಮಧ್ಯೆ ಹೊಳೆಗೆ ಬಿದ್ದು ನಾಪತ್ತೆ”
ಕಾಸರಗೋಡು: ಬೇಕಲ ಬೀಚ್ ಫೆಸ್ಟ್ ವೇಳೆ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಇಂಜಿನಿಯರಿಂಗ್ ವಿದ್ಯಾ ರ್ಥಿಯ ತಂದೆ, ತಾಯಿ ಮನೆಯೊಳಗೆ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಪೊಯಿನಾಚಿಪರಂಬ್ನ ವೇಣುಗೋಪಾಲನ್ ನಾಯರ್ (55), ಪತ್ನಿ ಸ್ಮಿತಾ (45) ಎಂಬಿವರು ಮೃತಪಟ್ಟವರಾಗಿದ್ದಾರೆ. ಇಂದು ಬೆಳಿಗ್ಗೆ ಮನೆಯ ಸೆಂಟ್ರಲ್ ಹಾಲ್ನಲ್ಲಿ ಮೃತದೇಹಗಳು ಕಂಡು ಬಂದಿವೆ. ವಿಷಯ ತಿಳಿದು ಮೇಲ್ಪರಂಬ ಪೊಲೀ ಸರು ಸ್ಥಳಕ್ಕೆ ತಲುಪಿ ಪರಿಶೀಲನೆ ಆರಂಭಿಸಿದ್ದಾರೆ. ವೇಣುಗೋಪಾಲನ್ ನಾಯರ್- ಸ್ಮಿತಾ ದಂಪತಿಯ ಏಕೈಕ ಪುತ್ರನೂ, ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಎಂ. …





ಮಂಜೇಶ್ವರ: ಹೊಸಂಗಡಿ ಬಳಿಯ ಕಡಂಬಾರು ನಿವಾಸಿ ದಿ| ರಮೇಶ ಆಚಾರ್ಯ ರವರ ಪತ್ನಿ ರಾಜೀವಿ (82) ನಿನ್ನೆ ರಾತ್ರಿ ನಿಧನ ಹೊಂದಿದರು. ಮೃತರು ಮಕ್ಕಳಾದ ಭುವನೇಶ್ವರಿ, ಪ್ರದೀಪ, ಉದಯ, ಗೋಕುಲ, ಸೋಮನಾಥ, ತಾರಾನಾಥ, ಭಾರತಿ,

ಹೊಸದುರ್ಗ: ಮಡಿಕೈ ಕಾಞಿರಪೊಯಿಲ್ ಕುಳಂ ಙಾಟ್ನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ನಡೆದಿದ್ದು, ಈ ದುರಂತದಲ್ಲಿ ಚಾಲಕ ಮೃv ಪಟ್ಟಿದ್ದಾರೆ. ಚಾಯೋಂ ನಿವಾಸಿ ಸಾದಿಕ್ (40) ಮೃತಪಟ್ಟ ಚಾಲಕನಾಗಿದ್ದಾರೆ.

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ಕಾಸರಗೋಡು: ಸ್ನೇಹಿತರ ಜತೆಗೆ ಕೆರೆಯಲ್ಲಿ ಸ್ನಾನಕ್ಕಿಳಿದ ವಲಸೆಕಾರ್ಮಿಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮೊಗ್ರಾಲ್ ಪುತ್ತೂರು ಬಳಿ ನಿನ್ನೆ ನಡೆದಿದೆ. ರಾಜಸ್ಥಾನ ಜೈಪುರ ಈದ್ರ ದಿಲ್ಲಿ ರಸ್ತೆ ಬಳಿಯ ಫರೀದ್ ಖಾನ್-ಝಹೀನಾ ದಂಪತಿ ಪುತ್ರ

ಮಂಜೇಶ್ವರ: ಹೊಸಂಗಡಿ ಬಳಿಯ ಕಡಂಬಾರು ನಿವಾಸಿ ದಿ| ರಮೇಶ ಆಚಾರ್ಯ ರವರ ಪತ್ನಿ ರಾಜೀವಿ (82) ನಿನ್ನೆ ರಾತ್ರಿ ನಿಧನ ಹೊಂದಿದರು. ಮೃತರು ಮಕ್ಕಳಾದ ಭುವನೇಶ್ವರಿ, ಪ್ರದೀಪ, ಉದಯ, ಗೋಕುಲ, ಸೋಮನಾಥ, ತಾರಾನಾಥ, ಭಾರತಿ,

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page