
ಮವ್ವಾರು: ರಾತ್ರಿ ಕಾಲಗಳಲ್ಲಿ ಜನರ ಸಂಚಾರಕ್ಕೆ ಬೆಳಕು ಲಭಿಸಲೆಂಬ ಉದ್ದೇಶದಿಂದ ರಸ್ತೆ ಬದಿಗಳಲ್ಲಿ ಸ್ಥಾಪಿಸುವ ಬೀದಿ ದೀಪಗಳು ಕಣ್ಮುಚ್ಚಿ ಕುಳಿತು ಉದ್ದೇಶವನ್ನೇ ಬುಡಮೇಲು ಗೊಳಿಸುತ್ತಿರುವುದು ಅಲ್ಲಲ್ಲಿ ಕಂಡುಬರುತ್ತಿದೆ. ಕುಂಬಳೆ-ಮುಳ್ಳೇರಿಯ ರಸ್ತೆ ಕೆಎಸ್ಟಿಪಿ ವತಿಯಿಂದ ದುರಸ್ತಿ ಗೊಳಿಸಿ ಉತ್ತಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇದೇ ವೇಳೆ ರಸ್ತೆ ಬದಿಯಲ್ಲಿ ವಿದ್ಯುತ್ ದೀಪ ಗಳನ್ನು ಕೂಡಾ ಅಳವಡಿಸಲಾಗಿದೆ. ಆದರೆ ಹೆಚ್ಚಿನ ಕಡೆಗಳಲ್ಲಿ ಈ ವಿದ್ಯುತ್ ದೀಪಗಳು ರಾತ್ರಿ ವೇಳೆ ಉರಿಯದೆ ಜನರಿಗೆ ಸಮಸ್ಯೆ ಉಂಟುಮಾಡುತ್ತಿದೆ. ಮವ್ವಾರು ವಿಶ್ವಕರ್ಮ ಭಜನಾ …
Read more “ಮವ್ವಾರಿನಲ್ಲಿ ಕಣ್ಮುಚ್ಚಿ ಕುಳಿತ ಬೀದಿ ದೀಪ: ಸ್ಥಳೀಯರಿಗೆ ಸಮಸ್ಯೆ”
ಬದಿಯಡ್ಕ: ಗ್ರಾಮೀಣ ಭಾಗದ ಯುವಕ ಭಾರತೀಯ ಸೇನೆಗೆ ಆಯ್ಕೆಯಾಗಿದ್ದು, ಇವರನ್ನು ಬದಿಯಡ್ಕ ಪಂಚಾಯತ್ ವತಿಯಿಂದ ಅಭಿನಂದಿಸ ಲಾಯಿತು. ನೀರ್ಚಾಲು ಸಮೀಪದ ದೇವರಮೆಟ್ಟು ನಿವಾಸಿ ನಾರಾಯಣ- ಶಾರದಾ ದಂಪತಿ ಪುತ್ರ ಮಧುರಾಜ್ ದೇಶಸೇವೆಗೆ ಅವಕಾಶ ಲಭಿಸಿದ್ದು, ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಿ ದೈಹಿಕ ಮತ್ತು ಲಿಖಿತ ಪರೀಕ್ಷೆಗಳಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆ ಯಾಗಿದ್ದಾರೆ. ಇವರು ಇಂದು ಮಣಿಪುರ ದಲ್ಲಿ ನಡೆಯುವ ತರಬೇತಿಗಾಗಿ ತೆರಳಿದರು. ಕುಂಟಿಕಾನ ಹಿರಿಯ ಬುನಾದಿ ಶಾಲೆ, ಪೆರಡಾಲ ನವಜೀವನ ಶಾಲೆಯ ವಿದ್ಯಾರ್ಥಿಯಾಗಿದ್ದು, ಇವರನ್ನು ಬದಿಯಡ್ಕ ಪಂಚಾಯತ್ ಅಧ್ಯಕ್ಷ …





ಕುಂಬಳೆ: ಯುವಕನೋರ್ವ ಮನೆಯ ಹಾಲ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಇಚ್ಲಂಗೋಡು ಚಿತ್ತೂರು ಎಂಬಲ್ಲಿನ ದಿ| ಕುಂಞಿಪಳ್ಳಿ ಎಂಬವರ ಪುತ್ರ ಅಬ್ದುಲ್ ಸಲೀಂ (33) ಸಾವಿಗೀಡಾದ ಯುವಕನಾಗಿ ದ್ದಾರ. ಇವರ ತಾಯಿ ಆಯಿಷಾಬಿ ಮಗಳ

ಕಾಸರಗೋಡು: ಪಾರ್ಟ್ಟೈಮ್ ಕೆಲಸ ನೀಡುವ ಭರವಸೆಯೊಡ್ಡಿ ಯುವಕನಿಂದ 24.07 ಲಕ್ಷ ರೂ. ಎಗರಿಸಿದ ದೂರಿನಂತೆ ಓರ್ವನ ವಿರುದ್ಧ ಕಾಸರಗೋಡು ಸೈಬರ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಡೂರು ಪಾಂಡಿ ಕೊಟ್ಟುಂಬಯಲ್ ನಿವಾಸಿಯಾದ ಯುವಕ ಈ

ಕಾಸರಗೋಡು: ಓಣಂ ಸ್ಪೆಷಲ್ ಡ್ರೈವ್ ಕಾರ್ಯಾಚರಣೆಯಂತೆ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ನ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ ಸಿ.ಕೆ.ವಿ.ಸುರೇಶ್ (ಗ್ರೇಡ್) ನೇತೃತ್ವದ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಮನೆಯೊಂದರಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಗಾಗಿ ಸಿದ್ಧಪಡಿಸಲಾಗಿದ್ದ 100

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ಕುಂಬಳೆ: ಯುವಕನೋರ್ವ ಮನೆಯ ಹಾಲ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಇಚ್ಲಂಗೋಡು ಚಿತ್ತೂರು ಎಂಬಲ್ಲಿನ ದಿ| ಕುಂಞಿಪಳ್ಳಿ ಎಂಬವರ ಪುತ್ರ ಅಬ್ದುಲ್ ಸಲೀಂ (33) ಸಾವಿಗೀಡಾದ ಯುವಕನಾಗಿ ದ್ದಾರ. ಇವರ ತಾಯಿ ಆಯಿಷಾಬಿ ಮಗಳ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page