
ಕಾಸರಗೋಡು: ಪತ್ನಿ ನಿಧನ ಹೊಂದಿದುದರಿಂದ ಮನನೊಂದಿದ್ದ ಪತಿ ಮನೆಯೊಳಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾ ಗಿದ್ದಾರೆ. ಪನತ್ತಡಿ ಕೋಳಿಚ್ಚಾಲ್ ಪ್ರಾಂದರ್ಕಾವ್ ಒನಿಯನ್ ಹೌಸ್ನ ಸಜೀವನ್ (60) ಮೃತಪಟ್ಟ ವ್ಯಕ್ತಿ. ಘಟನೆಗೆ ಸಂಬಂಧಿಸಿ ರಾಜಪುರಂ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಜೀವನ್ರ ಪತ್ನಿ ಬಿ.ವಿ. ಶೋಭನ (53) ಫೆ. 3ರಂದು ನಿಧನಹೊಂದಿದ್ದರು. ಜನವರಿ 28ರಂದು ರಾತ್ರಿ ಮನೆಯಲ್ಲಿ ಇಲಿಯನ್ನು ಕೊಲ್ಲಲು ವಿಷವಿರಿಸುತ್ತಿದ್ದಾಗ ಅಕಸ್ಮಾತ್ ಗ್ಲಾಸ್ಗೆ ಸ್ವಲ್ಪ ವಿಷ ಬಿದ್ದಿದ್ದು ಅದನ್ನು ತಿಳಿಯದೆ ಗ್ಲಾಸ್ನಲ್ಲಿದ್ದ ನೀರನ್ನು ಅವರು ಕುಡಿದಿದ್ದರು. …
Read more “ಪತ್ನಿಯ ನಿಧನದಿಂದ ಮನನೊಂದಿದ್ದ ಪತಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”
ಕಣ್ಣೂರು: ಪೊಲೀಸ್ ಗುಪ್ತಚರ ವಿಭಾಗದ ಅಧಿಕಾರಿಯ ಮನೆಗೆ ರಾತ್ರಿ ಮರೆಯಲ್ಲಿ ದುಷ್ಕರ್ಮಿಗಳು ಅತ್ಯುಘ್ರ ಸ್ಫೋಟ ಸಾಮರ್ಥ್ಯ ಹೊಂದಿದ್ದ ಸ್ಟೀಲ್ ಬಾಂಬ್ ಎಸೆದ ಘಟನೆ ನಿನ್ನೆ ರಾತ್ರಿ ಕೂತುಪರಂಬ ಬಳಿ ನಡೆದಿದೆ. ಕಣ್ಣೂರು ಕಣ್ಣವಂ ಪೊಲೀಸ್ ಠಾಣೆ ಗುಪ್ತಚರ ವಿಭಾಗದ ಅಧಿಕಾರಿ ಯು.ಪಿ ಅರ್ಜುನ್ರ ಕೂತುಪರಂಬ ಸಮೀಪದ ಚೆರುವಾಂಚೇರಿಯಲ್ಲಿರುವ ಮನೆಗೆ ನಿನ್ನೆ ರಾತ್ರಿ ಸುಮಾರು ೧೨.೪೫ರ ವೇಳೆಗೆ ದುಷ್ಕರ್ಮಿಗಳು ಬಾಂಬೆಸೆದಿದ್ದಾರೆ. ಆದರೆ ಅದೃಷ್ಟವಶಾತ್ ಬಾಂಬ್ ಸಿಡಿಯಲಿಲ್ಲ. ಇದರಿಂದಾಗಿ ಸಂಭಾವ್ಯ ಭಾರೀ ದೊಡ್ಡ ದುರಂತ ತಪ್ಪಿಹೋಗಿದೆ. ಬಾಂಬೆಸೆಯುವ ವೇಳೆ ಆ …
Read more “ಕೂತುಪರಂಬ: ಪೊಲೀಸ್ ಗುಪ್ತಚರ ವಿಭಾಗದ ಅಧಿಕಾರಿ ಮನೆಗೆ ಬಾಂಬೆಸೆತ”





ಕಾಸರಗೋಡು: 2010ರಲ್ಲಿ ಪರಶ್ಶಿನಿಕಡವು ಮಾಂಕಡವು ಎಂಬಲ್ಲಿ ಜಲೀಲ್ ಎಂಬವರನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿ ಸೆರೆಗೀಡಾಗಿದ್ದಾನೆ. ವಾಳಯಿಲ್ ಮುಹಮ್ಮದ್ ಅಲಿ (55) ಎಂಬಾತನನ್ನು ಕಣ್ಣೂರು ಸಿಟಿ ಪೊಲೀಸರ ಪ್ರತ್ಯೇಕ ತನಿಖಾ ತಂಡ ಉಪ್ಪಳದಿಂದ

ಕಾಸರಗೋಡು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯ ಲ್ಯಾಪ್ಟಾಪ್ ಹಾಗೂ ಇತರ ಸಾಮಗ್ರಿಗಳು ಒಳಗೊಂಡ ಬ್ಯಾಗ್ಗಳನ್ನು ಕಳವುಗೈದ ಪ್ರಕರಣದ ಆರೋಪಿಯನ್ನು ಕಾಸರಗೋಡು ರೈಲ್ವೇ ಪೊಲೀಸ್ ಠಾಣೆಯ ಎಸ್ಐ ಸನಿಲ್ ಕುಮಾರ್ ಸಿ.ಎಸ್.ರ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮಲಪ್ಪುರಂ

ಕಾಸರಗೋಡು: ಒಳಗೆ ಅರಗು ಹಾಗೂ ಹೊರಗೆ ಚಿನ್ನ ಲೇಪಿಸಿ ನಿರ್ಮಿಸಿದ ಚಿನ್ನಾಭರಣಗಳನ್ನು ಅಡವಿರಿಸಿ 11,44,000 ರೂ. ಸಾಲ ತೆಗೆದು ವಂಚಿಸಿರುವುದಾಗಿ ದೂರಲಾಗಿದೆ. ಮಣಪ್ಪುರಂ ಫೈನಾನ್ಸ್ ಲಿಮಿಟೆಡ್ ಕಾಸರಗೋಡು ಬ್ರಾಂಚ್ ಮೆನೇಜರ್ ಯು.ಪಿ. ಕಿರಣ್ ಕುಮಾರ್

ಬದಿಯಡ್ಕ: ಯುವಕನನ್ನು ಕಾರಿನಲ್ಲಿ ಅಪಹರಿಸಿ ಚೆರ್ಕಳ ಬಳಿಯ ಕ್ವಾರ್ಟರ್ಸ್ಗೆ ತಲುಪಿಸಿ ನಗ್ನಗೊಳಿಸಿ ಬಾಲಕಿಯೊಂದಿಗೆ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ ಬೆದರಿಕೆ ಯೊಡ್ಡಿ 1,02,000 ರೂಪಾಯಿ ಲಪಟಾಯಿಸಿದ ಪ್ರಕರಣದ ಆರೋಪಿಗಳ ಕುರಿತು ಸೂಚನೆ ಲಭಿಸಿವುದಾಗಿಯೂ ಅವರ ಪತ್ತೆಗಾಗಿ

ಕಾಸರಗೋಡು: 2010ರಲ್ಲಿ ಪರಶ್ಶಿನಿಕಡವು ಮಾಂಕಡವು ಎಂಬಲ್ಲಿ ಜಲೀಲ್ ಎಂಬವರನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿ ಸೆರೆಗೀಡಾಗಿದ್ದಾನೆ. ವಾಳಯಿಲ್ ಮುಹಮ್ಮದ್ ಅಲಿ (55) ಎಂಬಾತನನ್ನು ಕಣ್ಣೂರು ಸಿಟಿ ಪೊಲೀಸರ ಪ್ರತ್ಯೇಕ ತನಿಖಾ ತಂಡ ಉಪ್ಪಳದಿಂದ

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page