
ಉಪ್ಪಳ: ನೂತನ ಮನೆಯ ಅಂಗಳದಲ್ಲಿ ಬೀದಿ ನಾಯಿಯ ಐದು ಮರಿಗಳು ನಿಗೂಢವಾಗಿ ಸತ್ತು ಬಿದ್ದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುರ್ವಾಸನೆಯಿಂದ ಪರಿಸರ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಮಂಗಲ್ಪಾಡಿ ಪಂಚಾಯತ್ನ 20ನೇ ವಾರ್ಡ್ ಪ್ರತಾಪನಗರ ರಸ್ತೆಯ ಸೋಂಕಾಲಿನಲ್ಲಿ ಈ ಘಟನೆ ನಡೆದಿದೆ. ಬಾಯಾರು ನಿವಾಸಿ ಯೋರ್ವರು ನೂತನವಾಗಿ ನಿರ್ಮಿಸಿ ಕೆಲಸ ಪೂರ್ತಿಗೊಂಡ ಮನೆಯ ಅಂಗಳದ ಹಾಗೂ ಸಿಟ್ಔಟ್ನಲ್ಲಿ ಒಟ್ಟು ಐದು ನಾಯಿ ಮರಿಗಳು ಎರಡು ದಿನಗಳ ಹಿಂದೆ ಸತ್ತು ಹೋಗಿ ಕೊಳೆತ ಸ್ಥಿತಿಯಲ್ಲಿ ಸ್ಥಳೀಯರ ಗಮನಕ್ಕೆ ಬಂದಿದೆ. ಇದು …
Read more “ಸೋಂಕಾಲಿನ ಮನೆ ಅಂಗಳದಲ್ಲಿ ಸತ್ತು ಬಿದ್ದ ನಾಯಿ ಮರಿ: ಸ್ಥಳೀಯರಿಗೆ ದುರ್ನಾತ ಸಮಸ್ಯೆ”
ಕಾಸರಗೋಡು: ನಿರಂತರ ಲೋಪಗಳು ಮಾತ್ರ ಸಂಭವಿಸುತ್ತಿರುವ ಆರೋಗ್ಯ ಇಲಾಖೆಯ ಆಡಳಿತ ಪರಾಜಯವನ್ನು ಮರೆಮಾಚಿ ಸುಳ್ಳು ಕತೆಗಳನ್ನು ಹಬ್ಬಿಸುತ್ತಿರುವ ಎಸ್ಎಫ್ಐ, ಡಿವೈಎಫ್ಐ ಕಾರ್ಯಕರ್ತರು ಕೇರಳವನ್ನು ಕಲಾಪಭೂಮಿಯನ್ನಾಗಿ ಮಾಡಲು ಸಚಿವೆ ವೀಣಾ ಜೋರ್ಜ್ ಯತ್ನಿಸುತ್ತಿರುವುದಾಗಿ ಕೆಎಸ್ಯು ಜಿಲ್ಲಾಧ್ಯಕ್ಷ ಜವಾದ್ ಪುತ್ತೂರು ಆರೋಪಿಸಿದರು. ಕಾಸರಗೋಡು ನಗರದಲ್ಲಿ ಕೆಎಸ್ಯು ಜಿಲ್ಲಾ ಸಮಿತಿ ನಡೆಸಿದ ಪ್ರತಿಭಟನಾ ಮೆರವಣಿಗೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಭಟನೆಯಲ್ಲಿ ಸಚಿವೆ ವೀಣಾ ಜೋರ್ಜ್ರ ಪ್ರತಿಕೃತಿಯನ್ನು ದಹಿಸಲಾಯಿತು. ಪೊಲೀಸರ ಸಹಾಯದೊಂದಿಗೆ ಕೆಎಸ್ಯು ಯೂತ್ ಕಾಂಗ್ರೆಸ್ ಕಾರ್ಯಕರ್ತರನ್ನು ಆಕ್ರಮಿಸಿ ಪಕ್ಷದ ಧ್ವಜ ಪತಾಕೆಗಳನ್ನು …
Read more “ಕಾಸರಗೋಡು ನಗರದಲ್ಲಿ ಆರೋಗ್ಯ ಸಚಿವೆಯ ಪ್ರತಿಕೃತಿ ದಹಿಸಿ ಕೆಎಸ್ಯು ಪ್ರತಿಭಟನೆ”

ಕುಂಬಳೆ: ಕುಖ್ಯಾತ ಕಳವು ಆರೋಪಿಯಾದ ನೆಲ್ಲಿಕಟ್ಟೆ ನಿವಾಸಿ ಉಮ್ಮರ್ ಫಾರೂಕ್ (46) ಸೆರೆಗೀಡಾಗಿದ್ದಾನೆ. ಈತ ಕಾಸರಗೋಡು, ದ.ಕ ಜಿಲ್ಲೆ ಸಹಿತ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುವ ತಂಡದ ಮುಖ್ಯ

ಕಾಸರಗೋಡು: ಮದುವೆಗೆ ಇನ್ನು ಮೂರು ತಿಂಗಳು ಮಾತ್ರವೇ ಬಾಕಿಯಿರುವಂತೆ ಬ್ಯಾಂಕ್ ಉದ್ಯೋಗಿಗಳಾದ ಯುವತಿ ಹಾಗೂ ಯುವಕ ಎರಡು ಕಡೆಗಳಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆ ಸಂಭವಿಸಿದೆ. ಪೂಚಕ್ಕಾಡ್ ಕಿಳಕ್ಕೇಕರದ ಕೆ. ಚಂದ್ರನ್ ಎಂಬವರ ಪುತ್ರಿ ಅನುಶ್ರೀ

ವರ್ಕಾಡಿ: ಪಾವೂರು ಪೊಯ್ಯೆ ಹಾಗೂ ಪರಿಸರ ಪ್ರದೇಶಗಳಲ್ಲಿ ಕಾಡುಹಂದಿಗಳು ನಿಗೂಢವಾಗಿ ಸಾವಿಗೀಡಾಗುತ್ತಿರುವುದಾಗಿ ತಿಳಿದುಬಂದಿದೆ. ಕಳೆದ ಎರಡು ವಾರಗಳಿಂದ 10ರಷ್ಟು ಹಂದಿಗಳು ಸಾವಿಗೀಡಾಗಿವೆ. ಇಂದು ಬೆಳಿಗ್ಗೆ ಭಾರೀ ಗಾತ್ರದ ಕಾಡುಹಂದಿ ಪಾವೂರಿನ ರಸ್ತೆ ಬದಿ ಸತ್ತು

ಉಪ್ಪಳ: ಅಂಗಡಿಗೆ ಕೆಲಸಕ್ಕೆ ಹೋದ ಯುವತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಘಟನೆಗೆ ಸಂಬಂಧಿಸಿ ತಾಯಿ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿ ದ್ದಾರೆ. ಪೈವಳಿಕೆ ಆಜಾದ್ನಗರ ನಿವಾಸಿಯಾದ ಫಾತಿಮತ್ ಮಕ್ನಾಸ್

ಕುಂಬಳೆ: ಕುಖ್ಯಾತ ಕಳವು ಆರೋಪಿಯಾದ ನೆಲ್ಲಿಕಟ್ಟೆ ನಿವಾಸಿ ಉಮ್ಮರ್ ಫಾರೂಕ್ (46) ಸೆರೆಗೀಡಾಗಿದ್ದಾನೆ. ಈತ ಕಾಸರಗೋಡು, ದ.ಕ ಜಿಲ್ಲೆ ಸಹಿತ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುವ ತಂಡದ ಮುಖ್ಯ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page