
ಕಾಸರಗೋಡು: ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರದಲ್ಲಿ ಎ.26ರಿಂದ ಮೇ 2ರ ತನಕ ಜರಗಲಿರುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ ಕ್ಷೇತ್ರ ಧರ್ಮದರ್ಶಿ ನಾರಾಯಣ ಕಾಳ್ಯಂಗಾಡು, ಅರ್ಚಕ ಯೋಗೀಶ್, ಚಪ್ಪರ ಸಮಿತಿಯ ಲವ ಮೀಪುಗುರಿ, ಸುರೇಶ್ ಅಭಿನಂದನ್ರ ನೇತೃತ್ವದಲ್ಲಿ ಜರಗಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಎನ್. ವೆಂಕಟ್ರಮಣ ಹೊಳ್ಳ, ಕ್ಷೇತ್ರ ಮೊಕ್ತೇಸರ ಅಚ್ಯುತ ಕಾಳ್ಯಂಗಾಡ್, ಪ್ರಧಾನ ಕಾರ್ಯದರ್ಶಿ ದಯಾನಂದ ಕೊಳ್ಕೆಬೈಲು, ಉಪಾಧ್ಯಕ್ಷ ಮಿಥುನ್ ಕಾಳ್ಯಂಗಾಡ್, ಕಾರ್ಯದರ್ಶಿ ರಂಜಿತ್ ಮನ್ನಿಪ್ಪಾಡಿ, ಪುಷ್ಪಮ್ಮ ಕಾಳ್ಯಂಗಾಡ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೋಹನ್ರಾಜು …
Read more “ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರ ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ”
ಕುಂಬಳೆ: ಒಬ್ಬನ ಪ್ರಿಯತಮೆ ಯನ್ನು ಬೇರೊಬ್ಬ ಪ್ರೀತಿಸುತ್ತಿದ್ದಾನೆ ಎಂಬ ಕಾರಣದಿಂದ ಯುವಕರ ಮೇಲೆ ಮಾರಕಾಯುಧಗಳಿಂದ ಆಕ್ರಮಿಸಿದ ಪ್ರಕರಣದಲ್ಲಿ ಓರ್ವ ಆರೋಪಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ. ಕುಂಟಂಗೇರಡ್ಕ ನಿವಾಸಿ ಮೊಹಮ್ಮದ್ ಅನಸ್ (22) ಎಂಬಾತ ಶರಣಾಗಿದ್ದು, ಈತನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಮಾರ್ಚ್ ೩೦ರಂದು ಕುಂಬಳೆ ಮಾಟೆಂಗುಳಿಯ ಮೊಹಮ್ಮದ್ ಅಫ್ನಾನ್ ಫಹದ್ (19)ನ ಮೇಲೆ ಹಲ್ಲೆಗೈದು ಗಂಭೀರ ಗಾಯಗೊಳಿಸ ಲಾಗಿತ್ತು. ಈ ಪ್ರಕರಣದಲ್ಲಿ ಮೊಹ ಮ್ಮದ್ ಅನಸ್ ಆರೋಪಿಯಾಗಿ ದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಅಫ್ನಾನ್ ಫಹದ್ ಹಾಗೂ …
Read more “ಯುವಕನಿಗೆ ಮಾರಕಾಯುಧಗಳೊಂದಿಗೆ ಹಲ್ಲೆ: ಓರ್ವ ಆರೋಪಿ ಠಾಣೆಯಲ್ಲಿ ಶರಣು”





ಕುಂಬಳೆ: ನಕಲಿ ನಂಬ್ರ ಪ್ಲೇಟ್ ಲಗತ್ತಿಸಿದ ಕಾರು ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಯ್ಯಾರು ಮೇರ್ಕಳ ಕಯ್ಯಾರು ಹೌಸ್ನ ಮೂಸಾ ಅಫ್ಸಲ್ (26) ಮತ್ತು ಇಚ್ಲಂಪಾಡಿ ಗ್ರಾಮದ ಪಚ್ಚಂಬಳ ಪಳ್ಳತ್ತೊಟ್ಟಿ

ಕಾಸರಗೋಡು: ಬಾಂಗ್ಲಾ ದೇಶದಿಂದ ಅಕ್ರಮವಾಗಿ ಭಾರತದೊ ಳಗೆ ನುಸುಳಿ ದೇಶದ ವಿವಿಧ ರಾಜ್ಯ ಗಳಲ್ಲಿ ಅಕ್ರಮವಾಗಿ ನೆಲೆಯೂರ ತೊಡಗಿರುವ ಬಾಂಗ್ಲಾ ದೇಶಿಯರು ಈಗ ಕೇರಳಕ್ಕೂ ಪ್ರವೇಶಿಸಿ ಭಾರೀ ಸಂಖ್ಯೆಯಲ್ಲಿ ನೆಲೆಯೂರತೊಡಗಿದ್ದಾರೆ ಎಂಬ ಸ್ಪಷ್ಟ ಮಾಹಿತಿ

ಕಾಸರಗೋಡು: ಕಾರು ಮತ್ತು ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದೊಳಗೆ ಸಿಲುಕಿಕೊಂಡ ಚಾಲಕನನ್ನು ಅಗ್ನಿಶಾಮಕದಳ ರಕ್ಷಿಸಿದ ಘಟನೆ ಕಲ್ಲಕಟ್ಟ ಎಂಬಲ್ಲಿ ನಿನ್ನೆ ನಡೆದಿದೆ. ಚೆಂಗಳ ಬಾರಿಕ್ಕಾಡಿನ ಪಿ.ಬಿ. ದಾಮೋದರನ್ (63) ಗಾಯ

ಕುಂಬಳೆ: ಲೀಗ್ ನೇತಾರ ನಾದ ಕುಂಬಳೆ ಬದ್ರಿಯಾನಗರದ ಸೈನುದ್ದೀನ್ (68) ನಿನ್ನೆ ರಾತ್ರಿ ಸ್ವ-ಗೃಹದಲ್ಲಿ ನಿಧನಹೊಂದಿದರು. ಇವರಿಗೆ ಅಲ್ಪಕಾಲದಿಂದ ಅಸೌಖ್ಯ ಬಾಧಿಸಿದ್ದು, ಚಿಕಿತ್ಸೆ ಪಡೆಯುತ್ತಿ ದ್ದರು. ಮುಸ್ಲಿಂ ಲೀಗ್ ಬದ್ರಿಯಾ ನಗರ ವಾರ್ಡ್ ಮಾಜಿ

ಕುಂಬಳೆ: ನಕಲಿ ನಂಬ್ರ ಪ್ಲೇಟ್ ಲಗತ್ತಿಸಿದ ಕಾರು ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಯ್ಯಾರು ಮೇರ್ಕಳ ಕಯ್ಯಾರು ಹೌಸ್ನ ಮೂಸಾ ಅಫ್ಸಲ್ (26) ಮತ್ತು ಇಚ್ಲಂಪಾಡಿ ಗ್ರಾಮದ ಪಚ್ಚಂಬಳ ಪಳ್ಳತ್ತೊಟ್ಟಿ

ಕಾನ್ಪುರ: ಡಾಕ್ಟರ್ ಇಲ್ಲದಿರುವಾಗ ಸರಕಾರಿ ಆಸ್ಪತ್ರೆಗೆ ತಲುಪಿದ ರೋಗಿಗಳನ್ನು ಚಾಲಕ ಪರಿಶೀಲಿಸಿ ಚಿಕಿತ್ಸೆ ನಿರ್ದೇಶಿಸಿದ ಘಟನೆ ನಡೆದಿದೆ. ಈತ ಔಷಧಿ ಖರೀದಿಸಲು ಹೊರಗೆ ಚೀಟಿ ಬರೆದು ನೀಡಿದ ಬಗ್ಗೆಯೂ ತಿಳಿದು ಬಂದಿದೆ. ಉತ್ತರಪ್ರದೇಶದ ಕಾನ್ಪುರದ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page