
ಕಲ್ಲಿಕೋಟೆ: 16ರ ಹರೆಯದ ಬಾಲಕಿಯನ್ನು ಫ್ಲಾಟ್ಗೆ ತಲುಪಿಸಿ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ದಲ್ಲಿ ಸೆರೆಗೀಡಾದ ಬದಿಯಡ್ಕ ಬಳಿಯ ನೆಕ್ರಾಜೆ ನಿವಾಸಿಗಳಾದ ಇಬ್ಬರ ಸಹಿತ ನಾಲ್ಕು ಮಂದಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ನೆಕ್ರಾಜೆ ಚರ್ಲಡ್ಕ ಪಾಂಡಿ ಮೂಲೆ ನಿವಾಸಿ ಪಿ.ಎ. ಮುಹಮ್ಮದ್ ಸಮಿ (19), ನೆಕ್ರಾಜೆ ನಿವಾಸಿ ಆಲಂಕೋಲ್ ವೀಟಿಲ್ ಎನ್.ಎ. ಮುಹಮ್ಮದ್ ರಯೀಸ್(18), ಪುದುಪ್ಪಾಡಿ ಕೈದಪ್ಪೊಯಿಲ್ ಚೀನಿಪರಂಬಿಲ್ ಮುಹಮ್ಮದ್ ಸಾಲಿಹ್ (45), ಪುದುಪ್ಪಾಡಿ ವರುವಿನ್ ಕಾಲದ ವಿ.ಕೆ. ಶಬೀರ್ಅಲಿ (41) ಎಂಬಿವರು ರಿಮಾಂಡ್ನಲ್ಲಿರುವ ಆರೋಪಿಗಳಾಗಿದ್ದಾರೆ. ಈ ತಿಂಗಳ …
ಉಪ್ಪಳ: ಪುತ್ತೂರು ಬೆಳ್ಳಾರೆ ನಿವಾಸಿ ಉಪ್ಪಳದಲ್ಲಿ ಹೋಟೆಲ್ ನೌಕರನಾಗಿದ್ದ ಜಯೇಂದ್ರ ಕಾಮತ್ (65) ನಿಧನ ಹೊಂದಿದರು. ಇವರು ಉಪ್ಪಳದ ತ್ರಿಭುವನ್ ಹೋಟೆಲ್ನಲ್ಲಿ ಕಳೆದ 20 ವರ್ಷಗಳಿಂದ ಅಡುಗೆ ತಯಾರಿ ಕೆಲಸ ಮಾಡುತ್ತಿದ್ದರು. ಹಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಇವರಿಗೆ ಸೋಮವಾರ ಮಧ್ಯಾಹ್ನ ಉಲ್ಬಣಗೊಂಡು ಉಪ್ಪಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾ ಗಿತ್ತು. ಆದರೆ ರಾತ್ರಿ ನಿಧನರಾದರು. ಮೃತರು ಅವಿವಾಹಿತರಾಗಿದ್ದಾರೆ. ನಿನ್ನೆ ಸಂಜೆ ಮಂಗಲ್ಪಾಡಿ ಸೇವಾ ಭಾರತಿ ಕಾರ್ಯಕರ್ತರು ಚೆರುಗೋಳಿ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸAಸ್ಕಾರ ನಡೆಸಿದರು. ಈ ವೇಳೆ ಮೃತರ …





ಕಾಸರಗೋಡು: ಖಾಸಗಿ ಬಸ್-ಸ್ಕೂಟರ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಇರಿಯ ಮಂಡೆಂಗಾನದ ಫಾರೂಕ್ (32) ಮೃತಪಟ್ಟ ದುರ್ದೈವಿ. ಇವರು ಇರಿಯದಲ್ಲಿ ಕೊರಿಯರ್ ಸಂಸ್ಥೆಯ ನೌಕರಾಗಿ ದ್ದರು. ಕಳೆದ

ಕಾಸರಗೋಡು: ಸಮಸ್ತ ಮುಶಾವರ ಸದಸ್ಯ ಹಾಗೂ ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ ತ್ವಾಖ ಅಹಮ್ಮದ್ ಮೌಲವಿ ಅಲ್ ಅಸ್ಹರಿ ನಿಧನ ಹೊಂದಿದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಈ ಮಧ್ಯೆ ಇಂದು ಬೆಳಿಗ್ಗೆ ನಿಧನ ಸಂಭವಿಸಿದೆ. ಇವರು

ನೀರ್ಚಾಲು: ಅಸೌಖ್ಯ ಬಾಧಿಸಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಪುದುಕೋಳಿ ಪರಿಶಿಷ್ಟ ಜಾತಿ ಉನ್ನತಿಯ ಉಮೇಶ್ (34) ಮೃತ ವ್ಯಕ್ತಿ. ಅಸೌಖ್ಯ ಬಾಧಿಸಿದ್ದ ಇವರು ಹಲವು ತಿಂಗಳುಗಳಿಂದ ತಲಶ್ಶೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಬಾಲಕೃಷ್ಣ-ಲಕ್ಷ್ಮಿ ದಂಪತಿಯ ಪುತ್ರನಾದ

ಕೊಲ್ಲಂ: ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಬಸ್ ನಿಲ್ದಾಣಕ್ಕೆ ನುಗ್ಗಿ ವಿದ್ಯಾರ್ಥಿ ಸಹಿತ ಮೂರು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಗಾಯಗೊಂಡ ಐದು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವೆನ್ನಲಾಗಿದೆ. ಟಿಪ್ಪರ್

ಕುಂಬಳೆ: ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದ ಯುವಕ ಹಾಗೂ ಸ್ನೇಹಿತೆಗೆ ತಂಡವೊಂದು ಚಾಕು ತೋ ರಿಸಿ ಬೆದರಿಕೆಯೊಡ್ಡಿ ಅಪಹರಿಸಿಕೊಂ ಡೊಯ್ದ ಬಳಿಕ ಅವರಿಗೆ ಹಲ್ಲೆಗೈದ ಬಗ್ಗೆ ದೂರಲಾಗಿದೆ. ಈ ಘಟನೆಗೆ ಸಂಬಂ ಧಿಸಿ ಕೇಸು ದಾಖಲಿಸಿಕೊಂಡ

ಕೊಚ್ಚಿ: ಕೊಚ್ಚಿ ಶಿಪ್ ಯಾರ್ಡ್ಗೆ ದುರಸ್ತಿ ಕೆಲಸಕ್ಕಾಗಿ ಬಂದ ಸರಕು ಹಡಗಿನಲ್ಲಿ ಐ ಲವ್ ಯೂ ಪಾಕಿಸ್ತಾನ್ ಎಂಬ ಬರಹ ಪತ್ತೆಯಾಗಿದ್ದು, ಆ ಬಗ್ಗೆ ಕೊಚ್ಚಿ ಸಿಟಿ ಪೊಲೀಸರು ಮತ್ತು ಕೇಂದ್ರ ಗುಪ್ತಚರ ವಿಭಾಗ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page