
ತಿರುವನಂತಪುರ: ಕೇಂದ್ರ ಸರಕಾರದ ಆರ್ಥಿಕ ನೆರವಿನೊಂದಿಗೆ ಕೇರಳದಲ್ಲಿ ಜ್ಯಾರಿಗೊಳಿಸಿರುವ ಒಟ್ಟು 10,800 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ಅಪರಾಹ್ನ ನೆರವೇರಿಸಲಿರುವಂತೆಯೇ ಆ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ತಲಪ್ಪಾಡಿ-ಚೆಂಗಳ ಹಾಗೂ ಕಲ್ಲಿಕೋಟೆ ಬೈಪಾಸ್ ವೆಂಙಳಂ-ರಾಮನಾಟ್ಟುಕರೆ ತನಕದ ಷಟ್ಪಥ ರಾಷ್ಟ್ರೀಯ ಹೆದ್ದಾರಿಯ ಉದ್ಘಾಟನೆ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಪ್ರಕಾರ ಕೇರಳದಲ್ಲಿ ನಿರ್ಮಿಸಲಾಗಿರುವ 23 ರಸ್ತೆಗಳ ಉದ್ಘಾಟನೆ, ಅಮೃತ್ ಭಾರತ್ ಸ್ಟೇಶನ್ ಯೋಜನೆ ಪ್ರಕಾರ ಶೊರ್ನೂರು ಜಂಕ್ಷನ್, …
Read more “ಪ್ರಧಾನಮಂತ್ರಿ ಕಾರ್ಯಕ್ರಮವನ್ನು ಬಹಿಷ್ಕರಿಸಲು ರಾಜ್ಯ ಸರಕಾರ ತೀರ್ಮಾನ”
ಕಾಸರಗೋಡು: ತಲಪ್ಪಾಡಿಯಿಂದ ಚೆಂಗಳ ತನಕದ ಷಟ್ಪಥ ರಾಷ್ಟ್ರೀಯ ಹೆದ್ದಾರಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಅಪರಾಹ್ನ ಲೋಕಾರ್ಪಣೆಗೈಯ್ಯುವರು. ಕೇರಳದಲ್ಲಿ ಲೋಕಾರ್ಪಣೆಗೈಯ್ಯುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಪ್ರಥಮ ರೀಚ್ ಎಂಬ ವಿಶೇಷತೆಯೂ ಇದು ಹೊಂದಿದೆ. ತಲಪ್ಪಾಡಿಯಿಂದ ಚೆಂಗಳ ತನಕದ ರಾಷ್ಟ್ರೀಯ ಹೆದ್ದಾರಿ 66 ಒಟ್ಟು 39 ಕಿ.ಮೀ. ಹೊಂದಿದೆ. ಇದರಲ್ಲಿ ನಗರದ ಕರಂದಕ್ಕಾಡ್ನಿಂದ ಆರಂಭಗೊಂಡು ನುಳ್ಳಿಪ್ಪಾಡಿ ತನಕದ 29 ಸ್ಪ್ಯಾನ್ಗಳು ಹೊಂದಿರುವ 1.13 ಕಿ.ಮೀ ತನಕದ ಫ್ಲೈಓವರ್ ಕೂಡಾ ಒಳಗೊಂಡಿದೆ. ಏಕಕಂಬದಿಂದ ನಿರ್ಮಿಸಲಾದ ಫ್ಲೈಓವರ್ ಎಂಬ ವಿಶೇಷತೆಯೂ …
Read more “ತಲಪ್ಪಾಡಿ-ಚೆಂಗಳ ಷಟ್ಪಥ ರಾಷ್ಟ್ರೀಯ ಹೆದ್ದಾರಿ ಪ್ರಧಾನಮಂತ್ರಿಯಿಂದ ಇಂದು ಲೋಕಾರ್ಪಣೆ”





ಕುಂಬಳೆ: ಕಿದೂರು ಕುಂಟಂಗೇರಡ್ಕದ ಗುರುವಪ್ಪ ಎಚ್.ಎ. (63) ಇಂದು ಮುಂಜಾನೆ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ನಿನ್ನೆ ಉಸಿರಾಟ ಸಮಸ್ಯೆ ಕಂಡು ಬಂದ ಇವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಮೃತರು ಪತ್ನಿ ಲಕ್ಷ್ಮಿ, ಮಕ್ಕಳಾದ

ಪೆರ್ಲ: ಮಣಿಯಂಪಾರೆ ಸಮೀಪದ ಶೇಣಿ ನಿವಾಸಿ ಯಶೋಧ (51) ನಿನ್ನೆ ಸಂಜೆ ಕುಸಿದು ಬಿದ್ದು ನಿಧನ ಹೊಂದಿದರು. ದಿ| ಶೇಣಿ ರಾಮಕೃಷ್ಣ ಬೋರ್ಕರ್- ದಿ| ಶಾರದಾ ದಂಪತಿ ಪುತ್ರಿಯಾದ ಇವರ ಪತಿ ಮುಕುಂದ ವಾಗ್ಲೆ

ಅಡೂರು: ತೋಟಕ್ಕೆ ತೆರಳಿದ ಗೃಹಿಣಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಅಡೂರು ಬಳಿಯ ಮಲ್ಲಂಪಾರೆ ತಿಮ್ಮನಗುಂಡಿ ನಿವಾಸಿ ದಿ| ಚೋಮಣ್ಣ ನಾಯ್ಕ್ರ ಪತ್ನಿ ಗುಲಾಬಿ ಬಾ (68) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಅಡಿಕೆ ಹೆಕ್ಕಲೆಂದು ಇವರು ತೋಟಕ್ಕೆ

ಉಪ್ಪಳ: ಮದ್ರಸದಿಂದ ಮನೆಗೆ ನಡೆದು ಹೋಗುತ್ತಿದ್ದ ಬಾಲಕಿಯನ್ನು ಬೆದರಿಸಿದ ಬಗ್ಗೆ ವಿಚಾರಿಸಲು ಹೋದ ಯುವಕರಿಗೆ ಹೆಲ್ಮೆಟ್ನಿಂದ ಹೊಡೆದು ಬಳಿಕ ಇರಿದು ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಕಸ್ಟಡಿಗೆ ತೆಗೆಯಲಾಗಿದೆ. ಹಲವು ಪ್ರಕರಣಗಳಲ್ಲಿ ಆರೋಪಿಯಾದ ಸೈಫುದ್ದೀನ್ ಯಾನೆ

ಕುಂಬಳೆ: ಕಿದೂರು ಕುಂಟಂಗೇರಡ್ಕದ ಗುರುವಪ್ಪ ಎಚ್.ಎ. (63) ಇಂದು ಮುಂಜಾನೆ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ನಿನ್ನೆ ಉಸಿರಾಟ ಸಮಸ್ಯೆ ಕಂಡು ಬಂದ ಇವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಮೃತರು ಪತ್ನಿ ಲಕ್ಷ್ಮಿ, ಮಕ್ಕಳಾದ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page