
ಮೀಯಪದವು: ವಿಶ್ವ ಹಿಂದೂ ಪರಿಷತ್ ಮಾತೃಮಂಡಳಿ ಉಪಖಂಡ ಸಮಿತಿ ಸಂತಡ್ಕ ಮತ್ತು ಅರಸು ಸಂಕಲ ದೈವಕ್ಷೇತ್ರ ಸಂತಡ್ಕ ಇದರ ಸಹಯೋಗ ದಲ್ಲಿ 22ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆ ಅರಸು ಸಂಕಲ ಭವನದಲ್ಲಿ ಜರಗಿತು. ಧಾರ್ಮಿಕ ಸಭೆ ಯಲ್ಲಿ ವಿಶ್ವಹಿಂದೂ ಪರಿಷತ್ ಜಿಲ್ಲಾ ಬಾಲಸಂಸ್ಕಾರ ಪ್ರಮುಖ್ ಸೌಮ್ಯ ಪ್ರಕಾಶ್ ಮದಂಗಲ್ಲುಕಟ್ಟೆ ಧಾರ್ಮಿಕ ಪ್ರವಚನ ನೀಡಿದರು. ಅರಸುಸಂಕಲ ದೈವಕ್ಷೇತ್ರದ ಅಧ್ಯಕ್ಷ ಡಾ. ಶ್ರೀಧರ ಭಟ್ ಅಧ್ಯಕ್ಷತೆ ವಹಿಸಿದರು. ಮಾತೃ ಮಂಡಳಿ ಅಧ್ಯಕ್ಷೆ ಕಮಲಾಕ್ಷಿ ಉಪಸ್ಥಿತ ರಿದ್ದರು. ಆಶಾ ಬಿ.ಎಂ. …
ನೀರ್ಚಾಲು: ಏಣಿಯರ್ಪು ಲೈಫ್ ಹೌಸ್ ವಿಲ್ಲಾದ ೫೮ ಮನೆಗಳಿಗೆ ಜಿಲ್ಲಾಧಿಕಾರಿಯ ನಿರ್ದೇಶ ಪ್ರಕಾರ ದಾರಿ ಖಚಿತಪಡಿಸಲಾ ಯಿತು. ವರ್ಷಗಳ ಹಿಂದೆ ಸರಕಾರಿ ಸ್ಥಳವನ್ನು ಮಂಜೂರುಮಾಡಿ ಅದರಲ್ಲಿ ಮನೆ ನಿರ್ಮಿಸಿ ನೀಡುವು ದರೊಂದಿಗೆ ಸ್ಥಳ, ಮನೆಯಿಲ್ಲದ ಕುಟುಂಬಗಳು ಸಂತೋಷಪಟ್ಟಿದ್ದರು. ಆದರೆ ಹೆಚ್ಚು ಕಾಲವಾಗುವುದರೊಳಗೆ ಕಾಲನಿ ನಿವಾಸಿಗಳು ನಡೆದು ಹೋಗುತ್ತಿದ್ದ ದಾರಿಯನ್ನು ಕೆಲವು ವ್ಯಕ್ತಿಗಳು ತಮ್ಮದೆಂದು ತಿಳಿಸಿ ಸಂಚಾರಕ್ಕೆ ಅಡಚಣೆಯೊಡ್ಡಿದ್ದರು. ಇದರ ವಿರುದ್ಧ ಕಾಲನಿ ನಿವಾಸಿಗಳು ಸಿಪಿಎಂನ ನೇತೃತ್ವದಲ್ಲಿ ಬೇಳ ಗ್ರಾಮ ಕಚೇರಿಗೆ ಇತ್ತೀಚೆಗೆ ಮಾರ್ಚ್ ನಡೆಸಿದ್ದರು. ಕಾಲನಿ ನಿವಾಸಿಗಳಿಗೆ …
Read more “ಏಣಿಯರ್ಪು ಲೈಫ್ ಹೌಸ್ ವಿಲ್ಲಾಕ್ಕೆ ದಾರಿ ಸೌಕರ್ಯ: ಕಾಲನಿ ನಿವಾಸಿಗಳಿಗೆ ನೆಮ್ಮದಿ”





ಕಾಸರಗೋಡು: ನೀಲೇಶ್ವರದಲ್ಲಿ ಪೊಲೀಸರು ನಡೆಸಿದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಸ್ಪಿರಿಟ್ ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಇನ್ನೋವಾ ಕಾರಿನಲ್ಲಿ ಸಾಗಿಸುತ್ತಿದ್ದ 1200 ಲೀಟರ್ ಸ್ಪಿರಿಟ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ತೃಶೂರು ಎಡಕಳಿಯೂರ್

ಬೆಳ್ಳೂರು: ಅಡ್ವಳ ಕಾನ ನಿವಾಸಿ ಅಡ್ವಳಬೀಡು ಪುಷ್ಪಾ ಕುಮಾರಿ (45) ನಿನ್ನೆ ನಿಧನಹೊಂದಿದರು. ಕಜಮುಂಡ ಬಾಲಕೃಷ್ಣ ಬಲ್ಲಾಳ್-ಸುಶೀಲಮ್ಮ ದಂಪತಿ ಪುತ್ರಿಯಾಗಿದ್ದಾರೆ. ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. ಇವರ ಪತಿ ಮಧುಸೂದನ ಬಲ್ಲಾಳ್ ಈ ಹಿಂದೆ ನಿಧನಹೊಂದಿದ್ದಾರೆ.

ಕಾಸರಗೋಡು: ಕಾರು ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಚಿತ್ತಾರಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಮಲಪ್ಪುರಂ ಒಳುಕ್ಕೂರು ಪಲಿತ್ತಲ ಎಂಬಲ್ಲಿನ ಶಂಕರನ್ರ ಪುತ್ರ ಪಿ. ಅಖಿಲೇಶ್ (38) ಮೃತಪಟ್ಟ ವ್ಯಕ್ತಿ. ಘಟನೆಗೆ

ಕುಂಬಳೆ: ಕಚೇರಿಯ ಮುಂದೆ ನಿಲುಗಡೆಗೊಳಿಸಲಾಗಿದ್ದ ಲಾರಿ ಕಳವಿಗೀಡಾದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಮಂಗಲ್ಪಾಡಿ ಅಡ್ಕ ಶಮೀಮಾ ಮಂಜಿಲ್ನ ಝಕರಿಯಾ ಎಂ. ಎಂಬವರು ಈ ಬಗ್ಗೆ ದೂರು ನೀಡಿದ್ದು, ಅದರಂತೆ ಕುಂಬಳೆ ಪೊಲೀಸರು

ಕಾಸರಗೋಡು: ನೀಲೇಶ್ವರದಲ್ಲಿ ಪೊಲೀಸರು ನಡೆಸಿದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಸ್ಪಿರಿಟ್ ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಇನ್ನೋವಾ ಕಾರಿನಲ್ಲಿ ಸಾಗಿಸುತ್ತಿದ್ದ 1200 ಲೀಟರ್ ಸ್ಪಿರಿಟ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ತೃಶೂರು ಎಡಕಳಿಯೂರ್

ಕೊಚ್ಚಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ ನಡೆಸಿದ 18ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 7ರಂದು ರಾತ್ರಿ ಈತ ಕಲ್ಲೆಸೆದಿದ್ದನು. ಘಟನೆಯ ಬಳಿಕ ಪೊಲೀಸರು ನಡೆಸಿದ ತನಿಖೆಯಲ್ಲಿ ಎರಡು ವಾರಗಳ ಬಳಿಕ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page