
ಮಂಜೇಶ್ವರ: ಕನ್ನಡ ಭಾಷೆಯಲ್ಲಿ ಎನ್ಯುಮರೇಶನ್ ಫಾರ್ಮ್ ನೀಡದಿರುವುದು ಕೇಂದ್ರ ಚುನಾವಣಾ ಆಯೋಗ ಭಾಷಾ ಅಲ್ಪಸಂಖ್ಯಾತರ ಮೇಲೆ ನಡೆಸಿದ ದ್ರೋಹವೆಂದು ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ಆರೋಪಿಸಿದೆ. ಮಂಜೇಶ್ವರ ಮಂಡಲದಲ್ಲಿ ಮಲೆಯಾಳ ಭಾಷೆಯ ಫಾರ್ಮ್ ಭರ್ತಿಗೊಳಿಸಲು ಕನ್ನಡಿಗರಿಗೆ ಸಾಧ್ಯವಾಗುತ್ತಿಲ್ಲ. ಈಬಗ್ಗೆ ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿಗೆ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ಮನವಿ ನೀಡಿ ಕನ್ನಡಿಗರಿಗೆ ಕನ್ನಡದಲ್ಲಿ ಫಾರ್ಮ್ ನೀಡಬೇಕು ಮತ್ತು ೨೦೦೨ರ ಮತದಾರರ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಕನ್ನಡದಲ್ಲಿ ಪ್ರಕಟಿಸುವಂತೆ ಒತ್ತಾಯಿಸಿದೆ.
ಕಾಸರಗೋಡು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಜಿಲ್ಲೆಯಲ್ಲಿ ಮತದಾರರ ಯಾದಿಯ ಪ್ರತ್ಯೇಕ ಪರಿಷ್ಕರಣೆ ಆರಂಭಿಸಿರುವಂತೆ ಕಾಸರಗೋಡು, ಮಂಜೇಶ್ವರ ತಾಲೂಕುಗಳಲ್ಲಿ ಎನ್ಯುಮರೇಶನ್, ಫಾರ್ಮ್ 6 ಸಹಿತ ಎಲ್ಲಾ ಅರ್ಜಿ ಫಾರ್ಮ್ಗಳು, ಸೂಚನೆಗಳನ್ನು ಕನ್ನಡ ಭಾಷೆಯಲ್ಲೂ ಲಭ್ಯಗೊಳಿ ಬೇಕೆಂಬ ಬೇಡಿಕೆಯೊಂದಿಗೆ ಚುನಾವಣಾ ಆಯೋಗವನ್ನು ಸಮೀಪಿಸಿರುವು ದಾಗಿಯೂ, ಅನುಕೂಲ ತೀರ್ಮಾನ ಉಂಟಾಗ ಬಹುದೆಂದು ಸಂಬಂಧ ಪಟ್ಟ ಅಧಿಕಾರಿಗಳಿಂದ ಖಚಿತತೆ ಲಭಿಸಿದೆಯೆಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮತದಾರರ ಯಾದಿ ಸಹಿತ ಕನ್ನಡ, ಮಲೆಯಾಳ ಭಾಷೆಗಳಲ್ಲಿ ಲಭ್ಯಗೊಳಿಸಬೇಕೆಂದು ರಾಷ್ಟ್ರೀಯ ಚುನಾವಣಾ ಆಯೋಗದ …
Read more “ಎಸ್ಐಆರ್ ಪರಿಷ್ಕರಣೆ: ಕನ್ನಡ ಭಾಷೆಯಲ್ಲೂ ಫಾರ್ಮ್ ವಿತರಣೆಗೆ ಅನುಕೂಲ ತೀರ್ಮಾನ ಉಂಟಾಗಲಿದೆ-ಬಿಜೆಪಿ”





ಕೊಚ್ಚಿ: ಯುವಕನೋರ್ವ ವಿದೇಶದಿಂದ ಬರುತ್ತಿದ್ದಾಗ 160 ಗ್ರಾಂ ಚಿನ್ನವನ್ನು ತನ್ನ ಬಾಯಿ ಹಾಗೂ ಸೊಂಟದಲ್ಲಿ ಬಚ್ಚಿಟ್ಟು ತಂದಿದ್ದಾನೆ. ಕೌಲಾಲಂಪುರ ದಿಂದ ಕೊಚ್ಚಿ ನೆಡುಂಬಾಶ್ಶೇರಿ ವಿಮಾನ ನಿಲ್ದಾಣಕ್ಕೆ ತಲುಪಿದ ಕೊಡುವಳ್ಳಿ ನಿವಾಸಿ ಮುಹ ಮ್ಮದ್ ಸಾಬಿದ್ನನ್ನು

ತಿರುವನಂತಪುರ: 16ನೇ ಕೇರಳ ವಿಧಾನಸಭೆಗಾಗಿರುವ ಮತದಾನ ನಿನ್ನೆ ಅತ್ಯಂತ ಶಾಂತಯುತವಾಗಿ ನಡೆದಿದೆ. 1987ರ ಬಳಿಕ ಅತೀ ಹೆಚ್ಚು ಮಂದಿ ಮತಚಲಾಯಿಸಿದ ವಿಶೇಷತೆಯೂ ನಿನ್ನೆ ನಡೆದ ಚುನಾವಣೆ ಹೊಂದಿದೆ. 2021ರಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಶೇ.

ಕಾಸರಗೋಡು: ಗೂಡ್ಸ್ ಆಟೋ ರಿಕ್ಷಾ ಮಗುಚಿ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಯಲ್ಲಿದ್ದ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ಪರವನಡ್ಕದ ನಿರ್ಮಾಣ ಸಂಸ್ಥೆಯೊಂದರ ಸೂಪರ್ವೈಸರ್ ಆಗಿ ದುಡಿಯುತ್ತಿದ್ದ ಪರವನಡ್ಕ ಮಣಿಯಂಗಾನ ನಿವಾಸಿ ಎಂ. ಬದ್ರುದ್ದೀನ್

ಉಪ್ಪಳ: ಐಲ ಪಾರೆಕಟ್ಟೆ ನಿವಾಸಿ ಮುಂಬೈ ಜೋಗೇಶ್ವರಿಯಲ್ಲಿ ಪ್ರಕಾಶ್ ವಾಚ್ವರ್ಕ್ಸ್ ಮಾಲಕ ರಾಗಿದ್ದ ಮಾಧವ ಸುವರ್ಣ (87) ನಿಧನ ಹೊಂದಿದರು. ಸಜಿಪ ಕೊಳಕೆ ತರವಾಡಿನ ಹಿರಿಯರಾಗಿ ದ್ದರು. ಮೃತರು ಪತ್ನಿ ಲೀಲಾವತಿ, ಮಕ್ಕಳಾದ ಪ್ರಕಾಶ್,

ಉಪ್ಪಳ: ಐಲ ಪಾರೆಕಟ್ಟೆ ನಿವಾಸಿ ಮುಂಬೈ ಜೋಗೇಶ್ವರಿಯಲ್ಲಿ ಪ್ರಕಾಶ್ ವಾಚ್ವರ್ಕ್ಸ್ ಮಾಲಕ ರಾಗಿದ್ದ ಮಾಧವ ಸುವರ್ಣ (87) ನಿಧನ ಹೊಂದಿದರು. ಸಜಿಪ ಕೊಳಕೆ ತರವಾಡಿನ ಹಿರಿಯರಾಗಿ ದ್ದರು. ಮೃತರು ಪತ್ನಿ ಲೀಲಾವತಿ, ಮಕ್ಕಳಾದ ಪ್ರಕಾಶ್,

ಕೊಚ್ಚಿ: ಯುವಕನೋರ್ವ ವಿದೇಶದಿಂದ ಬರುತ್ತಿದ್ದಾಗ 160 ಗ್ರಾಂ ಚಿನ್ನವನ್ನು ತನ್ನ ಬಾಯಿ ಹಾಗೂ ಸೊಂಟದಲ್ಲಿ ಬಚ್ಚಿಟ್ಟು ತಂದಿದ್ದಾನೆ. ಕೌಲಾಲಂಪುರ ದಿಂದ ಕೊಚ್ಚಿ ನೆಡುಂಬಾಶ್ಶೇರಿ ವಿಮಾನ ನಿಲ್ದಾಣಕ್ಕೆ ತಲುಪಿದ ಕೊಡುವಳ್ಳಿ ನಿವಾಸಿ ಮುಹ ಮ್ಮದ್ ಸಾಬಿದ್ನನ್ನು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page