ಕೊಚ್ಚಿ: ನೆಡುಂಬಾಶೇರಿಯಲ್ಲಿ ಕಸ್ಟಮ್ಸ್ ಭಾರೀ ಪ್ರಮಾಣದಲ್ಲಿ ಮಾದಕಪದಾರ್ಥ ವಶಪಡಿಸಿದೆ. ಆರೂವರೆ ಕೋಟಿ ರೂ.ಗಳ ಹೈಬ್ರೀಡ್ ಗಾಂಜಾದೊಂದಿಗೆ ಯುವಕ ಸೆರೆಯಾಗಿದ್ದಾನೆ. ವಯನಾಡ್ ನಿವಾಸಿ ಅಬ್ದುಲ್ ಸಮದ್ ಸೆರೆಯಾದ ವ್ಯಕ್ತಿ. ಇಂದು ಮುಂಜಾನೆ ತಲುಪಿದ ವಿಮಾನದಿಂದ ಕಸ್ಟಮ್ಸ್ ಈತನನ್ನು ಸೆರೆ ಹಿಡಿದಿದೆ. ನೆಡುಂಬಾಶೇರಿ ವಿಮಾನ ನಿಲ್ದಾಣದಿಂದ ಹೊರಗಿಳಿಯುವ ವೇಳೆ ಶಂಕೆ ತೋರಿದ ಕಸ್ಟಮ್ಸ್ ಈತನ ಬ್ಯಾಗನ್ನು ತಪಾಸಣೆಗೊಳಪಡಿಸಿದಾಗ ಬ್ಯಾಗ್ನಲ್ಲಿ ಸಣ್ಣ ಪ್ಯಾಕೆಟ್ಗಳಾಗಿ ಆರೂವರೆ ಕಿಲೋ ಗಾಂಜಾ ಪತ್ತೆಯಾಗಿದೆ. ಆರೂವರೆ ಕೋಟಿ ರೂ. ಇದರ ಮೌಲ್ಯವೆಂದು ಲೆಕ್ಕಹಾಕಲಾಗಿದೆ. ವಿಯೆಟ್ನಂನಿಂದ ಬ್ಯಾಂಕಾಕ್ಗೆ ತಲುಪಿಸಿದ …
Read more “ರಾಜ್ಯದ ಅತ್ಯಂತ ದೊಡ್ಡ ಹೈಬ್ರೀಡ್ ಗಾಂಜಾ ಬೇಟೆ: ವಯನಾಡ್ ನಿವಾಸಿ ಸೆರೆ”
ತೃಶೂರು: ಕೊಲೆಯತ್ನ ಸೇರಿದಂತೆ 53 ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ತೃಶೂರು ವೀಯೂರು ಸೆಂಟ್ರಲ್ ಜೈಲು ಪರಿಸರದಿಂದ ನಿನ್ನೆ ಪರಾರಿಯಾಗಿದ್ದಾನೆ. ಬಾಲಮುರುಗನ್ (45) ಎಂಬಾತ ಪರಾರಿಯಾದ ಕುಖ್ಯಾತ ಆರೋಪಿ. ಈತ ಕೊಲೆಯತ್ನ, ಕಳವು, ದರೋಡೆ ಸೇರಿದಂತೆ 53 ಪ್ರಕರಣಗಳಲ್ಲಿ ಆರೋಪಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಬಾಲಮುರುಗನ್ ವಿರುದ್ಧ ಕೇಸುಗಳಿದ್ದು ಅದಕ್ಕೆ ಸಂಬಂಧಿಸಿ ತಮಿಳುನಾಡು ಪೊಲೀಸರು ಆತನನ್ನು ವೀಯೂರು ಸೆಂಟ್ರಲ್ ಜೈಲಿನಿಂದ ತಮ್ಮ ಕಸ್ಟಡಿಗೆ ಪಡೆದು ತಮಿಳುನಾಡಿನ ವೀರುನಗರ ನ್ಯಾಯಾಲಯದಲ್ಲಿ ಹಾಜರುಪಡಿಸಿದ ಬಳಿಕ ನಿನ್ನೆ ರಾತ್ರಿ ಆತನನ್ನು ಮತ್ತೆ ವೀಯೂರು …
Read more “ಕೊಲೆಯತ್ನ ಸಹಿತ 53 ಪ್ರಕರಣಗಳ ಕುಖ್ಯಾತ ಆರೋಪಿ ವೀಯೂರು ಸೆಂಟ್ರಲ್ ಜೈಲು ಪರಿಸರದಿಂದ ಪರಾರಿ”




ಕಾಸರಗೋಡು:ವಿಧಾನಸಭಾ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ದಿನಗಳಂದು ರಾಜ್ಯದಲ್ಲಿ ಸರಕಾರ ಡ್ರೈ ಡೇ ಘೋಷಿಸಿದೆ. ಇದರಂತೆ ಮತದಾನ ನಡೆಯುವ ಈ ತಿಂಗಳ ೯ರಂದು ಹಾಗೂ ಮತ ಎಣಿಕೆ ನಡೆಯುವ ಮೇ 4ರಂದು ರಾಜ್ಯದಲ್ಲಿ

ಕೋಟ್ಟಯಂ: ಸಿಪಿಐ ಕಚೇರಿಯಲ್ಲಿ ಕೃಷಿಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೈಕ್ಕಂ ತಲಯಾಳಂನಲ್ಲಿರುವ ಸಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ಕೃಷಿಕನಾದ ಚೆಲ್ಲಪ್ಪನ್ (67) ಎಂಬವರು ಮೃತ ವ್ಯಕ್ತಿಯೆಂದು ತಿಳಿದುಬಂದಿದೆ. ಸಿಪಿಐ ಜಿಲ್ಲಾ

ನವದೆಹಲಿ: ಕೇರಳ ವಿಧಾನಸಭಾ ಚುನಾವಣೆಗೆ ಇನ್ನೇನು 48 ಗಂಟೆಗಳು ಬಾಕಿ ಇರುವಂತೆಯೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಯುವತಿ ಯರ ಪ್ರವೇಶಕ್ಕೆ ಸಂಬಂಧಿಸಿ 2018ರ ತೀರ್ಪಿನ ಮರು ಪರಿಶೀಲನಾ ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ

ಉಪ್ಪಳ: ಬಾಯಾರು ಬಳಿಯ ಸಂಬಂಧಿಕರ ಮನೆಗೆ ತೆರಳಿದ ಮುಜುಂಗಾವು ನಿವಾಸಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಕೊಯಿಪ್ಪಾಡಿ ಗ್ರಾಮದ ಮುಜುಂಗಾವು ಕಾವಿ ಕನ್ನಿಮೂಲ ನಿವಾಸಿ ನಾರಾಯಣ ಎಂಬವರ ಪುತ್ರ ಈಶ್ವರ ಎಂ (42) ನಾಪತ್ತೆಯಾಗಿ ದ್ದಾರೆ.

ಕಾಸರಗೋಡು:ವಿಧಾನಸಭಾ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ದಿನಗಳಂದು ರಾಜ್ಯದಲ್ಲಿ ಸರಕಾರ ಡ್ರೈ ಡೇ ಘೋಷಿಸಿದೆ. ಇದರಂತೆ ಮತದಾನ ನಡೆಯುವ ಈ ತಿಂಗಳ ೯ರಂದು ಹಾಗೂ ಮತ ಎಣಿಕೆ ನಡೆಯುವ ಮೇ 4ರಂದು ರಾಜ್ಯದಲ್ಲಿ

ಕೋಟ್ಟಯಂ: ಸಿಪಿಐ ಕಚೇರಿಯಲ್ಲಿ ಕೃಷಿಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೈಕ್ಕಂ ತಲಯಾಳಂನಲ್ಲಿರುವ ಸಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ಕೃಷಿಕನಾದ ಚೆಲ್ಲಪ್ಪನ್ (67) ಎಂಬವರು ಮೃತ ವ್ಯಕ್ತಿಯೆಂದು ತಿಳಿದುಬಂದಿದೆ. ಸಿಪಿಐ ಜಿಲ್ಲಾ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page