
ಪೈವಳಿಕೆ: ಪೈವಳಿಕೆ ಪಂಚಾಯತ್ನಲ್ಲಿ ಕಳೆದ ಐದು ವರ್ಷಗಳಿಂದ ಸಿ.ಪಿ.ಎಂ. ಹಾಗೂ ಬಿ.ಜೆ.ಪಿ. ಒಳ ಒಪ್ಪಂದ ಮೂಲಕ ನಡೆಸಿಕೊಂಡು ಬಂದ ದುರಾಡಳಿತಕ್ಕೆ ಜನತೆ ತಕ್ಕ ಉತ್ತರ ನೀಡುವ ಮೂಲಕ ಐಕ್ಯರಂಗ ಹೆಚ್ಚು ಸ್ಥಾನಗಳನ್ನು ಪಡೆಯಲು ಕಾರಣವಾಯಿತು ಎಂದು ಪೈವಳಿಕೆ ಮಂಡಲ ಕಾಂಗ್ರೆಸ್ ಸಮಿತಿ ತಿಳಿಸಿದೆ. ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಂಡಲ ಅಧ್ಯಕ್ಷ ವಸಂತ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬ್ಲೋಕ್ ಪಂ.ಮಜಿರ್ಪಳ್ಳ ಡಿವಿಶನ್ ನಿಂದ ಆಯ್ಕೆಯಾದ ಮೋಹನ ರೈ ಕಯ್ಯಾರು ಹಾಗೂ ವಿವಿಧ ವಾರ್ಡ್ ಗಳಲ್ಲಿ ಆಯ್ಕೆಯಾದ ರಾಘವೇಂದ್ರ …
Read more “ಸಿಪಿಎಂ- ಬಿಜೆಪಿ ಒಳ ಒಪ್ಪಂದದ ದುರಾಡಳಿತಕ್ಕೆ ಕೊಟ್ಟ ಉತ್ತರ ಯುಡಿಎಫ್ ಗೆಲುವು- ಕಾಂಗ್ರೆಸ್”
ಕುಂಬಳೆ: ಮಂಜೇಶ್ವರ ವಿಧಾನ ಸಭಾ ಕ್ಷೇತ್ರ ಯುಡಿಎಫ್ ಕಾರ್ಯ ದರ್ಶಿಯಾಗಿ ಕಾಂಗ್ರೆಸ್ನ ನೇತಾರ ಲಕ್ಷ್ಮಣ ಪ್ರಭು ಕುಂಬಳೆ ಆಯ್ಕೆಯಾಗಿ ದ್ದಾರೆ. ಜಿಲ್ಲಾ ಕಾಂಗ್ರೆಸ್ ಘಟಕ ಇವರನ್ನು ನೇಮಕಗೊಳಿಸಿದೆ. ಸ್ಥಳೀಯಾಡಳಿತ ಚುನಾವಣೆಯಲ್ಲಿ ಐಕ್ಯರಂಗದ ಪ್ರಚಂಡ ಗೆಲುವು ಹಿನ್ನೆಲೆಯಲ್ಲಿ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಡಿಸಿಸಿ ಈ ನೇಮಕಾತಿ ನಡೆಸಿದೆ. ಕಾಂಗ್ರೆಸ್ ಕುಂಬಳೆ ಪಂ. ಘಟಕ ಉಪಾಧ್ಯಕ್ಷ, ಐಎನ್ಟಿಯುಸಿ ಮಂಡಲ ಅಧ್ಯಕ್ಷ, ಬ್ಲೋಕ್ ಕಾಂಗ್ರೆಸ್ ಉಪಾಧ್ಯಕ್ಷ, ಬ್ಲೋಕ್ ಅಧ್ಯಕ್ಷ ಮೊದಲಾದ ಹುದ್ದೆಗಳಲ್ಲಿ ಇವರು ಸೇವೆ ಸಲ್ಲಿಸಿದ್ದರು. ಪುತ್ತಿಗೆ ಜಿಲ್ಲಾ ಪಂಚಾಯತ್ …
Read more “ಯುಡಿಎಫ್ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿಯಾಗಿ ಲಕ್ಷ್ಮಣ ಪ್ರಭು ಕುಂಬಳೆ ನೇಮಕ”

ಉಪ್ಪಳ: ಕರ್ನಾಟಕದಿಂದ ಮದ್ಯ ಸಾಗಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಚರಂಡಿಗಾಗಿ ತೆಗೆದ ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ. ವಿಷಯ ತಿಳಿದು ಅಲ್ಲಿಗೆ ತಲುಪಿದ ಪೊಲೀ ಸರು ಚಾಲಕನನ್ನು ಸೆರೆಹಿಡಿದು ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ

ಕುಂಬಳೆ: ಕೊಪಾಡಿ ಕುಂಟಂಗೇರಡ್ಕದಲ್ಲಿ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 25.92 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಈ ವೇಳೆ ಅದನ್ನು ಸಾಗಿಸುತ್ತಿದ್ದ ವ್ಯಕ್ತಿ ತಪ್ಪಿಸಿಕೊಂಡಿದ್ದು,

ಕಾಸರಗೋಡು: ಶಾಲಾ ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳನ್ನು ಪೂರೈಸುತ್ತಿದ್ದ ಯುವಕನನ್ನು ಮೇಲ್ಪರಂಬ ಠಾಣೆಯ ಎಸ್ಐ ಪಿ.ಕೆ. ಅಬ್ಬಾಸ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಉತ್ತರಪ್ರದೇಶದ ಅಂರೊಬಾ ದ್ವಾರ್ಸಿ ನಿವಾಸಿ ಮೊಹಮ್ಮದ್ ನಸೀರ್ (19) ಬಂಧಿತ ಆರೋಪಿ.

ಕಾಸರಗೋಡು: ಕಾಸರಗೋಡು ನಗರದ ಎಸ್ವಿಟಿ ಕ್ರಾಸ್ ರೋಡ್ನಲ್ಲಿ ಗಣೇಶ್ ಕೃಪಾದ ಮೋಹನ್ದಾಸ್ ಕಾಮತ್ (65) ನಿಧನಹೊಂದಿದರು. ಇಂದು ಬೆಳಿಗ್ಗೆ ಮನೆಯಲ್ಲಿ ಕುಸಿದುಬಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಇವರು ಕಾಸರಗೋಡು ಬೀಚ್

ಉಪ್ಪಳ: ಕರ್ನಾಟಕದಿಂದ ಮದ್ಯ ಸಾಗಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಚರಂಡಿಗಾಗಿ ತೆಗೆದ ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ. ವಿಷಯ ತಿಳಿದು ಅಲ್ಲಿಗೆ ತಲುಪಿದ ಪೊಲೀ ಸರು ಚಾಲಕನನ್ನು ಸೆರೆಹಿಡಿದು ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕು ಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ವಹಿಸಿಕೊಳ್ಳಲಿ ದ್ದಾರೆಂದು ತಿಳಿದುಬಂದಿದೆ. ಕಳೆದ ಮೂರು ವರ್ಷಗಳಿಂದ ನಡೆದ ತೀವ್ರ ಆಂತರಿಕ ಅಧಿಕಾರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page