
ಕಾಸರಗೋಡು: ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಫ್ಯೂಸ್ ತೆಗೆದ ಕೆಎಸ್ಇಬಿಗೆ ವಿಚಿತ್ರವಾದ ತಿರುಗೇಟು ಯುವಕ ನೀಡಿದ್ದಾನೆ. ಕಾಸರಗೋಡು ನಗರದ ವಿವಿಧ ಭಾಗಗಳ ಫ್ಯೂಸ್ ತೆಗೆದು ಯುವಕ ಇದಕ್ಕೆ ಪ್ರತಿಕಾರ ನೀಡಿದ್ದಾನೆ. ಘಟನೆಯಲ್ಲಿ ಚೂರಿ ನಿವಾಸಿಯನ್ನು ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ. ನೆಲ್ಲಿಕುಂಜೆ, ಕಾಸರಗೋಡು ಸೆಕ್ಷನ್ಗಳ ಫ್ಯೂಸ್ಗಳನ್ನು ಈತ ತೆಗೆದಿದ್ದಾನೆ. ವಿದ್ಯುತ್ ಬಿಲ್ ಪಾವತಿಸದಿರುವುದಕ್ಕೆ ಮನೆಯ ಸಂಪರ್ಕವನ್ನು ಕೆಎಸ್ಇಬಿ ವಿಚ್ಛೇಧಿಸಿದ ದ್ವೇಷದಿಂದ ನಗರದ 50 ಟ್ರಾನ್ಸ್ಫಾರ್ಮರ್ಗಳ ಫ್ಯೂಸ್ ಯುವಕ ಹಾನಿಗೊಳಿಸಿದ್ದಾನೆ. ಇದರಿಂದಾಗಿ ವ್ಯಾಪಾರ ಸಂಸ್ಥೆಗಳು ಸಹಿತದ 8000ಕ್ಕೂ ಅಧಿಕ ಫಲಾನುಭವಿಗಳು ಎರಡು …
ಕಾಸರಗೋಡು: ಜಿಲ್ಲೆಯ ವಿವಿಧೆಡೆ ಪೊಲೀಸರು ನಿನ್ನೆ ನಡೆಸಿದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಲಾಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮೂರು ಕಾರುಗಳನ್ನು ವಶಕ್ಕೆ ತೆಗೆಯಲಾಗಿದೆ. ವಿದ್ಯಾನಗರ ಪೊಲೀಸರು ನಿನ್ನೆ ನಡೆಸಿದ ಎರಡು ಕಾರ್ಯಾಚರಣೆಗಳಲ್ಲಾಗಿ ಭಾರೀ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಪತ್ತೆಹಚ್ಚಿ ವಶಪಡಿಸಿ ಕೊಂಡಿದ್ದಾರೆ. ಚೆರ್ಕಳ ಪಾಡಿ ರಸ್ತೆ ಬಳಿ ಈ ಕಾರ್ಯಾಚರಣೆ ನಡೆದಿದೆ. ಈ ಸ್ಥಳದಲ್ಲಿ ನಿನ್ನೆ ಮೊದಲು ನಡೆಸಿದ ಕಾರ್ಯಾ ಚರಣೆಯಲ್ಲಿ ಕಾರೊಂದರಲ್ಲಿ ಸಾಗಿಸುತ್ತಿದ್ದ ಕೇರಳದಲ್ಲಿ ನಿಷೇಧ ಹೇರಲಾಗಿರುವ …





ಮುಳ್ಳೇರಿಯ: ಗೇರುಬೀಜ ಹೆಕ್ಕಲೆಂದು ಹೋಗಿದ್ದ ವೃದ್ಧ ಗೇರು ತೋಟದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಣ್ಣೂರು ಉದಯಗಿರಿ ಆಲಕ್ಕೋಡ್ ನಿವಾಸಿ, ಕಾರಡ್ಕ ಪಂಚಾಯತ್ನ ನೆಚ್ಚಿಪಡ್ಪು ನೀರೋಳಿಪಾರದಲ್ಲಿ ವಾಸವಾಗಿ ರುವ ಎ.ಡಿ. ದೇವಸ್ಯ (೭೨) ನಿಧನಹೊಂದಿದವರು. ನಿನ್ನೆ

ಕಾಸರಗೋಡು: ರೈಲುಗಾಡಿ ಸಂಚರಿಸುವ ವೇಳೆ ಬೀಸಿದ ಬಲವಾದ ಗಾಳಿಗೆ ಸಿಲುಕಿ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಿಸಲ್ಪಟ್ಟ ಬಾಲಕಿ ಸಾವನ್ನಪ್ಪಿದ್ದಾಳೆ. ಚೆಂಗಳ ನಾಲ್ಕನೇ ಮೈಲು ತೈವಳಪ್ಪು ನಿವಾಸಿ ಗಲ್ಪ್ ಉದ್ಯೋಗಿ ತಾಹೀರ್ ನಜಾದ್ -ಆಸಿಯ

ಕುಂಬಳೆ: ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಪೊಲೀಸರನ್ನು ಕಂಡು ಟಿಪ್ಪರ್ ಲಾರಿ ಹಾಗೂ ಹೊಯ್ಗೆ ಸಂಗ್ರಹ ಉಪಕರಣಗಳನ್ನು ಉಪೇಕ್ಷಿಸಿ ಪರಾರಿಯಾದ ಪ್ರಕರಣದಲ್ಲಿ ವಾಹನದ ಆರ್ಸಿ ಮಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪೆರಿಯಡ್ಕದ ಎಂ. ಅಶ್ರಫ್ ಬಂಧಿತ

ಪೆರ್ಲ: ಹಿರಿಯ ಬಿಜೆಪಿ ಮುಖಂಡ ಶೇಣಿ ಬಾಲಕೃಷ್ಣ ನಾಯಕ್ರ ಪತ್ನಿ ಇಂದಿರಾ (52) (ಲತಾ ನಾಯಕ್) ನಿನ್ನೆ ನಿಧನ ಹೊಂದಿದರು. ಕಳೆದ ಕೆಲವು ಸಮಯಗಳಿಂದ ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. 2005ರಲ್ಲಿ ನಡೆದ ಪಂಚಾಯತ್ ಚುನಾವಣೆಯಲ್ಲಿ

ಮುಳ್ಳೇರಿಯ: ಗೇರುಬೀಜ ಹೆಕ್ಕಲೆಂದು ಹೋಗಿದ್ದ ವೃದ್ಧ ಗೇರು ತೋಟದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಣ್ಣೂರು ಉದಯಗಿರಿ ಆಲಕ್ಕೋಡ್ ನಿವಾಸಿ, ಕಾರಡ್ಕ ಪಂಚಾಯತ್ನ ನೆಚ್ಚಿಪಡ್ಪು ನೀರೋಳಿಪಾರದಲ್ಲಿ ವಾಸವಾಗಿ ರುವ ಎ.ಡಿ. ದೇವಸ್ಯ (೭೨) ನಿಧನಹೊಂದಿದವರು. ನಿನ್ನೆ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page