
ಉಪ್ಪಳ: ಬಾಯಾರು ಸುದೆಂಬಳ ನಿವಾಸಿ ಬೀಡಿ ಗುತ್ತಿಗೆದಾರ ತಿಮ್ಮಪ್ಪ ದೇವಾಡಿಗ (68) ನಿಧನ ಹೊಂದಿದರು. ಅಸೌಖ್ಯ ಬಾಧಿಸಿದ ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸ ಲಾಗಿತ್ತು. ಹಿರಿಯ ಕೃಷಿಕರೂ ಆದ ಇವರು ಟೆಲಿಫೋನ್ ಬೀಡಿ ಗುತ್ತಿಗೆದಾರರಾಗಿದ್ದರು. ದಿವಂಗತರಾದ ನಾರಾಯಣ ದೇವಾಡಿಗ- ಸೀತಾ ದಂಪತಿಯ ಪುತ್ರನಾದ ಮೃತರು ಪತ್ನಿ ಜಲಜಾಕ್ಷಿ, ಮಕ್ಕಳಾದ ಹರ್ಷಿತ್, ದೀಪಿಕ, ದೇವಿಕ, ರಕ್ಷಿತ್, ಅಳಿಯಂದಿರಾದ ಮೋಹನ, ಶೈಲೇಶ್, ಸಂದೀಪ್, ಸಹೋದರ ಅಚ್ಯುತ, ಸಹೋದರಿಯರಾದ ಲೀಲ, ಸುಶೀಲ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಕಾಸರಗೋಡು: ಕಡು ಬಡತನಮುಕ್ತ ಕೇರಳ ಎಂಬ ಘೋಷಣೆ ಕೇವಲ ರಾಜಕೀಯ ಹಕ್ಕುವಾದ ಮಂಡನೆ ಮಾತ್ರವಾಗಿದೆ. ಈ ಮೂಲಕ ಕೇರಳದ ಲಕ್ಷಾಂತರ ಮಂದಿ ಬಡ ಬುಡಕಟ್ಟು ಜನಾಂಗದ ಕುಟುಂಬಗಳನ್ನು ರಾಜ್ಯ ಸರಕಾರ ವಂಚಿಸಿದೆ ಎಂದು ಪರಿಶಿಷ್ಟ ವರ್ಗ ಮೋರ್ಚಾ ರಾಜ್ಯ ಅಧ್ಯಕ್ಷ ಮುಕುಂದನ್ ಪಳ್ಳಿಯರ ತಿಳಿಸಿದ್ದಾರೆ. ಎಸ್ಟಿ ಮೋರ್ಚಾ ಜಿಲ್ಲಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡು ತ್ತಿದ್ದರು. ಕಡು ಬಡತನಮುಕ್ತ ರಾಜ್ಯವೆಂಬ ಸುಳ್ಳು ಹಕ್ಕು ವಾದ ಮಂಡಿಸಿರುವುದರಿಂದ ಬುಡಕಟ್ಟು ಜನಾಂಗದವರ ಸಹಿತ ಬಡ ಜನರಿಗೆ ಆರ್ಥಿಕ ಸೌಲಭ್ಯಗಳು ಲಭಿಸದೆ …
Read more “ಕಡು ಬಡತನಮುಕ್ತ ಕೇರಳ ಎಂಬ ಘೋಷಣೆ ಎಡರಂಗ ಸರಕಾರದ ವಂಚನೆ- ಮುಕುಂದನ್ ಪಳ್ಳಿಯರ”

ಕಾಸರಗೋಡು: ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿವೈಎಸ್ಪಿಯಾ ಗಿದ್ದ ಟಿ. ಉತ್ತಮ್ ದಾಸ್ರ ನೇತೃತ್ವದಲ್ಲಿ ನಡೆದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ವಶಪಡಿಸಲಾಗಿದೆ. ಈ ಸಂಬಂಧ ಯುವತಿ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ಮುಕ್ಕಂ

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ಹೈದರಾಬಾದ್: ಗರ್ಭಿಣಿಯಾದ ಪತ್ನಿಯನ್ನು ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಈಜುಕೊಳದಲ್ಲಿ ಮುಳುಗಿಸಿ ಕೊಲೆಗೈದ ಪ್ರಕರಣದಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾನ ಇನಾವೋಲು ಪುನ್ನೋಲು ಗ್ರಾಮದಲ್ಲಿ ಇತ್ತೀಚೆಗೆ ದಾರುಣವಾದ ಘಟನೆ ಸಂಭವಿಸಿದೆ. ಪತ್ನಿ ಫರ್ಹಾನ (26),

ಕಾಸರಗೋಡು: ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎ.ಪಿ. ಅಬ್ದುಲ್ಲ ಕುಟ್ಟಿ ಭಾಗವಹಿಸುತ್ತಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಹೊಸ ಬಸ್

ಕಾಸರಗೋಡು: ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿವೈಎಸ್ಪಿಯಾ ಗಿದ್ದ ಟಿ. ಉತ್ತಮ್ ದಾಸ್ರ ನೇತೃತ್ವದಲ್ಲಿ ನಡೆದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ವಶಪಡಿಸಲಾಗಿದೆ. ಈ ಸಂಬಂಧ ಯುವತಿ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ಮುಕ್ಕಂ

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page